ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ
ಸಮಗ್ರ ನ್ಯೂಸ್: ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ ತೆರಳಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ ನೀಡಿದ್ದಾರೆ. ದೇಗುಲದಲ್ಲಿ ಸರಿಸುಮಾರು 30 ನಿಮಿಷಗಳ ಕಾಲ ಕಳೆದ ಜೊಸೆಫ್ ವಿಜಯ್ ಬಳಿಕ ಹೊರಬಂದು ಅಭಿಮಾನಿಗಳತ್ತ ಕೈಬೀಸಿ […]
ತಮಿಳುನಾಡು ಸಿಎಂ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ| ದೇವಿಗೆ ಬೆಳ್ಳಿ ಖಡ್ಗ ಕಾಣಿಕೆ Read More »










