ಸಮಗ್ರ ಸಮಾಚಾರ

ಮಹಿಳಾ ವಿಶ್ವಕಪ್| ಆಸೀಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: ಫೇವರಿಟ್‌ ಆಸ್ಟ್ರೇಲಿಯಾ ಒಡ್ಡಿದ 339 ರನ್‌ಗಳ ದೊಡ್ಡ ಮೊತ್ತವನ್ನು ಸೇರಿಗೆ ಸವ್ವಾಸೇರು ಎನ್ನುವಂತೆ ಬೆನ್ನಟ್ಟಿದ ಭಾರತ ತಂಡದವರು ಐದು ವಿಕೆಟ್‌ಗಳಿಂದ ಗೆದ್ದು ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್ ತಲುಪಿದರು. ಆಕರ್ಷಕ ಆಟವಾಡಿದ ಜೆಮಿಮಾ ರಾಡ್ರಿಗಸ್‌ ಅಜೇಯ ಶತಕ (127*, 134ಎಸೆತ, 14×4) ಬಾರಿಸಿ ಆತಿಥೇಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 49.5 […]

ಮಹಿಳಾ ವಿಶ್ವಕಪ್| ಆಸೀಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ Read More »

ದ್ವಿತೀಯ ಪಿಯುಸಿ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ, ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಹಾಗು ಉಲ್ಲೇಖ (1) ರ ಸರ್ಕಾರಿ ಆದೇಶದಂತೆ 2025-26 ನೇ ಶೈಕ್ಷಣಿಕ ಸಾಲಿನಿಂದ ಪ್ರಾಯೋಗಿಕ ಹಾಗು ಪ್ರಾಯೋಗಿಕವಲ್ಲದ ಪರೀಕ್ಷಾ ವಿಷಯಗಳಿಗೆ ಕನಿಷ್ಠ

ದ್ವಿತೀಯ ಪಿಯುಸಿ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ Read More »

ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಗೆಳೆಯರಾಗಿರುವ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ಕರೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ

ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ Read More »

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಅರ್ಥಶಾಸ್ತ್ರ ವಿಭಾಗವು ಅ.17 ರಂದು ನಡೆಸಿದ ECO – VISION 2K25 ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.   ದೀಕ್ಷಾ ಎಂ.ಕೆ.ಮತ್ತು ಇಂಚರ ಎಂ.ಎ. ಇಕೋ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ , ವಸ್ತು ಶೋಧನೆಯಲ್ಲಿ ಹರ್ಷಿತಾ ಮತ್ತು ಪಂಚಮಿ ಕೆ.ಎಸ್ ದ್ವಿತೀಯ ಸ್ಥಾನ ಮತ್ತು ವೀಡಿಯೋಗ್ರಫಿ ಯಲ್ಲಿ ಪೃಥ್ವಿ ರಾಜ್ ಬಂಡಾರಿ

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್ Read More »

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ

ಸಮಗ್ರ ನ್ಯೂಸ್‌: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು. ಇದರ

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿ ಮಾಡದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ.ಉದಯ್‌ ಕುಮಾರ್‌ ಮತ್ತಿತರರು

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!!

ಸಮಗ್ರ ನ್ಯೂಸ್: ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ. ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!! Read More »

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು 

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲ(Hippla) ಎಂಬ ಹೆಸರಿನ  ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಅ.25 ರಂದು ಮುಂಜಾನೆ ಸಂಭವಿಸಿದೆ. ಬೇಲೂರು ತಾಲೂಕು ದೇವಲಾಪುರ ಮೂಲದ ದೇವರಾಜುಗೌಡ ಎಂಬುವವರ ಪುತ್ರಿ ರಂಜಿತಾ(27 ವರ್ಷ) ಮೃತಪಟ್ಟ ಯುವತಿ. ಇವರ ಸಹೋದರ ಶರತ್ ಮೂಡಿಗೆರೆ ಪಟ್ಟಣದ ಗೆಂಡೇಹಳ್ಳಿ ರಸ್ತೆಯ ರವಿ ಕ್ಯಾಂಟೀನ್ ಪಕ್ಕ  ಬೇಕರಿ ನಡೆಸುತ್ತಿದ್ದು, ಇವರ ಕುಟುಂಬ ಮೂಡಿಗೆರೆ ಪಟ್ಟಣದಲ್ಲಿಯೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತನ್ನ ಗೆಳತಿ

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು  Read More »

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ

ಸಮಗ್ರ ನ್ಯೂಸ್: ಭಾರತದ ನಂತರ ಇದೀಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ‘ಜಲಬಾಂಬ್’ ಹಾಕಲಾಗಿದೆ. ಅಣೆಕಟ್ಟು ನಿರ್ಮಿಸಲು ಮತ್ತು ಪಾಕಿಸ್ತಾನಕ್ಕೆ ನದಿ ನೀರನ್ನು ನಿರ್ಬಂಧಿಸಲು ಯೋಜಿಸುತ್ತಿದೆ. ಕುನಾರ್ ನದಿಗೆ “ಸಾಧ್ಯವಾದಷ್ಟು ಬೇಗನೆ ಅಣೆಕಟ್ಟನ್ನು ನಿರ್ಮಿಸುವ ಆದೇಶವನ್ನು ತಾಲಿಬಾನ್ ಸುಪ್ರೀಂ ನಾಯಕ ಮೌಲಾವಿ ಹಿಬತುಲ್ಲಾ ಅಖುಂದ್ಜಾದಾ ಹೊರಡಿಸಿದ್ದಾರೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಇತ್ತೀಚಿಗೆ ನಡೆದ ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಈ ಆದೇಶ ಬಂದಿದೆ. ಪಾಕಿಸ್ತಾನದೊಂದಿಗೆ ನೀರು ಹಂಚಿಕೆಯ ಬಗ್ಗೆ ಭಾರತದ ನಿರ್ಧಾರದಂತೆ ಇದೀಗ ಅಪ್ಘಾನಿಸ್ತಾನವೂ

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶಗಳ ನೋಡಬಹುದು. ನೀವು ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ದೈನಂದಿನ ದಿನಚರಿಯನ್ನು ಬದಲಾಯಿಸಿಕೊಳ್ಳಬೇಕಾಗಬಹುದು. ವಾಹನ

ದ್ವಾದಶ ರಾಶಿಗಳ ವಾರಭವಿಷ್ಯ Read More »