ಸಮಗ್ರ ಸಮಾಚಾರ

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಈ ವಾರ ಮೇಷ ರಾಶಿಯವರಿಗೆ ಚಟುವಟಿಕೆಗಳು ಹೆಚ್ಚಾಗುವ ಕಾಲ. ಕೆಲಸ ಕಾರ್ಯಗಳಲ್ಲಿ ವೇಗ ಇದ್ದರೂ ಆತುರದಿಂದ ತೀರ್ಮಾನ ಮಾಡುವ ಸ್ವಭಾವವನ್ನು ನಿಯಂತ್ರಿಸಬೇಕು. ಉದ್ಯೋಗದಲ್ಲಿ ಮೇಲಾಧಿಕಾರಿಗಳೊಂದಿಗೆ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ Read More »

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್: ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು, ಮಂಗಳವಾರ ಪ್ರತಿ 1 ಕೆಜಿ ಬೆಳ್ಳಿ ಬೆಲೆ ದಾಖಲೆಯ 3.20 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಬೆಳ್ಳಿ ಬೆಲೆ ಒಂದೇ ದಿನ 20400 ರು. ಏರಿಕೆ ಕಂಡು 3.23 ಲಕ್ಷ ರು.ಗೆ ತಲುಪಿದೆ. ಬೆಂಗಳೂರಿನಲ್ಲಿ ಕೂಡಾ ಬೆಲೆ 15000 ರು. ಏರಿಕೆ ಕಂಡು 3.20 ಲಕ್ಷ ರು. ತಲುಪಿದೆ. ಮತ್ತೊಂದೆಡೆ ದೆಹಲಿಯಲ್ಲಿ 99.9 ಶುದ್ಧತೆಯ ಚಿನ್ನ 5100 ರು. ಏರಿಕೆ ಕಂಡು 10 ಗ್ರಾಂಗೆ 1,53,200 ರು.ಗೆ

ಚೀನಿವಾರ ಪೇಟೆಯಲ್ಲಿ ನಾಗಾಲೋಟ ಮುಂದುವರಿಸಿದ ಚಿನ್ನ, ಬೆಳ್ಳಿ Read More »

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಎರಡು ವಾಹನಗಳಲ್ಲಿ ಸುಮಾರು 106 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತOಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಬಂಧಿತರಿOದ ಎರಡು ವಾಹನಗಳಲ್ಲಿದ್ದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂಪಾಯಿ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ.

ಪುತ್ತೂರು: 106 ಕೆ.ಜಿ ಸಹಿತ ಆರೋಪಿಗಳ ಬಂಧನ| ಎರಡು ವಾಹನಗಳು ಪೊಲೀಸ್ ವಶಕ್ಕೆ Read More »

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ

ಸಮಗ್ರ ನ್ಯೂಸ್: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್‌ ಅಭ್ಯರ್ಥಿ ರಾಜೀವ್‌ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ‘ನಿಮಗೆ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್‌ಗೌಡ ಅವರಿಗೆ ನೀಡಲಾಗಿರುವ ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ. ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ವಿರುದ್ಧ 2

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ Read More »

ಬಿಗ್ ಬಾಸ್ 12| ಫಿನಾಲೆ ವಾರದಲ್ಲಿ ಪ್ರಬುದ್ಧತೆ ಮೆರೆದ ರಕ್ಷಿತಾ

ಸಮಗ್ರ ನ್ಯೂಸ್: ಬಿಗ್‌ಬಾಸ್ ಸೀಸನ್ 12ರ ಫಿನಾಲೆ ವಾರದಲ್ಲಿ, ಸ್ಪರ್ಧಿ ರಕ್ಷಿತಾ ಶೆಟ್ಟಿ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮೀನುಗಾರರಿಗೆ ವೇದಿಕೆ, ಕರಾವಳಿಯ ಹುಲಿವೇಷ ನೃತ್ಯ ಮತ್ತು ಕನ್ನಡ ನಾಟಕ ನೋಡುವ ಆಕೆಯ ಆಸೆಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಸ್ಪರ್ಧಿಗಳು ಹೇಳುವ ಮೂರು ಬೇಡಿಕೆಗಳ ಪೈಕಿ ಒಂದನ್ನು ಈಡೇರಿಸೋದಾಗಿ ಬಿಗ್‌ಬಾಸ್ ವಚನ ನೀಡಿದ್ದಾರೆ. ಸೋಮವಾರದ ಸಂಚಿಕಯಲ್ಲಿ ರಘು, ಅಶ್ವಿನಿ ಗೌಡ, ಧ್ರುವಂತ್, ರಕ್ಷಿತಾ ಮತ್ತು ಗಿಲ್ಲಿ ನಟ ಅವರ ಆಸೆಗಳನ್ನು ತೋರಿಸಲಾಗಿತ್ತು. ಈ ನಾಲ್ವರ ಪೈಕಿ ರಕ್ಷಿತಾ ಹೇಳಿದ

ಬಿಗ್ ಬಾಸ್ 12| ಫಿನಾಲೆ ವಾರದಲ್ಲಿ ಪ್ರಬುದ್ಧತೆ ಮೆರೆದ ರಕ್ಷಿತಾ Read More »

ತುಮಕೂರು: ಲಾರಿ, ಕ್ರೂಸರ್ ನಡುವೆ ಡಿಕ್ಕಿ| ನಾಲ್ವರು ಮಾಲಾಧಾರಿಗಳು ಸಾವು 

ಸಮಗ್ರ ನ್ಯೂಸ್: ತುಮಕೂರಿನ ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ  ನಡೆದಿದೆ.  ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರು ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28) ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿದ್ದು

ತುಮಕೂರು: ಲಾರಿ, ಕ್ರೂಸರ್ ನಡುವೆ ಡಿಕ್ಕಿ| ನಾಲ್ವರು ಮಾಲಾಧಾರಿಗಳು ಸಾವು  Read More »

ಚಿಕ್ಕಮಗಳೂರು: ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರ್ಕಾರಿ ಶಾಲೆ

ಸಮಗ್ರ ನ್ಯೂಸ್: ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ  ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.  ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯಾಣದ ಅವಕಾಶ ದೊರಕಿರುವುದು ವಿಶೇಷವಾಗಿದೆ. ಮುತ್ತಿಗೆಪುರ ಶಾಲೆಯ ವೈಶಿಷ್ಟ್ಯವೇನೆಂದರೆ, ಖಾಸಗಿ ಶಾಲೆಗಳಲ್ಲಿ ದೊರೆಯುವಂತ ಗುಣಮಟ್ಟದ ಶಿಕ್ಷಣ, ಶೈಕ್ಷಣಿಕ ಸೌಲಭ್ಯಗಳು ಮತ್ತು ಸಂಸ್ಕೃತಿಪೂರ್ಣ ವಾತಾವರಣವನ್ನು ಸರ್ಕಾರಿ ಶಾಲೆಯಲ್ಲೇ ಒದಗಿಸಲಾಗುತ್ತಿದೆ.

ಚಿಕ್ಕಮಗಳೂರು: ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರ್ಕಾರಿ ಶಾಲೆ Read More »

2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಡೇಟ್ ಫಿಕ್ಸ್| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ 

ಸಮಗ್ರ ನ್ಯೂಸ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಜ.7 ರಂದು ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ. ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅವರು ಸತತ ಎಂಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.  ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಜನವರಿ 28 ರಂದು ಭಾಷಣ ಮಾಡಲಿದ್ದು, ಬಜೆಟ್

2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಡೇಟ್ ಫಿಕ್ಸ್| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ  Read More »

ಹೆಚ್ಚುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ| ಮೂಡಿಗೆರೆ ಎಸ್ಟೇಟ್ ಗೆ ಪಿಎಸ್ಐ ಹರ್ಷವರ್ಧನ್ ಭೇಟಿ 

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್‌ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು. ಈ ವೇಳೆ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ಎಂ-ಆಧಾರ್ ಆಪ್ ಮೂಲಕ ಪರಿಶೀಲನೆ ನಡೆಸಿದ್ದಾರೆ, ಈ ಪರಿಶೀಲನೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಕ್ರಮ ವಲಸಿಗರ ಪತ್ತೆಗಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ| ಮೂಡಿಗೆರೆ ಎಸ್ಟೇಟ್ ಗೆ ಪಿಎಸ್ಐ ಹರ್ಷವರ್ಧನ್ ಭೇಟಿ  Read More »