ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ
ಸಮಗ್ರ ನ್ಯೂಸ್: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ‘ನಿಮಗೆ ನೋಟಿಸ್ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್ಗೌಡ ಅವರಿಗೆ ನೀಡಲಾಗಿರುವ ನೋಟಿಸ್ನಲ್ಲಿ ಎಚ್ಚರಿಸಲಾಗಿದೆ. ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ 2 […]
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ| ರಾಜೇವ್ ಗೌಡ ವಿರುದ್ದ ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ Read More »









