ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಣೆಗೊಂಡ ಬಳಿಕ ಅದರ ಮೊದಲ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದ ರಾಜಧಾನಿಯಿಂದ ಹೊರಗೆ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಮೊದಲ ಬಾರಿಗೆ ಜುಲೈ ತಿಂಗಳಲ್ಲಿ ಸಚಿವ ಸಂಪುಟ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ವಿಧಾನಸೌಧ ಸಚಿವಾಲಯದ ಅಧಿಕಾರಿಗಳು ಸಿದ್ಧತೆಗೆ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಡೀಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ವಿಧಾನ […]










