ಪುತ್ತೂರು: ಕರ್ತವ್ಯ ನಿರ್ಲಕ್ಷ್ಯ ಆರೋಪ| ಮಹಿಳಾ ಕಾಲೇಜು ಪ್ರಾಂಶುಪಾಲೆ ಅಮಾನತು
ಸಮಗ್ರ ನ್ಯೂಸ್: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ಅವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದ್ದಾರೆ. ತರಗತಿಯ ಪಕ್ಕದಲ್ಲಿಯೇ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದಾಗಿ ಉಂಟಾಗುವ ದೂಳಿನಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಯಿಂದ ಹೊರಬಂದು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದರು. ಈ ವಿದ್ಯಾರ್ಥಿಗಳ ಈ ಪ್ರತಿಭಟನೆ […]
ಪುತ್ತೂರು: ಕರ್ತವ್ಯ ನಿರ್ಲಕ್ಷ್ಯ ಆರೋಪ| ಮಹಿಳಾ ಕಾಲೇಜು ಪ್ರಾಂಶುಪಾಲೆ ಅಮಾನತು Read More »










