ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು
ಸಮಗ್ರ ನ್ಯೂಸ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಎರಡು ಜೀವಗಳು ಬಲಿಯಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಮೃತರು. ಅವರು ಬೆಳಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ […]
ಬಂಟ್ವಾಳ: ಪ್ರತ್ಯೇಕ ಪ್ರಕರಣ; ಇಬ್ಬರು ಸಾವು Read More »










