ಸಮಗ್ರ ಸಮಾಚಾರ

ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ| ದಲಿತ ಸಂತ್ರಸ್ತೆಯಿಂದ ಪೊಲೀಸ್ ದೂರು

ಸಮಗ್ರ ನ್ಯೂಸ್: ಧರ್ಮ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಲಜ್ಜೆಗೆಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜಾತಕ ದೋಷದ ಹೆಸರಲ್ಲಿ ಯುವತಿಯನ್ನು ನಂಬಿಸಿ ವಂಚಿಸಿದ ಅರ್ಚಕ ಕೃಷ್ಣರಾವ್ ಎಂಬಾತನನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕನಾಗಿದ್ದ ಕೃಷ್ಣರಾವ್ ಬಳಿ 23 ವರ್ಷದ ಯುವತಿ ತನ್ನ ಮದುವೆ ವಿಚಾರವಾಗಿ ಜಾತಕ ತೋರಿಸಲು ಹೋಗಿದ್ದರು. ಈ ಸಂದರ್ಭವನ್ನು ಬಳಸಿಕೊಂಡ […]

ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ| ದಲಿತ ಸಂತ್ರಸ್ತೆಯಿಂದ ಪೊಲೀಸ್ ದೂರು Read More »

ಹಿಂದುತ್ವದ ಬಗ್ಗೆ ಮಾತನಾಡುವವರು ಸಾಂಪ್ರದಾಯಿಕ ಕೋಳಿ ಅಂಕದ ಕುರಿತು ಯಾಕೆ ಮಾತಾಡ್ತಿಲ್ಲ – ಅಶೋಕ್ ರೈ

ಸಮಗ್ರ ನ್ಯೂಸ್: ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ಕೋಳಿ ಅಂಕದ ವಿಚಾರದಲ್ಲಿ ಈಗ ಎಲ್ಲಿದ್ದಾರೆ. ಎಲ್ಲರೂ ಬರಬೇಕಿತ್ತಲ್ಲಾ ಎಂದು ಶಾಸಕ ಅಶೋಕ್ ರೈ ಪ್ರಶ್ನಿಸಿದರು. ತುಳುನಾಡ ಆಚರಣೆ, ಸಂಪ್ರದಾಯ ಉಳಿವಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯು ಕೊಟೆಚಾ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ದೇವಸ್ಥಾನ, ದೈವಸ್ಥಾನಗಳ ಉತ್ಸವಗಳ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಾಂಪ್ರದಾಯಿಕವಾಗಿ ಕೋಳಿ ಅಂಕ ನಡೆದು ಬಂದಿದೆ. ಆದರೆ ಹಿಂದುತ್ವದ ಬಗ್ಗೆ ಮಾತನಾಡುವವರು ಯಾರು ಬಂದಿಲ್ಲ. ಜೂಜು ರಹಿತ

ಹಿಂದುತ್ವದ ಬಗ್ಗೆ ಮಾತನಾಡುವವರು ಸಾಂಪ್ರದಾಯಿಕ ಕೋಳಿ ಅಂಕದ ಕುರಿತು ಯಾಕೆ ಮಾತಾಡ್ತಿಲ್ಲ – ಅಶೋಕ್ ರೈ Read More »

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಆರಂಭವಾದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯಲ್ಲೇ ಆಂಬುಲೆನ್ಸ್‌ನಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಗೆ ಆಂಬುಲೆನ್ಸ್ ಚಾಲಕ ಆರೀಫ್ ಸಮಯಪ್ರಜ್ಞೆ ತೋರಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲಿ

ಕೊಟ್ಟಿಗೆಹಾರ: ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ Read More »

ಕೇಂದ್ರ ಬಜೆಟ್ 2026| ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೇಲ್ಸ್…

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿವೆ. ಮುಖ್ಯವಾಗಿ ‘ಮೇಕ್ ಇನ್ ಇಂಡಿಯಾ’ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 1, 2026 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದ್ದು, ಮದ್ಯದ ಬೆಲೆ ಏರಿಕೆಯಾಗಲಿದೆ.ತೆರಿಗೆಗೆ ಸಂಬಂಧಿಸಿದಂತೆ ಯಾವುದೇ ದೊಡ್ಡ ರಿಯಾಯಿತಿ ಅಥವಾ ವಿಶೇಷ ಘೋಷಣೆಗಳನ್ನು ಮಾಡಿಲ್ಲ.ಕೃಷಿಯಿಂದ ಹಿಡಿದು ರಕ್ಷಣಾ

ಕೇಂದ್ರ ಬಜೆಟ್ 2026| ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೇಲ್ಸ್… Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಈ ವಾರ ಮೇಷ ರಾಶಿಯವರಿಗೆ ಚಟುವಟಿಕೆಗಳು ಹೆಚ್ಚಾಗುವ ಕಾಲ. ಕೆಲಸ ಕಾರ್ಯಗಳಲ್ಲಿ ವೇಗ ಇದ್ದರೂ ಆತುರದಿಂದ ತೀರ್ಮಾನ ಮಾಡುವ ಸ್ವಭಾವವನ್ನು ನಿಯಂತ್ರಿಸಬೇಕು. ಉದ್ಯೋಗದಲ್ಲಿ ಮೇಲಾಧಿಕಾರಿಗಳೊಂದಿಗೆ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ Read More »

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್: ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು, ಮಂಗಳವಾರ ಪ್ರತಿ 1 ಕೆಜಿ ಬೆಳ್ಳಿ ಬೆಲೆ ದಾಖಲೆಯ 3.20 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಬೆಳ್ಳಿ ಬೆಲೆ ಒಂದೇ ದಿನ 20400 ರು. ಏರಿಕೆ ಕಂಡು 3.23 ಲಕ್ಷ ರು.ಗೆ ತಲುಪಿದೆ. ಬೆಂಗಳೂರಿನಲ್ಲಿ ಕೂಡಾ ಬೆಲೆ 15000 ರು. ಏರಿಕೆ ಕಂಡು 3.20 ಲಕ್ಷ ರು. ತಲುಪಿದೆ. ಮತ್ತೊಂದೆಡೆ ದೆಹಲಿಯಲ್ಲಿ 99.9 ಶುದ್ಧತೆಯ ಚಿನ್ನ 5100 ರು. ಏರಿಕೆ ಕಂಡು 10 ಗ್ರಾಂಗೆ 1,53,200 ರು.ಗೆ

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ Read More »

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಎರಡು ವಾಹನಗಳಲ್ಲಿ ಸುಮಾರು 106 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತOಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಬಂಧಿತರಿOದ ಎರಡು ವಾಹನಗಳಲ್ಲಿದ್ದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂಪಾಯಿ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ.

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ Read More »

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ

ಸಮಗ್ರ ನ್ಯೂಸ್: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್‌ ಅಭ್ಯರ್ಥಿ ರಾಜೀವ್‌ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ‘ನಿಮಗೆ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್‌ಗೌಡ ಅವರಿಗೆ ನೀಡಲಾಗಿರುವ ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ. ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ವಿರುದ್ಧ 2

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ Read More »

ಬಿಗ್ ಬಾಸ್ 12| ಫಿನಾಲೆ ವಾರದಲ್ಲಿ ಪ್ರಬುದ್ಧತೆ ಮೆರೆದ ರಕ್ಷಿತಾ

ಸಮಗ್ರ ನ್ಯೂಸ್: ಬಿಗ್‌ಬಾಸ್ ಸೀಸನ್ 12ರ ಫಿನಾಲೆ ವಾರದಲ್ಲಿ, ಸ್ಪರ್ಧಿ ರಕ್ಷಿತಾ ಶೆಟ್ಟಿ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮೀನುಗಾರರಿಗೆ ವೇದಿಕೆ, ಕರಾವಳಿಯ ಹುಲಿವೇಷ ನೃತ್ಯ ಮತ್ತು ಕನ್ನಡ ನಾಟಕ ನೋಡುವ ಆಕೆಯ ಆಸೆಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಸ್ಪರ್ಧಿಗಳು ಹೇಳುವ ಮೂರು ಬೇಡಿಕೆಗಳ ಪೈಕಿ ಒಂದನ್ನು ಈಡೇರಿಸೋದಾಗಿ ಬಿಗ್‌ಬಾಸ್ ವಚನ ನೀಡಿದ್ದಾರೆ. ಸೋಮವಾರದ ಸಂಚಿಕಯಲ್ಲಿ ರಘು, ಅಶ್ವಿನಿ ಗೌಡ, ಧ್ರುವಂತ್, ರಕ್ಷಿತಾ ಮತ್ತು ಗಿಲ್ಲಿ ನಟ ಅವರ ಆಸೆಗಳನ್ನು ತೋರಿಸಲಾಗಿತ್ತು. ಈ ನಾಲ್ವರ ಪೈಕಿ ರಕ್ಷಿತಾ ಹೇಳಿದ

ಬಿಗ್ ಬಾಸ್ 12| ಫಿನಾಲೆ ವಾರದಲ್ಲಿ ಪ್ರಬುದ್ಧತೆ ಮೆರೆದ ರಕ್ಷಿತಾ Read More »