ನಾಳೆ(ಎ.9) ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ| ಚು. ಆಯೋಗದಿಂದ ಸಕಲ ಸಿದ್ದತೆ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಉಪಚುನಾವಣೆ ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್ ಮಾಡಲು ಸಜ್ಜಾಗಿದ್ದಾರೆ. ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ […]
ನಾಳೆ(ಎ.9) ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ| ಚು. ಆಯೋಗದಿಂದ ಸಕಲ ಸಿದ್ದತೆ Read More »










