‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!!
ಸಮಗ್ರ ನ್ಯೂಸ್: ʼನೋಡಲು ತನ್ನಂತಿಲ್ಲʼ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾ. 15ರಂದು ಈ ಘಟನೆ ನಡೆದಿದೆ. ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ. 15ರಂದು ತನ್ನ […]
‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!! Read More »










