ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ ಅಶೋಕ್ ರೈ
ಸಮಗ್ರ ನ್ಯೂಸ್: “ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯನ್ನು ನೋಡಿ ನಿಮಗೆ ಸಹಿಸಲು ಆಗದಿದ್ದರೆ, ದಯಮಾಡಿ ದೇವರಿಗಾಗಿ ಅದನ್ನು ಸಹಿಸಿಕೊಳ್ಳಿ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರೋಧಿಗಳು ಹಾಗೂ ಅಪಪ್ರಚಾರ ಮಾಡುವವರಿಗೆ ಖಾರವಾಗಿ ತಿರುಗೇಟು ನೀಡಿದ್ದಾರೆ. ದೇವಸ್ಥಾನದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮುಕ್ತವಾಗಿ ಸ್ಪಷ್ಟನೆ ನೀಡಿದರು.ಕ್ಷೇತ್ರಕ್ಕೆ ವೈಯಕ್ತಿಕವಾಗಿ 1 ಕೋಟಿ ರೂ. ಹಾಗೂ ಚಿನ್ನ ದೇಣಿಗೆ: “ಪುತ್ತೂರು
ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ ಅಶೋಕ್ ರೈ Read More »










