ಸಮಗ್ರ ಸಮಾಚಾರ

ಕುಕ್ಕೆ ಸುಬ್ರಹ್ಮಣ್ಯ: ಬೀಡಾಡಿ ಹೋರಿಗಳ ಕಾಳಗದಲ್ಲಿ ಗಾಯಗೊಂಡ ತಾಯಿ – ಮಗು

ಸುಬ್ರಹ್ಮಣ್ಯ: ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ಮಿತಿಮೀರಿದ್ದು, ಭಾನುವಾರ (ಮಾರ್ಚ್ 08) ಸಂಜೆ ರಥಬೀದಿಯಲ್ಲಿ ನಡೆದ ಹೋರಿಗಳ ಜಗಳದಿಂದಾಗಿ ಮಹಿಳೆ ಮತ್ತು ಮಗು ಗಾಯಗೊಂಡಿದ್ದಾರೆ. ರಥಬೀದಿಯಲ್ಲಿ ಎರಡು ಹೋರಿಗಳು ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾಗ, ಹತ್ತಿರದಲ್ಲೇ ಸಾಗುತ್ತಿದ್ದ ಭಕ್ತರು ಭಯಭೀತರಾಗಿ ಓಡಿದ್ದಾರೆ. ಈ ಗೊಂದಲದ ನಡುವೆ ಮಹಿಳೆ ಹಾಗೂ ಮಗು ಎಡವಿ ಬಿದ್ದು ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಅವರನ್ನು ಉಪಚರಿಸಿದ್ದಾರೆ. ಈ ಆತಂಕಕಾರಿ ದೃಶ್ಯದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ […]

ಕುಕ್ಕೆ ಸುಬ್ರಹ್ಮಣ್ಯ: ಬೀಡಾಡಿ ಹೋರಿಗಳ ಕಾಳಗದಲ್ಲಿ ಗಾಯಗೊಂಡ ತಾಯಿ – ಮಗು Read More »

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ದಕ್ಷಿಣಕನ್ನಡದ ಉಪ್ಪಿನಂಗಡಿಯ ಇಳಂತಿಲದಲ್ಲಿ ಎರಡು ದಿನಗಳ ಕಾಲ ನಡೆದ ಆಫ್ ರೋಡ್ ಜೀಪ್ ವಿಭಾಗದ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹವ್ಯಾಸಿ ಆಫ್ ರೋಡ್ ಡ್ರೈವರ್ ಜಾಕ್ ಅನಿಲ್ ಪ್ರಥಮ ಪ್ರಶಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಮಾರ್ಚ್ 7 ಮತ್ತು 8ರಂದು ಉಪ್ಪಿನಂಗಡಿಯಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಈ ರೇಸ್ ನಲ್ಲಿ ತನ್ನ ಅದ್ಭುತ ಚಾಲನಾ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಜಾಕ್‌ ಅನಿಲ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೀಪ್ , ಥಾರ್, ಜಿಮ್ಮಿ, ಜಿಪ್ಸಿ

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ Read More »

ಅಡುಗೆ ಅನಿಲ‌ ಪೂರೈಕೆಯಲ್ಲಿ ವ್ಯತ್ಯಯ| ಬೆಂಗಳೂರಿನಲ್ಲಿ ಹೊಟೇಲ್ ಬಂದ್ ಮಾಡಲು ತೀರ್ಮಾನ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗಿರುವ ಸಾಮಾನ್ಯ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವೃತ್ತಿಪರರಿಗೆ ತೊಂದರೆ ಉಂಟಾಗಲಿದೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ. ಇನ್ನೂ ಗ್ಯಾಸ್ ಸರಬರಾಜಿನ ಕೊರತೆಯಿಂದಾಗಿ ನಗರದೆಲ್ಲೆಡೆ ಇರುವ ಹೋಟೆಲ್‌ಗಳು ನಾಳೆಯಿಂದ

ಅಡುಗೆ ಅನಿಲ‌ ಪೂರೈಕೆಯಲ್ಲಿ ವ್ಯತ್ಯಯ| ಬೆಂಗಳೂರಿನಲ್ಲಿ ಹೊಟೇಲ್ ಬಂದ್ ಮಾಡಲು ತೀರ್ಮಾನ Read More »

‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತೆ’| ಅಮೇರಿಕಾ ವಿರುದ್ಧ ಗುಡುಗಿದ ಕಿಮ್ ಜಾಂಗ್ ಉನ್

ಸಮಗ್ರ ನ್ಯೂಸ್: ‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತದೆ. ಅಮೆರಿಕದ ಎಲ್ಲಾ ಪ್ರದೇಶಗಳು ನಮ್ಮ ಅಣ್ವಸ್ತ್ರ ವ್ಯಾಪ್ತಿಯಲ್ಲಿವೆ. ನಾವು ಯಾವುದೇ ಎಚ್ಚರಿಕೆ ಇಲ್ಲದೆ ಅಮೆರಿಕದ ಯಾವುದೇ ಸ್ಥಳವನ್ನು ಹೊಡೆಯಬಹುದು’ ಎಂದು ಕಿಮ್ ಜಾಂಗ್ ಉನ್ ಎಚ್ಚರಿಕೆ ನೀಡಿದ್ದಾರೆ. ‘ಶತ್ರುಗಳು ಎಂದೂ ನೋಡಿರದ ಭಯವನ್ನು ಅನುಭವಿಸುತ್ತಾರೆ. ಇದು ಬೆದರಿಕೆಯಲ್ಲ, ಆದರೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಅರ್ಥಮಾಡಿಕೊಳ್ಳಬೇಕಾದ ವಾಸ್ತವ’ ಎಂದು ಹೇಳಿದ್ದಾರೆ. ‘ಈ ಘರ್ಷಣೆ ಇನ್ನು ಮುಂದೆ ಕೊರಿಯನ್ ಪರ್ಯಾಯ ದ್ವೀಪಕ್ಕೆ ಮಾತ್ರ ಸೀಮಿತವಾಗಿಲ್ಲ. ವಾಷಿಂಗ್ಟನ್ ಮತ್ತು

‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತೆ’| ಅಮೇರಿಕಾ ವಿರುದ್ಧ ಗುಡುಗಿದ ಕಿಮ್ ಜಾಂಗ್ ಉನ್ Read More »

ಇರಾನ್ ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಹೊಸೇನಿ‌ ಆಯ್ಕೆ

ಸಮಗ್ರ ನ್ಯೂಸ್: ಅಮೆರಿಕ ಮತ್ತು ಇಸ್ರೇಲ್​ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಹತ್ಯೆಯಾದ ಬಳಿಕ ಅವರ ಪುತ್ರ ಮೊಜ್ತಬಾ ಹೊಸೇನಿ ಅವರನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇರಾನಿನ ಸಂವಿಧಾನದ ಪ್ರಕಾರ, 88 ಹಿರಿಯ ಇಸ್ಲಾಮಿಕ್ ವಿದ್ವಾಂಸರನ್ನು ಒಳಗೊಂಡ ಪ್ರಬಲ ಪಾದ್ರಿ ಸಂಸ್ಥೆಯಾದ ತಜ್ಞರ ಸಭೆಯು ಮೊಜ್ತಬಾ ಹೊಸೇನಿ ಅವರನ್ನು ಅಯತೊಲ್ಲಾ ಖಮೇನಿಯ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದೆ. ಇರಾನ್‌ನ ಸರ್ವೋಚ್ಚ ನಾಯಕ, ಇಸ್ಲಾಮಿಕ್ ಗಣರಾಜ್ಯದ ಅತ್ಯಂತ ಶಕ್ತಿಶಾಲಿ ವ್ಯಕ್ತಿ. ಸಶಸ್ತ್ರ ಪಡೆಗಳು, ಭದ್ರತಾ ಸೇವೆಗಳು ಮತ್ತು

ಇರಾನ್ ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಹೊಸೇನಿ‌ ಆಯ್ಕೆ Read More »

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ|

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ| Read More »

ಸಂತ್ರಸ್ತೆಯ ಪರವಾಗಿ ತಾಯಿಯಂತೆ ನಿಲ್ಲುತ್ತೇನೆ – ಡಾ. ನಾಗಲಕ್ಷ್ಮಿ ಚೌಧರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿನ ತಾರಿಗುಡ್ಡೆಗೆ ಭೇಟಿ ನೀಡಿ, ಮದುವೆಯಾಗುವುದಾಗಿ ನಂಬಿಸಿ ವಂಚನೆಗೊಳಗಾದ ಸಂತ್ರಸ್ತ ಯುವತಿಗೆ ಸಾಂತ್ವನ ಹೇಳಿದರು. ಮಾರ್ಚ್ 5ರಂದು ಸಂತ್ರಸ್ತೆಯ ಮನೆಗೆ ತೆರಳಿದ ಅಧ್ಯಕ್ಷರು, ನೊಂದ ಕುಟುಂಬದ ಅಹವಾಲನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು. ಮಹಿಳಾ ಆಯೋಗವು ಯಾವಾಗಲೂ ನೊಂದ ಮಹಿಳೆಯರ ಪರವಾಗಿ ತಾಯಿಯ ಸ್ಥಾನದಲ್ಲಿ ನಿಂತು ರಕ್ಷಣೆ ನೀಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸಂತ್ರಸ್ತೆಯ ಪರವಾಗಿ ತಾಯಿಯಂತೆ ನಿಲ್ಲುತ್ತೇನೆ – ಡಾ. ನಾಗಲಕ್ಷ್ಮಿ ಚೌಧರಿ Read More »

ರಾಜ್ಯ ಬಜೆಟ್| ದ.ಕ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ಮಂಜೂರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 12 ನೂತನ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ರಾಜ್ಯಸರ್ಕಾರ ಮುಂದಾಗಿದೆ. ಅದರಲ್ಲಿ ದಕ್ಷಿಣಕನ್ನಡ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ದೊರೆಯಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜನಸಂಖ್ಯೆ ಹೆಚ್ಚಳ , ನಗರೀಕರಣ ಮತ್ತು ಕೈಗಾರಿಕಾ ವಲಯಗಳ ವಿಸ್ತರಣೆ ಹಿನ್ನೆಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ಹೊಸ ಠಾಣೆಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ . ಇದರಿಂದ ಸ್ಥಳೀಯ ಮಟ್ಟದಲ್ಲಿ ಅಪರಾಧ ನಿಯಂತ್ರಣ , ಸಂಚಾರ ವ್ಯವಸ್ಥೆಯ ಸುಧಾರಣೆ

ರಾಜ್ಯ ಬಜೆಟ್| ದ.ಕ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ಮಂಜೂರು Read More »

ಅಮೇರಿಕಾ ದಾಳಿ ಬೆನ್ನಲ್ಲೇ ಇರಾನ್ ಹಡಗಿಗೆ ಭಾರತ ಆಶ್ರಯ| ಕೊಚ್ಚಿಯಲ್ಲಿ ಲಂಗರು ಹಾಕಿದ IRIS ಲಾವನ್

ಸಮಗ್ರ ನ್ಯೂಸ್: ವಿಶಾಖಪಟ್ಟಣದಲ್ಲಿ ನಡೆದ ಜಂಟಿ ನೌಕಾ ಸಮರಾಭ್ಯಾಸಕ್ಕೆ ಬಂದಿದ್ದ ಇರಾನ್‌ನ ಒಂದು ಹಡಗು ಈಗ ಕೊಚ್ಚಿಯಲ್ಲಿದೆ ಅನ್ನೋದು ಖಚಿತಪಟ್ಟಿದೆ. IRIS ಲಾವನ್ ಹೆಸರಿನ ಈ ಹಡಗನ್ನು ಕೊಚ್ಚಿಯಲ್ಲಿ ನಿಲ್ಲಿಸಲು ಭಾರತ ಅನುಮತಿ ನೀಡಿದೆ. ಇಸ್ರೇಲ್ ಮತ್ತು ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸಿದ 28ನೇ ತಾರೀಖಿನಂದೇ ಇರಾನ್, ತನ್ನ ಹಡಗನ್ನು ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತ್ತು. ರ್ಕಾರಿ ಮೂಲಗಳ ಪ್ರಕಾರ, ಭಾರತವು 1ನೇ ತಾರೀಖು ಅನುಮತಿ ನೀಡಿದ್ದು, ಹಡಗು 4ನೇ ತಾರೀಖು ಕೊಚ್ಚಿ ತೀರಕ್ಕೆ

ಅಮೇರಿಕಾ ದಾಳಿ ಬೆನ್ನಲ್ಲೇ ಇರಾನ್ ಹಡಗಿಗೆ ಭಾರತ ಆಶ್ರಯ| ಕೊಚ್ಚಿಯಲ್ಲಿ ಲಂಗರು ಹಾಕಿದ IRIS ಲಾವನ್ Read More »

ಅಸ್ಸಾಂ: ಪತನಗೊಂಡ ಸುಖೋಯ್ 30 ಯುದ್ಧ ವಿಮಾನ; ಪೈಲಟ್ ಗಳು ಕಣ್ಮರೆ

ಸಮಗ್ರ ನ್ಯೂಸ್: ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆಗಿ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಪ್ರಕಟಿಸಿದೆ. ಜೋರ್ಹಟ್ ನಿಂದ 60 ಕಿಲೋಮೀಟರ್ ದೂರದಲ್ಲಿ ತರಬೇತಿ ನೀಡುತ್ತಿದ್ದ ಯುದ್ಧವಿಮಾನ ಪತಗೊಂಡಿದ್ದು, ಇಬ್ಬರು ಪೈಲಟ್ ಗಳ ಸುಳಿವು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಅಸ್ಸಾಂನ ವಾಯುನೆಲೆಯಿಂದ ಟೇಕಾಫ್ ಆದ ಬಳಿಕ ಸುಖೋಯ್-30 ಎಂಕೆಐ ಯುದ್ಧವಿಮಾನ ಗುರುವಾರ ರಾತ್ರಿ ಸಂಪರ್ಕ ಕಡಿದುಕೊಂಡಿತ್ತು. ವ್ಯಾಪಕ ಶೋಧ ಕಾರ್ಯಾಚರಣೆ ಹಾಗೂ

ಅಸ್ಸಾಂ: ಪತನಗೊಂಡ ಸುಖೋಯ್ 30 ಯುದ್ಧ ವಿಮಾನ; ಪೈಲಟ್ ಗಳು ಕಣ್ಮರೆ Read More »