ಸಮಗ್ರ ಸಮಾಚಾರ

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಕುರುಹಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ ಮುಖಬೆಲೆಯ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಬುಧವಾರ ಮಾಡಿದ್ದಾರೆ. 100 ರೂ ನಾಣ್ಯದಲ್ಲಿ (Rs 100 coin) ಭಾರತ್ ಮಾತೆ ಹಾಗೂ ಸ್ವಯಂಸೇವಕರ ಚಿತ್ರ ಇರುವುದು ವಿಶೇಷ. ಭಾರತೀಯ ಕರೆನ್ಸಿಯೊಂದರಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿರುವುದು ಇದೇ ಮೊದಲು. ಈ ವಿಶೇಷ 100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನದ ಚಿತ್ರ ಇದೆ. ಮತ್ತೊಂದು ಬದಿಯಲ್ಲಿ […]

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ Read More »

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಬೆಳ್ತಂಗಡಿಯಲ್ಲಿ ಮಹೇಶ್ ತಿಮರೋಡಿ ಇರಬಾರದು ಅಂತ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು. ಹೀಗಾಗಿ ತಿಮರೋಡಿ ಕೂಡ ಬೆಳ್ತಂಗಡಿ ಬಿಟ್ಟು ರಾಯಚೂರಿಗೆ ಹೋಗಬೇಕಾಗಿತ್ತು.ಆದರೆ ಈ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಬೆಳ್ತಂಗಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ Read More »

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸೋಮವಾರ ಗ್ರಾಮ ಪಂಚಾಯಿತಿ ನಾಲ್ವರು ಮಾಜಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿತು. ಎಸ್‌ಐಟಿ ನೀಡಿದ್ದ ನೋಟಿಸ್‌ನಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವ ಗೌಡ, ಪ್ರಭಾಕರ ಪೂಜಾರಿ, ಗೀತಾ,ಚಂದನ್ ಕಾಮತ್ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಇವರುಗಳು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಶವ ಹೂತಿರುವ ಸಂಬಂಧ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ Read More »

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ

ಸಮಗ್ರ ನ್ಯೂಸ್: ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ.‌ ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ Read More »

ದ್ವಾದಶ ರಾಶಿಗಳ ವಾರ‌ಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ

ಸಮಗ್ರ ನ್ಯೂಸ್: ಸೆಪ್ಟೆಂಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರವು ಬಹಳ ಅನುಕೂಲಗಳ ತರಲಿದೆ. ನಿಮ್ಮ ಮೇಲೆ ಇದ್ದಕ್ಕಿದ್ದಂತೆ ಹೆಚ್ಚಿನ ಜವಾಬ್ದಾರಿಗಳು ಬೀಳಬಹುದು. ಉದ್ಯೋಗದಲ್ಲಿರುವವರು ಈ ಸಮಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಯಾರನ್ನಾದರೂ ಕುರುಡಾಗಿ

ದ್ವಾದಶ ರಾಶಿಗಳ ವಾರ‌ಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ| ಕರಾವಳಿಯಲ್ಲಿ ಚುರುಕುಗೊಂಡ ಮಳೆರಾಯ| ಅ.4ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಮಳೆ ಶನಿವಾರ ಬಿರುಸುಗೊಂಡಿದೆ. ಗ್ರಾಮೀಣ ಭಾಗಗಳಲ್ಲಿ ವೇಗವಾದ ಗಾಳಿ ಸಹಿತ ಮಳೆಯಾದ ಪರಿಣಾಮ ಮರಗಳು ಉರುಳಿ ಬಿದ್ದಿವೆ. ಕೃಷಿಗೂ ಹಾನಿ ಸಂಭವಿಸಿದೆ. ಸುಳ್ಯ ತಾಲೂಕಿನ ಗ್ರಾಮಾಂತರದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಹಲವಾರು ಕಡೆಗಳಲ್ಲಿ ನವರಾತ್ರಿಗೆ ಆಯೋಜನೆಗೊಂಡ ಕಾರ್ಯಕ್ರಮಗಳಿಗೆ ಅಡಚಣೆ ಉಂಟಾಯಿತು. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ| ಕರಾವಳಿಯಲ್ಲಿ ಚುರುಕುಗೊಂಡ ಮಳೆರಾಯ| ಅ.4ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ Read More »

ಟಿ.20ನಲ್ಲಿ ಕ್ರಿಕೆಟ್ ದಿಗ್ಗಜರಿಗೆ ಸೋಲುಣಿಸಿದ ನೇಪಾಳ| ಐತಿಹಾಸಿಕ ದಾಖಲೆ ಬರೆದ ಕ್ರಿಕೆಟ್ ಶಿಶು

ಸಮಗ್ರ ನ್ಯೂಸ್: ಟಿ20 ಕ್ರಿಕೆಟ್​ನಲ್ಲಿ ನೇಪಾಳ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಎರಡು ಬಾರಿಯ ಟಿ20 ಚಾಂಪಿಯನ್ ವೆಸ್ಟ್ ಇಂಡೀಸ್ ತಂಡಕ್ಕೆ ಸೋಲುಣಿಸುವ ಮೂಲಕ ನೇಪಾಳ ತಂಡವು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಚೊಚ್ಚಲ ಗೆಲುವು ದಾಖಲಿಸಿದಂತಾಗಿದೆ. ನೇಪಾಳ ತಂಡವು ಈವರೆಗೆ ಟೆಸ್ಟ್ ಆಡುವ ದೇಶದ ವಿರುದ್ಧ ಒಂದೇ ಒಂದು ಟಿ20 ಪಂದ್ಯ ಗೆದ್ದಿರಲಿಲ್ಲ. ಇದೀಗ ವಿಂಡೀಸ್ ಪಡೆಯನ್ನು ಮಕಾಡೆ ಮಲಗಿಸಿ ಐತಿಹಾಸಿಕ ಸಾಧನೆ ಮಾಡಿದೆ. ಯುಎಇನ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್

ಟಿ.20ನಲ್ಲಿ ಕ್ರಿಕೆಟ್ ದಿಗ್ಗಜರಿಗೆ ಸೋಲುಣಿಸಿದ ನೇಪಾಳ| ಐತಿಹಾಸಿಕ ದಾಖಲೆ ಬರೆದ ಕ್ರಿಕೆಟ್ ಶಿಶು Read More »

ತಮಿಳುನಾಡಿನ‌ ಕರೂರ್ ನಲ್ಲಿ ಕಾಲ್ತುಳಿತ ಪ್ರಕರಣ| ಸಾವಿನ ಸಂಖ್ಯೆ 38ಕ್ಕೆ ಏರಿಕೆ| ಕಣ್ಣೀರು ಹಾಕಿದ ವಿಜಯ್ ದಳಪತಿ| ಪ್ರಧಾನಿ, ರಾಷ್ಟ್ರಪತಿ ಸೇರಿ ಹಲವರ ಸಂತಾಪ

ಸಮಗ್ರ ನ್ಯೂಸ್: ತಮಿಳು ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್‌ ತಮಿಳುನಾಡಿನ ಕರೂರಿನಲ್ಲಿ ಶನಿವಾರ ಕೈಗೊಂಡ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯ್‌, “ನನ್ನ ಹೃದಯವೇ ಒಡೆದು ಹೋಗಿದೆ. ಸಹಿಸಲಾಗದ, ಪದಗಳಲ್ಲಿ ಹೇಳಲು ಸಾಧ್ಯವಾಗದ ವೇದನೆ ಮತ್ತು ದುಃಖದಲ್ಲಿ ನಾನು ಮುಳುಗಿದ್ದೇನೆ,” ಎಂದು ಎಂದು ಹೇಳಿದ್ದಾರೆ. ಕರೂರಿನಲ್ಲಿ ಸಂಭವಿಸಿದ ದುರಂತದ ಕುರಿತು ತೀವ್ರ ಆಘಾತ

ತಮಿಳುನಾಡಿನ‌ ಕರೂರ್ ನಲ್ಲಿ ಕಾಲ್ತುಳಿತ ಪ್ರಕರಣ| ಸಾವಿನ ಸಂಖ್ಯೆ 38ಕ್ಕೆ ಏರಿಕೆ| ಕಣ್ಣೀರು ಹಾಕಿದ ವಿಜಯ್ ದಳಪತಿ| ಪ್ರಧಾನಿ, ರಾಷ್ಟ್ರಪತಿ ಸೇರಿ ಹಲವರ ಸಂತಾಪ Read More »

ನಟ ವಿಜಯ್ ದಳಪತಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ| ಕನಿಷ್ಠ 29 ಸಾವು; 50ಕ್ಕೂ ಹೆಚ್ಚು ಮಂದಿಗೆ ಗಾಯ

ಸಮಗ್ರ ನ್ಯೂಸ್: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಜನಪ್ರಿಯ ನಟ ವಿಜಯ್ ಅವರ ರಾಜ್ಯ ಪ್ರವಾಸದ ಅಂಗವಾಗಿ ಕರೂರಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 29 ಮೃತಪಟ್ಟು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. ಆರಂಭದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ನಟ ವಿಜಯ್ ದಳಪತಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ| ಕನಿಷ್ಠ 29 ಸಾವು; 50ಕ್ಕೂ ಹೆಚ್ಚು ಮಂದಿಗೆ ಗಾಯ Read More »