ಮಂಗಳೂರು: ಕೆಂಪು ಕಲ್ಲು ಗಣಿಗಾರಿಕೆಗೆ ಸಿಗದ ಅನುಮೋದನೆ| ಮತ್ತೆ ಹುಸಿಯಾದ ನಿರೀಕ್ಷೆ
ಸಮಗ್ರ ನ್ಯೂಸ್: ಕೆಂಪು ಕಲ್ಲು ಗಣಿಗಾರಿಕೆಗೆ ಹೊಸದಾಗಿ ರೂಪಿಸಲಿರುವ ನಿಯಮಾವಳಿಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಲಿದೆ ಎಂಬ ನಿರೀಕ್ಷೆ ಮತ್ತೆ ಹುಸಿಯಾಗಿದೆ. “ಹೊಸ ನಿಯಮಾವಳಿಗೆ ಸೆ. 4ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಲಿದೆ’ ಎಂದು ಸರಕಾರದ ಪ್ರಮುಖರು ತಿಳಿಸಿದ್ದರು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಕೆಂಪು ಕಲ್ಲಿಗೆ ರಾಯಲ್ಟಿ ಏರಿಕೆ ಮಾಡಿ ನಿಯಮಾವಳಿ ಬಿಗಿಗೊಳಿಸಿದ ಕಾರಣದಿಂದ ಜಿಲ್ಲೆಯಲ್ಲಿ ಸುಮಾರು 3 ತಿಂಗಳಿನಿಂದ ಎಲ್ಲ ರೀತಿಯ ವ್ಯವಹಾರ-ವಹಿವಾಟು ಸ್ತಬ್ಧವಾಗಿದೆ. […]
ಮಂಗಳೂರು: ಕೆಂಪು ಕಲ್ಲು ಗಣಿಗಾರಿಕೆಗೆ ಸಿಗದ ಅನುಮೋದನೆ| ಮತ್ತೆ ಹುಸಿಯಾದ ನಿರೀಕ್ಷೆ Read More »










