ಸಮಗ್ರ ಸಮಾಚಾರ

ಹಾಸನ: ಗಣೇಶ ಮೆರವಣಿಗೆಯಲ್ಲಿ ಅವಘಡ| ಸಾವಿನ ಸಂಖ್ಯೆ 9ಕ್ಕೆ ಏರಿಕೆ| ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆಟ್ರಕ್ ಹರಿದು ಸಂಭವಿಸಿದ ಭೀಕರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ಧಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರವನ್ನು ‌ಘೋಷಿಸಲಾಗಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. […]

ಹಾಸನ: ಗಣೇಶ ಮೆರವಣಿಗೆಯಲ್ಲಿ ಅವಘಡ| ಸಾವಿನ ಸಂಖ್ಯೆ 9ಕ್ಕೆ ಏರಿಕೆ| ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ Read More »

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ

ಸಮಗ್ರ ನ್ಯೂಸ್: ನೇಪಾಳ ಅಧ್ಯಕ್ಷರ ಕಚೇರಿಯು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ದೇಶದ ಮಧ್ಯಂತರ ಪ್ರಧಾನಿಯನ್ನಾಗಿ ಶುಕ್ರವಾರ ರಾತ್ರಿ ಘೋಷಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಜೆನ್-ಝಡ್ ಪ್ರತಿಭನಾಕಾರರು, ಅಧ್ಯಕ್ಷ ರಾಮಚಂದ್ರ ಪೌದಲ್ ಮತ್ತು ಸೇನಾ ಮುಖ್ಯಸ್ಥ ಅಶೋಕ ರಾಜ್ ಸಿಗ್ದೇಲ್ ಅವರ ನಡುವೆ ಸಹಮತ ಮೂಡಿದ ಬಳಿಕ ಕರ್ಕಿಯವರನ್ನು ಪ್ರಧಾನಿಯಾಗಿ ನೇಮಕಗೊಳಿಸುವ ನಿರ್ಧಾರ ಹೊರಬಿದ್ದಿದೆ. ಕರ್ಕಿ ನೇಪಾಳದ ಮೊದಲ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದು, ಉಸ್ತುವಾರಿ ಸರಕಾರದಲ್ಲಿ ಸಣ್ಣ

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ Read More »

ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ

ಸಮಗ್ರ ನ್ಯೂಸ್: ಗಣಪತಿ ವಿಸರ್ಜನಾ ಮೆರವಣೆಗೆ ಮೇಲೆ ಟ್ರಕ್ ಒಂದು ನಿಯಂತ್ರಣ ತಪ್ಪಿ ಹರಿದ ಪರಿಣಾಮ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿ ಹಲವು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ. ಅದ್ಧೂರಿಯಾಗಿ ಗಣೇಶ ಮೆರವಣಿಗೆ ಸಾಗುತ್ತಿರುವ ವೇಳೆ ಟ್ರಕ್​ವೊಂದು ಜನರ ಮೇಲೆ ನುಗ್ಗಿದೆ. ಚಾಲಕನ ಅಜಾಗುರಕತೆಯಿಂದ ಈ ಘಟನೆ ನಡೆದಿದೆ. ಡಿವೈಡರ್​ಗೆ ಡಿಕ್ಕಿ ಆಗಿ ಜನರ ಮೇಲೆ

ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ Read More »

ಪುತ್ತೂರು: ಪುತ್ತಿಲ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಿರುಕು| ಹಿಂಜಾವೇ ಕಾರ್ಯಕರ್ತನಿಗೆ ಹಲ್ಲೆ

ಸಮಗ್ರ ನ್ಯೂಸ್: ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವೆ ಅಸಮಧಾನದ ಹೊಗೆ ಇದೀಗ ಹಲ್ಲೆ ಮಟ್ಟಕ್ಕೆ ತಿರುಗಿದ್ದು, ಬಿಜೆಪಿ ವಿರುದ್ದ ಪುತ್ತಿಲ ಪರಿವಾರದ ಸಭೆ ನಡೆದ ಬೆನ್ನಲ್ಲೇ ಇದೀಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಸುಭಾಸ್ ಮುಕ್ವೆ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಪುತ್ತಿಲ ಪರಿವಾರದ ಅಶೋಕ್ ತ್ಯಾಗರಾಜನಗರ ಎಂಬಾತ ಹಲ್ಲೆ ನಡೆಸಿದಾನೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಪುತ್ತಿಲ ಪರಿವಾರದ ಸಭೆಯಲ್ಲಿ ಬಿಜೆಪಿ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೇ

ಪುತ್ತೂರು: ಪುತ್ತಿಲ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಿರುಕು| ಹಿಂಜಾವೇ ಕಾರ್ಯಕರ್ತನಿಗೆ ಹಲ್ಲೆ Read More »

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಇದೆಯಂತೆ ಹಲವು ವ್ಯಕ್ತಿಗಳ ಕಳೇಬರ| ಸೌಜನ್ಯ ಮಾವ ವಿಠಲಗೌಡರಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯ ತೋರಿಸಿದ ಜಾಗಗಳಲ್ಲಿ ಬಂಗ್ಲೆಗುಡ್ಡೆ ಶೋಧ ಕಾರ್ಯ ಮುಗಿದ ಬಳಿಕ, ಸೌಜನ್ಯಾ ಮಾವ ವಿಠಲಗೌಡರ ಎಂಟ್ರಿಯಾಗಿದೆ. ಈಗಾಗಲೇ ವಿಠಲಗೌಡ ವಿರುದ್ಧ ಹಲವು ಆರೋಪ ಕೇಳಿಬಂದಿದ್ದು, ಎಸ್‌ಐಟಿ ತನಿಖೆಯೂ ನಿರಂತರವಾಗಿ ನಡೆಯುತ್ತಿದೆ. ಇದೀಗ ಎಸ್‌ಐಟಿ ನಡೆಸಿದ ಬಂಗ್ಲೆಗುಡ್ಡೆ ಸ್ಥಳ ಮಹಜರಿನ ಬಳಿಕ ವಿಠಲಗೌಡ ಕೊಟ್ಟ ಹೇಳಿಕೆಯೊಂದು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಹೇಳಿದ್ದೇನು?ಎಸ್ ಐಟಿ ವಿಚಾರಣೆ ನಡೆಯುತ್ತಿರುವಾಗಲೇ ಸೌಜನ್ಯಾ ಮಾವ ಸ್ಪೋಟಕ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಇದೆಯಂತೆ ಹಲವು ವ್ಯಕ್ತಿಗಳ ಕಳೇಬರ| ಸೌಜನ್ಯ ಮಾವ ವಿಠಲಗೌಡರಿಂದ ಸ್ಪೋಟಕ ಹೇಳಿಕೆ Read More »

ಅಮೇರಿಕಾದಲ್ಲಿ ಪತ್ನಿ, ಮಗನ ಮುಂದೆಯೇ ವ್ಯಕ್ತಿಯ ಶಿರಚ್ಛೇದ

ಸಮಗ್ರ ನ್ಯೂಸ್: ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ ಎಂದು ಗುರುತಿಸಿದ್ದು ಆತನನ್ನು ಬಂಧಿಸಿದ್ದಾರೆ. ಆತನ

ಅಮೇರಿಕಾದಲ್ಲಿ ಪತ್ನಿ, ಮಗನ ಮುಂದೆಯೇ ವ್ಯಕ್ತಿಯ ಶಿರಚ್ಛೇದ Read More »

ಅಮೇರಿಕಾ: ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ‌ ಕೊಂದ ದುಷ್ಕರ್ಮಿ

ಸಮಗ್ರ ನ್ಯೂಸ್: ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ಗುಂಡು ಹಾರಿಸಲಾಗಿದೆ. ಚಾರ್ಲಿ ಕಿರ್ಕ್ ಹತ್ಯೆಯಲ್ಲಿ ಶಂಕಿತನನ್ನು ಬಂಧಿಸಲಾಯಿತು, ಆದರೆ ಹಲವಾರು ಗಂಟೆಗಳ ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಭದ್ರತಾ ಸಂಸ್ಥೆಗಳು ಕೊಲೆಗಾರನನ್ನು ಹುಡುಕುತ್ತಿವೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಾರ್ಲಿ ಕಿರ್ಕ್ ಭಾಷಣ ಮಾಡುತ್ತಿದ್ದಾಗ

ಅಮೇರಿಕಾ: ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ‌ ಕೊಂದ ದುಷ್ಕರ್ಮಿ Read More »

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ್ದ ಚಿನ್ನಯ್ಯನ ಬಂಧನದ ಬಳಿಕ ಎಸ್‌ಐಟಿ ಅಧಿಕಾರಿಗಳು ಮತ್ತಷ್ಟು ತನಿಖೆಯನ್ನು ನಡೆಸುತ್ತಿದ್ದು, ಸೌಜನ್ಯ ಮಾವ ವಿಠ್ಠಲ ಗೌಡ ನೀಡಿದ ಮಾಹಿತಿಯ ಮೇರೆಗೆ ಬಂಗ್ಲೆ ಗುಡ್ಡದಲ್ಲಿ ಮಹಜರು ನಡೆಸಲಾಗಿದೆ. ಸೆಪ್ಟೆಂಬರ್‌ 6ರಂದು ಬಂಗ್ಲೆ ಗುಡ್ಡಕ್ಕೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದಾಗ ಎರಡು ಅಸ್ತಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಆದರೆ ಇದೀಗ ‘ಬೆಂಗಳೂರು ಪೋಸ್ಟ್‌’ ವೆಬ್‌ಸೈಟ್‌ ಈ ಕುರಿತಾಗಿ ವರದಿಯೊಂದನ್ನು ಮಾಡಿದ್ದು, ಈ ವರದಿ ಪ್ರಕಾರ ಆ

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು Read More »

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ

ಸಮಗ್ರ ನ್ಯೂಸ್: ಅಪಾರವಾದ ಭ್ರಷ್ಟಾಚಾರ, ನಿರುದ್ಯೋಗ ಹಾಗೂ ಬಡತನಗಳಿಂದ ರೋಸಿ ಹೋಗಿದ್ದ ನೇಪಾಳಿಗರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಜೆನ್‌ ಝೀ ಕ್ರಾಂತಿಗೆ ಸರ್ಕಾರವೇ ಉರುಳಿಹೋಗಿದೆ. ಪ್ರಧಾನ ಮಂತ್ರಿ ನಿವಾಸಕ್ಕೆ ಬೆಂಕಿ ಇಟ್ಟ ಯುವ ಜನತೆ ದುಡ್ಡು ಮಾಡಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದರಾಜಕಾರಣಿಗಳನ್ನು ಬೀದಿ ಬೀದಿಗಳಲ್ಲಿ ಬಟ್ಟೆ ಹರಿಯುವ ಹಾಗೆ ಥಳಿಸಿ ತಮ್ಮ ಬಹು ದಿನಗಳ ಆಕ್ರೋಶವನ್ನು ಹೊರಹಾಕಿದ್ದಾರೆ. ತಾವೇ ಮತ ಹಾಕಿ ಗೆಲ್ಲಿಸಿದ ನಾಯಕರ ಕಳ್ಳಾಟವನ್ನು ಸಹಿಸಲಾಗದ ಜನತೆ ಈ ಬೃಹತ್‌ ಹೆಜ್ಜೆಯನ್ನಿಟ್ಟಿದ್ದಾರೆ. ಇಂತಹ ಪರಿಸ್ಥಿತಿ ನೆರೆಯ

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ Read More »

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಪ್ರಚೋದನಕಾರಿ ಭಾಷಣ ಮಾಡಿದಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.‌ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎನ್ನಲಾಗಿದೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬುಧವಾರ ಮದ್ದೂರಿನಲ್ಲಿ ಮುಸ್ಲಿಮರ “ಶಿರಚ್ಛೇದ” ಮಾಡುವುದಾಗಿ

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್ Read More »