ಸಮಗ್ರ ಸಮಾಚಾರ

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ […]

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ… Read More »

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನ ಅಸ್ವಸ್ಥಗೊಂಡ ಪ್ರಕರಣ| ಜನತೆಯ ಕ್ಷಮೆ ಕೋರಿದ ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಸೋಮವಾರ ಪುತ್ತೂರಿನ ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ. ‘ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು.‌ ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಎಲ್ಲ ಬಗೆಯ ವ್ಯವಸ್ಥೆ ಮಾಡಿದ್ದರೂ ಜನಸಂದಣಿಯಿಂದಾಗಿ ವ್ಯತ್ಯಯ

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನ ಅಸ್ವಸ್ಥಗೊಂಡ ಪ್ರಕರಣ| ಜನತೆಯ ಕ್ಷಮೆ ಕೋರಿದ ಶಾಸಕ ಅಶೋಕ್ ರೈ Read More »

ಮಂಗಳೂರು: ವೈದ್ಯರಿಂದ ಸತ್ತಿದ್ದಾನೆಂದು ಘೋಷಿಸಲ್ಪಟ್ಟ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ಸಮಗ್ರ ನ್ಯೂಸ್: ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು ಘಟನೆ?ಅಕ್ಟೋಬರ್ 16 ರಂದು ದೇರಳಕಟ್ಟೆಯ ಯೆನೆಪೊಯ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದ ೬೯ ವರ್ಷದ ರಘುನಾಥ ಗಟ್ಟಿ ಅವರಿಗೆ, ಅಕ್ಟೋಬರ್ 19 ರ ಸಂಜೆ ವೈದ್ಯರು ‘ಮೃತರಾಗಿದ್ದಾರೆ’ ಎಂದು ಘೋಷಿಸಿದರು. ಕುಟುಂಬಸ್ಥರು ಮರುದಿನ ಬೆಳಿಗ್ಗೆ ಮೃತದೇಹವನ್ನು ತೆಗೆದುಕೊಂಡು ಹೋಗುವುದಾಗಿ ತಿಳಿಸಿದ ಬಳಿಕ, ಆಸ್ಪತ್ರೆಯ ಸಿಬ್ಬಂದಿ ರಘುನಾಥ್

ಮಂಗಳೂರು: ವೈದ್ಯರಿಂದ ಸತ್ತಿದ್ದಾನೆಂದು ಘೋಷಿಸಲ್ಪಟ್ಟ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ Read More »

ಪುತ್ತೂರು: ಅಕ್ರಮ‌ ಗೋಸಾಗಾಟ ಮಾಡುತ್ತಿದ್ದವರಿಗೆ ಪೊಲೀಸರಿಂದ ಗುಂಡೇಟು| ಗೋಪೂಜೆ ದಿನದಂದು ಸಿಕ್ಕಿಬಿದ್ದ ಗೋಕಳ್ಳರು

ಸಮಗ್ರ ನ್ಯೂಸ್: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ತಂಡಕ್ಕೆ ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ನಸುಕಿನ ಜಾವ ಪೊಲೀಸರು ಶಾಕ್‌ ನೀಡಿದ್ದಾರೆ. ಅನಧಿಕೃತ ಗೋ ಸಾಗಾಟಗಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದು ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಆರೋಪಿಯನ್ನು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ. ಈತ ಕೇರಳದ ಕಾಸರಗೋಡು ನಿವಾಸಿ ಅಬ್ದುಲ್ಲಾ (40 ವರ್ಷ), ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಮೂಲಗಳ ಪ್ರಕಾರ ಗೋವುಗಳನ್ನು ಅನಧಿಕೃತವಾಗಿ

ಪುತ್ತೂರು: ಅಕ್ರಮ‌ ಗೋಸಾಗಾಟ ಮಾಡುತ್ತಿದ್ದವರಿಗೆ ಪೊಲೀಸರಿಂದ ಗುಂಡೇಟು| ಗೋಪೂಜೆ ದಿನದಂದು ಸಿಕ್ಕಿಬಿದ್ದ ಗೋಕಳ್ಳರು Read More »

ರಾಜ್ಯದ ಎಲ್ಲಾ ಮುಜುರಾಯಿ ದೇವಾಲಯಗಳಲ್ಲಿ ನಾಳೆ(ಅ.22) ಗೋಪೂಜೆ ಕಡ್ಡಾಯಗೊಳಿಸಿ‌ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ನಾಳೆಯಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ

ರಾಜ್ಯದ ಎಲ್ಲಾ ಮುಜುರಾಯಿ ದೇವಾಲಯಗಳಲ್ಲಿ ನಾಳೆ(ಅ.22) ಗೋಪೂಜೆ ಕಡ್ಡಾಯಗೊಳಿಸಿ‌ ಸರ್ಕಾರ ಆದೇಶ Read More »

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್

ಸಮಗ್ರ ನ್ಯೂಸ್: ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಡೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ ದಿನದ ಹಿಂದೆ ನಡೆದಿತ್ತು . ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿತ್ತು. ಯುವಕ ಸುಮಾರು 7 ಪುಟಗಳ ಡೆತ್ ನೋಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರು ಬಟ್ಟೆ ಬದಲಾಯಿಸುವ ವಿಡಿಯೋಗಳನ್ನು ಬಳಸಿ ಇತರರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಪೊಲೀಸರು

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್ Read More »

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ. ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ

ಸಮಗ್ರ ನ್ಯೂಸ್: ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಸೀಜ್ ಮಾಡಿದ್ದು, ಅಕ್ರಮ ಗೋಮಾಂಸ ಮಾಡುವವರಿಗೆ ಖಡಕ್ ವಾರ್ನಿಂಗ್ ಇದಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ ನಾಸಿರ್ ಮತ್ತಿತರರು ಜಾನುವಾರು ವಧೆಗೆ ಬಳಸಿದ ಇದಿನಬ್ಬ ಎಂಬವರ

ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮುಂಬರುವ ವಾರ ವಿಶೇಷವಾಗಿದ್ದು 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಜೀವನದಲ್ಲಿ ಹಲವಾರು ಬದಲಾವಣೆ ತರಲಿದೆ. ಹಾಗಾದರೆ ಅಕ್ಟೋಬರ್ 19ರಿಂದ 25ರವರೆಗಿನ ಈ ವಾರದಲ್ಲಿ ದ್ವಾದಶ ರಾಶಿಗಳ ಗೋಚಾರಫಲ ಹೇಗಿದೆ ಎಂದು ತಿಳಿಯಿರಿ. ಮೇಷ ರಾಶಿ:ಈ ವಾರ ಮೇಷ ರಾಶಿಯ ಜನರಲ್ಲಿ ಮಿಶ್ರ ಫಲಿತಾಂಶಗಳ ನೋಡಬಹುದು. ವಾರದ ಆರಂಭದಲ್ಲಿ ಜನರೊಂದಿಗೆ ವಾದಗಳನ್ನು ತಪ್ಪಿಸಿ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಗಮನ ಕೊಡಿ. ವಾರದ ಆರಂಭದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ

ಸಮಗ್ರ ನ್ಯೂಸ್: ಜಪಾನ್‌ನಲ್ಲಿ ಭಾರತೀಯ ರಾಯಭಾರಿಯನ್ನಾಗಿ ಕಾಸರಗೋಡು ಮೂಲದ ನಗ್ಮಾ ಮಹಮ್ಮದ್ ಮಾಲಿಕ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.‌ ನಗರದ ಕೋಟೆರಸ್ತೆಯ ಮೂಲನಿವಾಸಿಗಳಾದ, ಈಗ ನವದೆಹಲಿಯಲ್ಲಿ ನೆಲೆಸಿರುವ ಮಹಮ್ಮದ್ ಹಬೀಬುಲ್ಲ- ಸುಲುಬಾನು ದಂಪತಿ ಪುತ್ರಿ ನಗ್ಮಾ. ಅವರು ನವದೆಹಲಿಯಲ್ಲಿ ಜನಿಸಿ ಅಲ್ಲಿನ ಸೇಂಟ್ ಸ್ಟಿಫನ್ ಕಾಲೇಜು ಮತ್ತು ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಶಿಕ್ಷಣ ಪಡೆದಿದ್ದಾರೆ. ಇಂಗ್ಲಿಷ್ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಹಿಂದೆ ಪೋಲೇಂಡ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಇವರು ಸಾಹಿತಿ ಸಾರಾ ಅಬೂಬಕ್ಕರ್ ಅವರ

ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ Read More »