ಸಮಗ್ರ ಸಮಾಚಾರ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ […]

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ Read More »

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ

ಸಮಗ್ರ ಉದ್ಯೋಗ: ಮೀನುಗಾರಿಕೆಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಸಚಿವರ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಂಸ್ಥೆ ಎರಡನೇ ಬಾರಿಗೆ ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಬೆಳಿಗ್ಗೆ 9 ರಿಂದಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ Read More »

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ Read More »

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ

ಸಮಗ್ರ ನ್ಯೂಸ್: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ Read More »

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ Read More »

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ಜಗಳ ನಡೆದು ಮಹಿಳೆಯರು ಸೇರಿ 20ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವ ಘಟನೆ ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ನಡೆದಿದೆ. ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ ಆಗಮಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಗಲಾಟೆ ವೇಳೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ Read More »

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್

ಸಮಗ್ರ ಫಿಲಂಸ್: ಕರ್ನಾಟಕದಲ್ಲಿ ಒಂದು ಕೋಟಿ ಕಾಂತಾರಾ ಟಿಕೆಟ್ ಸೇಲ್ ಆಗಿದ್ದು ಈ ದಾಖಲೆ ವಿಚಾರವನ್ನು ಸ್ವತಃ ಹೊಂಬಾಳೆ ಮೂವಿಸ್ ಘೋಷಿಸಿದೆ. ಸ. 30 ರಂದು ತೆರೆಕಂಡ ಕಾಂತಾರ ಸಿನಿಮಾ ವಿಶ್ವದ ಸಿನಿಪ್ರೇಮಿಗಳನ್ನು ಸೆಳೆದಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಎಲ್ಲ ಭಾಷೆಯಲ್ಲೂ ಹಲವು ಹೊಸ ದಾಖಲೆ ಬರೆಯುತ್ತ ಸಾಗಿದೆ. ಬಾಲಿವುಡ್ ನಲ್ಲಿ ರಾಮಸೇತು ಸಿನಿಮಾವನ್ನು ಮೀರಿಸುವ ಗಳಿಕೆ ಕಾಣ್ತಿರೋ ಕಾಂತಾರ ಈಗ ಕನ್ನಡದಲ್ಲಿ ಹೊಸ ದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಕಾಂತಾರ ಸಿನಿಮಾದ ಮೇಕರ್ಸ್

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್ Read More »

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ

ಕೇರಳ: ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜುಗೆ ಯುವಕನೊಬ್ಬ ಹಾರಿ ತಲೆಯಿಂದ ಗಾಜು ಒಡೆದು ಹಾಕಿರುವ ವಿಲಕ್ಷಣ ಘಟನೆ ಮಲಪ್ಪುರಂ ಜಿಲ್ಲೆಯ ಪೆರಿಂತಲ್ ಮನ್ನಾದಲ್ಲಿ ಜುಬಿಲಿ ಜಂಕ್ಷನ್‌ನಲ್ಲಿ ನಡೆದಿದೆ. ಖಾಸಗಿ ಬಸ್​ ಮಂಕಡಾ ಕಡೆಗೆ ತೆರಳುತ್ತಿತ್ತು, ಈ ವೇಳೆ ಬಸ್​ ಎದುರಿಗೆ ಓಡಿ ಬಂದು, ಮೇಲಕ್ಕೆ ಜಿಗಿದು ತಲೆಯಿಂದ ಡಿಕ್ಕಿ ಹೊಡೆದು ವಿಂಡ್​ಶೀಲ್ಡ್​ ಗಾಜನ್ನು ಪುಡಿ ಪುಡಿ ಮಾಡಿದ್ದಾನೆ. ಬಸ್​ ಗುದ್ದಿದ ರಭಸಕ್ಕೆ ಯುವಕನು ಕೂಡ ಕೊಂಚ ದೂರ ಹಾರಿ ಬಿದ್ದಿದ್ದಾನೆ. ಕೆಲ ಸೆಕೆಂಡ್​ಗಳ ಕಾಲ ನೆಲದ ಮೇಲೆಯೇ

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ Read More »

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿಿ ನಂದಿಪುರ ಗ್ರಾ.ಪಂ ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ‌. ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ
Read More »