ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!!
ಸಮಗ್ರ ನ್ಯೂಸ್: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ […]
ಶಿವಮೊಗ್ಗ: ಜೊತೆಯಾಗಿ ಆತ್ಮಹತ್ಯೆಗೆ ಶರಣಾದ ವೈದ್ಯೆ ಮತ್ತು ಮಗ!! Read More »








