ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ
ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ದೂರುಗಳನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ಸೂಚನೆ ನೀಡಿದೆ. ಬೆಳ್ತಂಗಡಿ ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ. […]
ಸರ್ಕಾರಿ ಭೂಮಿ ಅತಿಕ್ರಮಣ ಆರೋಪ| ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಗೆ ನೋಟೀಸ್ ನೀಡಲು ಆದೇಶ Read More »









