ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು
ಸಮಗ್ರ ನ್ಯೂಸ್: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಸತತ 10 ವರ್ಷಗಳ ನಂತರ ವಿಚಾರಣೆ ಬಳಿಕ ಕೊನೆಗೂ ಈ ಪ್ರಕರಣದಲ್ಲಿ ಶಿಕ್ಷೆಯಾಗಿ ನ್ಯಾಯಾಂಗ ಅಂತಿಮ ಮುದ್ರೆ ಬಿದ್ದಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿದ್ದಾರೆ. ನ್ಯಾ. ಸಂತೋಷ್ ಗಜಾನನ ಭಟ್ ಅವರಿಂದ ಈ ತೀರ್ಪು ಪ್ರಕಟವಾಗಿದ್ದು, […]
ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು Read More »









