ಸಮಗ್ರ ಸಮಾಚಾರ

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!!

ಪುಣೆ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟಿದ್ದ ಏರ್‌ಏಷ್ಯಾ ವಿಮಾನವು ಟೇಕ್ ಆಫ್ ಆಗದೆ ಪುಣೆ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸೆಂಟ್ರಲೈಸ್ಡ್ ಏರ್‌ಕ್ರಾಫ್ಟ್ ಮಾನಿಟರ್‌‌ನಿಂದ ಬ್ರೇಕ್-ಹಾಟ್ ಎಚ್ಚರಿಕೆಯ ಸಿಗ್ನಲ್ ಬಂದ ಕಾರಣ ಏರ್ ಏಷ್ಯಾ ಫ್ಲೈಟ್ I5-1427 ಪ್ರಯಾಣವನ್ನು ವಿಳಂಬಿಸಿದೆ ಎನನಲಾಗಿದೆ. ಇನ್ನು ಬ್ರೇಕ್ ಫ್ಯಾನ್ ನಲ್ಲಿ ತಾಂತ್ರಿಕ ತೊಂದರೆ ಕಂಡು ಬಂದ ಕಾರಣ ವಿಮಾನಯಾನ ತನ್ನ ಪ್ರಯಾಣವನ್ನು ವಿಳಂಬ ಮಾಡಿದೆ, ಅಲ್ಲದೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಡೈರೆಕ್ಟರೇಟ್ ಜನರಲ್ ಆಫ್ […]

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!! Read More »

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು
Read More »

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ ಬೈಕ್‌ ಸಮೇತ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದರು. ಇದರಿಂದ ಹೆದರಿಕೊಂಡ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ. ಇನ್ನು ಆತನನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ Read More »

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್

ಸಮಗ್ರ ನ್ಯೂಸ್: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಯುವಕನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿ ಎಸ್ಕೇಪ್ ಆಗಿದ್ದಾನೆ. ಕೇರಳ ಮೂಲದ ನಿವಾಸಿ ಸುನೀಶ್ ಪಿಳ್ಳೆ(33)ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮೈಸೂರಿನ ವಿಜಯ ನಗರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್ Read More »

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ

ಸಮಗ್ರ ನ್ಯೂಸ್: ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು. 17

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ Read More »

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ

ಕೊಟ್ಟಿಗೆಹಾರ: ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ ಆನೆಯಾದ ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲ. ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ Read More »

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ

ಕೊಟ್ಟಿಗೆಹಾರ:ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು. ಇದರಿಂದ ಕಾಡಾನೆಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ತಿಳಿಯುವುದರಿಂದ ಕೃಷಿಕರಿಗೆ ಕಾಡನಂಚಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.ಕಾಡಾನೆಗಳ ಚಲನವಲನಗಳನ್ನು ಗಮನಿಸಲು ತಂಡವನ್ನು ರಚಿಸಬೇಕು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ Read More »

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಹುಣಸೂರು ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ದೇವರಾಜ್ ಒಡೆಯರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಡೆಯರ್ ಜನ ಸೇವಾ ಕೇಂದ್ರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ದೇವರಾಜು ಒಡೆಯರ್ ಅವರು ಗ್ರಾಮೀಣ ಭಾಗದ ಹುಟ್ಟು ಗ್ರಾಮೀಣ ಭಾಗದ ಯುವಕರಿಗೆ ನೆರವಾಗುವ ಹಾಕುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹುಣಸೂರು ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷರಾದ ದೇವರಹಳ್ಳಿ ಸೋಮಶೇಖರ್ ಅವರು ತಿಳಿಸಿದರು. ದೇವರಾಜ್ ಒಡೆಯರ್ ಅವರು ಮಾತನಾಡಿ ಉದ್ಯೋಗ ಮೇಳದಲ್ಲಿ ಸುಮಾರು 25

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ Read More »

ತಕ್ಷಣ ಬೇಕಾಗಿದ್ದಾರೆ

ಶುದ್ಧ ಸಸ್ಯಾಹಾರಿ ಹೋಟೆಲ್ ಗೆ ಅಡುಗೆಯವರು ಬೇಕಾಗಿದ್ದಾರೆ.ಅನುಭವಸ್ಥರಿಗೆ ಮೊದಲ ಆದ್ಯತೆ.ಉತ್ತಮ ವೇತನ, ಊಟ, ವಸತಿ ಸೌಲಭ್ಯ ಉಚಿತವಾಗಿ ನೀಡಲಾಗುವುದು.ಸಂಪರ್ಕಿಸಿ: 9591147581

ತಕ್ಷಣ ಬೇಕಾಗಿದ್ದಾರೆ Read More »