ಸಮಗ್ರ ಸಮಾಚಾರ

ಬೆಂಗಳೂರು ಏರ್ ಪೋರ್ಟ್ ಮೇಲೆ ಅದಾನಿ ಕಣ್ಣು| ಷೇರು ಮಾರಾಟ ಖರೀದಿಗೆ ಚಿಂತನೆ

ಸಮಗ್ರ ನ್ಯೂಸ್: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ. “ಅದಾನಿ ಗ್ರೂಪ್ ಕೆಲವು ಸಮಯದಿಂದ ವಿಮಾನ ನಿಲ್ದಾಣದಲ್ಲಿ ಪಾಲನ್ನು ಖರೀದಿಸಲು […]

ಬೆಂಗಳೂರು ಏರ್ ಪೋರ್ಟ್ ಮೇಲೆ ಅದಾನಿ ಕಣ್ಣು| ಷೇರು ಮಾರಾಟ ಖರೀದಿಗೆ ಚಿಂತನೆ Read More »

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಬೃಹತ್ ಸಾರ್ವಜನಿಕ ಆಗ್ರಹ ಸಭೆಯು ಕೂಳೂರು ಕುದ್ರೆಮುಖ ಕಂಪೆನಿ ಮುಂಭಾಗ ನಡೆಯಿತು. ಸಭೆಯನ್ನುದ್ದೇಶಿಸಿ ಮಾತಾಡಿದ ರಾಜ್ಯ ಹಿಂದುಳಿದ ವರ್ಗದ ಅಧ್ಯಕ್ಷ ಮಧು ಬಂಗಾರಪ್ಪ ಅವರು, “ದುಡ್ಡು ಸಿಗೋದಾದ್ರೆ ಬಿಜೆಪಿ ನಾಯಕರು ಏನ್ ಬೇಕಾದ್ರು ಮಾಡ್ತಾರೆ. ಅವ್ರಿಗೆ ಮಾನ ಮರ್ಯಾದೆಯಿಲ್ಲ. ದೇಶದಲ್ಲಿ ಬಿಜೆಪಿ ಆಡಳಿತದಿಂದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇವರದ್ದು ಒಂತರಾ ಪರ್ಸಂಟೇಜ್ ಗ್ಯಾಂಗ್ ಇದ್ದಂತೆ. ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಆಗೋಗಿದೆ” ಎಂದು

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ” Read More »

ಬಣಕಲ್: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆ

ಸಮಗ್ರ ನ್ಯೂಸ್: ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಯಾಗಿದ್ದಾರೆ. ಇವರು ಮೂರು ಬಾರಿ ಈ ಹಿಂದೆ ಅಧ್ಯಕ್ಷರಾಗಿದ್ದ, ಬಣಕಲ್ ಸುಸಜ್ಜಿತ ಕಟ್ಟಡಕ್ಕೆ ಇವರು ಶ್ರಮಿಸಿದ್ದರು.ಅಧ್ಯಕ್ಷ ಎ.ಆರ್.ಅಭಿಲಾಷ್ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ಚುನಾವಣಾ ಅಧಿಕಾರಿಯಾಗಿ ಗುರುಮೂರ್ತಿ ಭಾಗವಹಿಸಿದ್ದರು. ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಟಿ.ಎಂ.ಗಜೇಂದ್ರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎ.ಆರ್.ಅಭಿಲಾಷ್,ಉಪಾಧ್ಯಕ್ಷರಾದ ಮಮತ ಬಿನ್ನಡಿ,ನಿರ್ದೇಶಕರುಗಳಾದ ಬಿ.ಎಂ.ಭರತ್,ರಂಗನಾಥ್,ಬಿ.ಎಸ್.ಕಲ್ಲೇಶ್,ಬಿ.ಎಸ್.ವಿಕ್ರಂ,ಶಾಮಣ್ಣ ಬಣಕಲ್, ದಿಲ್ ದಾರ್ ಬೇಗಂ,ಬಿ.ಎಸ್.ನಾರಾಯಣ್ ಗೌಡ,ಚಂದ್ರಶೇಖರ್,ಜಿ.ಬಿ.ಲಕ್ಷ್ಮಿ, ಸಿಇಒ ಜಿ.ಪಿ.ನಿಶಾಂತ್ ಇದ್ದರು.

ಬಣಕಲ್: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆ Read More »

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್

ಮಂಗಳೂರು: ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ ತೆಗೆದು ಹಾಕಿದೆ. ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ಮಾತ್ರಭೂಮಿ ಪ್ರಿಟಿಂಗ್ ಮತ್ತು ಪಬ್ಲಿಶಿಂಗ್ ಕಂಪೆನಿ ವರಾಹ ರೂಪಂ ಹಾಡಿಗೆ ಕಾಪಿರೈಟ್ ನ್ನು ಕ್ಲೈಮ್ ಮಾಡಿದ ಹಿನ್ನಲೆ ಇದೀಗ ಯೂಟ್ಯೂಬ್ ಹೊಂಬಾಳೆ ಪಿಲ್ಮ್ಸಂ ನ ಯೂಟ್ಯೂಬ್ ಚಾನೆಲ್ ನಿಂದ ಈ ಹಾಡನ್ನು ತೆಗೆದು ಹಾಕಿದೆ. ಈ ನಡುವೆ ಥೈಕುಡಂ ಬ್ರಿಡ್ಜ್

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್ Read More »

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ

ಸಮಗ್ರ ನ್ಯೂಸ್ : ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಬಜಪೆ ಪರಿಸರದಲ್ಲಿ ವ್ಯಾಪಕವಾಗಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ, ಮಾರ್ಕೆಟ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದವರಿಂದ ಇತರರಿಗೂ ಹಬ್ಬುತ್ತಿದೆ. ಇನ್ನು ಮಿದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ Read More »

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು Read More »

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ತಿಪ್ಪೇಶ(15 ವರ್ಷ) ಮತ್ತು ಅಭಿಷೇಕ್‌(15 ವರ್ಷ) ನವಂಬರ್ 7ರಂದು ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದರು. ಕಾಣೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಈ ಪ್ರಕರಣದಲ್ಲಿ ಕಾಣೆಯಾದ ಮಕ್ಕಳ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೆಶನದಲ್ಲಿ, ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗರವರ ಮಾರ್ಗದರ್ಶನದಲ್ಲಿ ದ.ಕ ಮಹಿಳಾ

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ದಟ್ಟ ಕಾಡಿನ ಒಳಗೆ ಲೋಕಲ್‌ ಮದ್ಯ ತಯಾರಿಸುವ ಪ್ರದೇಶಕ್ಕೆ ಹೋದಾಗ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಗ್ರಾಮಸ್ಥರಿಗೆ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮದ್ಯ ತಯಾರಿಸುವ ಪ್ರದೇಶದ ಯಾವ ಡ್ರಮ್‌ಗಳಲ್ಲೂ ಮದ್ಯ ಇದ್ದಿರಲಿಲ್ಲ. ಆದರೆ, ಅವುಗಳ ಪಕ್ಕದಲ್ಲಿ ಬರೋಬ್ಬರಿ 24 ಆನೆಗಳು ಭರ್ಜರಿಯಾಗಿ ನಿದ್ರೆ ಮಾಡುತ್ತಿದ್ದವು. ಹಾಗಂತ ಅವುಗಳು ಸುಮ್ಮನೆ ನಿದ್ರೆ ಮಾಡಿರಲಿಲ್ಲ. ಡ್ರಮ್‌ಗಳಲ್ಲಿದ್ದ ಲೋಕಲ್‌ ಎಣೆಯಲ್ಲಿ ಕಂಠಪೂರ್ತಿ ಕುಡಿದಿದ್ದ ಆನೆಗಳು ‘ಫುಲ್‌ ಟೈಟ್‌’ ಆಗಿ ಅಲ್ಲಿಯೇ ಬಿದ್ದುಕೊಂಡಿದ್ದವು. ಗ್ರಾಮಸ್ಥರ ಪ್ರಕಾರ, ಶಿಲಿಪಾದಾ ಗೋಡಂಬಿ ಅರಣ್ಯದ ಬಳಿ

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ… Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ. ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »