ಜಾತಿಗಣತಿ ವಿರುದ್ದ ತಿರುಗಿ ಬಿದ್ದ ಒಕ್ಕಲಿಗ ಸಮುದಾಯ| ಇಂದು(ಸೆ.20) ಬೆಂಗಳೂರಿನಲ್ಲಿ ಮಹತ್ವದ ಸಭೆ| ಡಿಕೆಶಿ, ಹೆಚ್ ಡಿಕೆ, ಆರ್ ಅಶೋಕ್ ಭಾಗಿ ಸಾಧ್ಯತೆ
ಸಮಗ್ರ ನ್ಯೂಸ್: ಜಾತಿ ಗಣತಿಯು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಕಾರಣಕ್ಕೆ ಒಕ್ಕಲಿಗ ಸಮುದಾಯವು ಇಂದು (ಸೆ.20) ಮಹತ್ವದ ಸಭೆ ಕರೆಯುವ ಮೂಲಕ ತನ್ನ ನಿಲುವು ಸ್ಪಷ್ಟಪಡಿಸಲು ಮುಂದಾಗಿದೆ. ಬೆಂಗಳೂರಿನ ವಿಜಯ ನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಈ ಸಭೆ ನಡೆಯಲಿದ್ದು, ಸಮುದಾಯದ ಪ್ರಮುಖ ನಾಯಕರು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ. ನಿರ್ಮಲಾನಂದ ಶ್ರೀಗಳು ಕರೆದಿರುವ ಒಕ್ಕಲಿಗರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ […]










