ಮಹಿಳೆಯೊಂದಿಗೆ ಚಕ್ಕಂದವಾಡಲು ರಮೇಶನಾಗಿ ಬದಲಾದ ಅಬ್ದುಲ್ಲಾ| ಶೃಂಗೇರಿಯ ಲಾಡ್ಜ್ ನಲ್ಲೊಂದು ಆಧಾರ್ ನಕಲಿ ಪ್ರಕರಣ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಾನೆ. ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಎಂಬ ವ್ಯಕ್ತಿ, ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್ಗೆ ಹೋಗಿದ್ದನು. ಈ ವೇಳೆ, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ […]










