ಸಮಗ್ರ ಸಮಾಚಾರ

ಅಸಮರ್ಥ ಸಚಿವ ಎಂಬ ಟೀಕೆಗೆ ಪ್ರಿಯಾಂಕ್ ಖರ್ಗೆ ಖಾರವಾದ ಉತ್ತರ| RSS ನೋಂದಣಿ ದಾಖಲೆ ರೆಡಿ ಮಾಡಿಟ್ಟುಕೊಳ್ಳಿ ಎಂದು ಕೆಣಕಿದ ಖರ್ಗೆ

ಸಮಗ್ರ ನ್ಯೂಸ್: ಗೃಹ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೇವಲ 48 ಗಂಟೆಗಳಲ್ಲೇ ಬಿಜೆಪಿ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ನೇರ ಹಣಾಹಣಿ ಶುರುವಾಗಿದೆ. ಗೃಹ ಇಲಾಖೆಯು ಒಬ್ಬ ಅಸಮರ್ಥ ಸಚಿವರ ಕೈಗೆ ಸಿಲುಕಿದೆ, ಇವರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿತ್ತು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ನಿಮ್ಮ ಆತಂಕ ಮತ್ತು ಭಯ ನನಗೆ ಅರ್ಥವಾಗುತ್ತಿದೆ. ಮೊದಲು ನಿಮ್ಮ ರಾಜಕೀಯ ಮೇಲಾಧಿಕಾರ ಹೊಂದಿರುವ ಆರ್‌ಎಸ್‌ಎಸ್ ಸಂಘಟನೆಯ ನೋಂದಣಿಗೆ […]

ಅಸಮರ್ಥ ಸಚಿವ ಎಂಬ ಟೀಕೆಗೆ ಪ್ರಿಯಾಂಕ್ ಖರ್ಗೆ ಖಾರವಾದ ಉತ್ತರ| RSS ನೋಂದಣಿ ದಾಖಲೆ ರೆಡಿ ಮಾಡಿಟ್ಟುಕೊಳ್ಳಿ ಎಂದು ಕೆಣಕಿದ ಖರ್ಗೆ Read More »

ಕೊಟ್ಟ ಚೆಕ್ ಬೌನ್ಸ್ ಆದ್ರೆ ಜೈಲು ಗ್ಯಾರಂಟಿಯಾ? ಕಾನೂನು ಏನು ಹೇಳುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಇಂದಿನ ದಿನಗಳಲ್ಲಿ ಆರ್ಥಿಕ ವಹಿವಾಟುಗಳು ಸಾಮಾನ್ಯ ಸಂಗತಿಯಾಗಿದೆ. ವ್ಯಾಪಾರ, ವ್ಯವಹಾರ ಅಥವಾ ವೈಯಕ್ತಿಕ ಅಗತ್ಯಗಳಿಗಾಗಿ ಅನೇಕರು ಇಂದಿಗೂ ಚೆಕ್‌ಗಳ ಮೂಲಕವೇ ಹಣದ ವಹಿವಾಟು ನಡೆಸುತ್ತಾರೆ. ಆದರೆ, ಒಂದು ವೇಳೆ ನೀವು ನೀಡಿದ ಚೆಕ್ ಬೌನ್ಸ್ ಆದರೆ, ಅದು ಕೇವಲ ಹಣಕಾಸಿನ ಸಮಸ್ಯೆಯಾಗಿ ಉಳಿಯುವುದಿಲ್ಲ. ಬದಲಿಗೆ ಅದು ನಿಮ್ಮನ್ನು ಜೈಲು ಪಾಲಾಗುವಂತೆ ಮಾಡುವ ಗಂಭೀರ ಕಾನೂನು ಸಮಸ್ಯೆಯಾಗಿ ಬದಲಾಗಬಹುದು! ಹಾಗಾದರೆ ಚೆಕ್ ಬೌನ್ಸ್ ಆದರೆ ನಿಜವಾಗಿಯೂ ಜೈಲು ಶಿಕ್ಷೆಯಾಗುತ್ತದೆಯೇ? ಈ ಬಗ್ಗೆ ಕಾನೂನು ಏನು ಹೇಳುತ್ತದೆ?

ಕೊಟ್ಟ ಚೆಕ್ ಬೌನ್ಸ್ ಆದ್ರೆ ಜೈಲು ಗ್ಯಾರಂಟಿಯಾ? ಕಾನೂನು ಏನು ಹೇಳುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಇಂದಿನಿಂದ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಶೇ. 5 ರಿಂದ 8 ರಷ್ಟು ಹೆಚ್ಚಳ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಟಿಕೆಟ್‌ ದರ ಏರಿಕೆಯ ಬಿಸಿ ತಟ್ಟಲಿದೆ. ಖಾಸಗಿವಾಹನ ಬಸ್‌ಗಳ ಪ್ರಯಾಣ ದರವನ್ನ ಶೇ. 5 ರಿಂದ 8 ರಷ್ಟು ಹೆಚ್ಚಳ ಮಾಡಲಾಗಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಅಂತ ಮಾಲೀಕರು ಸ್ಪಷ್ಟಪಡಿಸಿದ್ದಾರೆ. ಸ್ಟೇಜ್ ಕ್ಯಾರಿಯೇಜ್ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಫೆಡರೇಷನ್ ಆಫ್ ಸ್ಟೇಜ್

ಇಂದಿನಿಂದ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಶೇ. 5 ರಿಂದ 8 ರಷ್ಟು ಹೆಚ್ಚಳ Read More »

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್

ಸಮಗ್ರ ನ್ಯೂಸ್: ಪ್ರಸಿದ್ಧ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಿ ಬ್ಲಾಕ್‌ಮೇಲ್‌ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಘಟನೆ ನಡೆದಿದ್ದು ಮಂಗಳೂರಿನ ಉರ್ವ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸ್ನೇಹಿತ ಜಿತೇಶ್ ಬಂಧಿತರು. 2024ರಲ್ಲೇ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಆರೋಪಿಗಳು 2026ರ ವರೆಗೂ ಜಿತೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ನಾಟಕವಾಡಿ ಬರೋಬ್ಬರಿ ₹2.77 ಕೋಟಿ ದೋಚಿದ್ದಾರೆ. ಜಿತೇಶ್, ಉದ್ಯಮಿ

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್ Read More »

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್

ಸಮಗ್ರ ನ್ಯೂಸ್: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಕೆಲವು ನಟ-ನಟಿಯರಿಗೆ ಈ ಇಡಿ ಸಂಕಷ್ಟ ಎದುರಾಗಿದೆ. ಶಿವಂ ಅಸೋಸಿಯೇಟ್ಸ್ ಮಾಲಿಕ ಶಿವಾನಂದ ನೀಲಣ್ಣವರ್ ಸಾರ್ವಜನಿಕರ ಹೂಡಿಕೆ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಶಿವಾನಂದ ತಮ್ಮ ಪ್ರಚಾರಕ್ಕಾಗಿ ಹೂಡಿಕೆದಾರರ ಹಣ ಬಳಸಿ ಸ್ಯಾಂಡಲ್ ವುಡ್ ತಾರೆಯರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಆರೋಪವಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಸಪ್ತಮಿ ಗೌಡ, ಡಾಲಿ ಧನಂಜಯ,

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್ Read More »

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ

ಸಮಗ್ರ ನ್ಯೂಸ್: ನೂತನ ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆರೋಗ್ಯ ಸಚಿವರಾದ ಬಳಿಕ ಇದೇ ಮೊದಲಬಾರಿಗೆ ಆಗಮಿಸಿದ ಖಾದರ್‌ಗೆ ದೇವಸ್ಥಾನದ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಬೆಳಿಗ್ಗೆ ನಗರಕ್ಕೆ ಬಂದ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನೇರ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ತೆರಳಿದ ಖಾದರ್, ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್‌ಗೆ ಭೇಟಿ ನೀಡಿದರು. ನಂತರ ಉಳ್ಳಾಲದ ಭಗವತಿ

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ Read More »

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ

ಸಮಗ್ರ ನ್ಯೂಸ್: ಬೆಳ್ತಂಗಡಿಯಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ಮಂಗಳೂರು ಮೂಲದ ವಿಕಾಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಮೂಲದ ವಿಕಾಶ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ Read More »

ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಸ್ಥಗಿತ – ಇರಾನ್

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೋರಿಕೆಯ ಮೇರೆಗೆ ಇಸ್ರೇಲ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲಾಗಿದೆ. ಒಂದು ವೇಳೆ ಲೆಬನಾನ್ ಅನ್ನು ಮತ್ತೆ ಗುರಿಯಾಗಿಸಿದರೆ ಪ್ರಬಲವಾಗಿ ಪ್ರತಿಕ್ರಿಯಿಸಲಾಗುತ್ತದೆ ಎಂದು ಇರಾನ್ ಸೋಮವಾರ ಘೋಷಿಸಿದೆ. ಸೋಮವಾರ ಇರಾನ್ ಮತ್ತು ಇಸ್ರೇಲ್ ಪರಸ್ಪರ ವೈಮಾನಿಕ ದಾಳಿ ನಡೆಸಿದ ಬಳಿಕ ತೈಲ ಬೆಲೆ ಗಗನಕ್ಕೇರಿದ್ದು, ಮಧ್ಯಪ್ರಾಚ್ಯದ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ಅಮೆರಿಕ-ಇರಾನ್ ಶಾಂತಿ ಮಾತುಕತೆಯನ್ನು ಹಳಿತಪ್ಪಿಸುವ ಭೀತಿ ಮೂಡಿತ್ತು. ‘ದಕ್ಷಿಣ ಲೆಬನಾನ್ ಮತ್ತು ದಹಿಯೆ ಪ್ರದೇಶದಲ್ಲಿ ಕ್ರೂರ ಇಸ್ರೇಲ್‌ನಿಂದ (ಕ್ರಿಮಿನಲ್

ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಸ್ಥಗಿತ – ಇರಾನ್ Read More »

ಹವಾಮಾನ ವರದಿ| ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ| ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಿದೆ. ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ

ಹವಾಮಾನ ವರದಿ| ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ| ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ದೆಹಲಿಯಲ್ಲಿ ಭಾರೀ ಮಳೆಗೆ ಡಿಕ್ಕಿ ಹೊಡೆದುಕೊಂಡ ವಿಮಾನಗಳು; ಬಹುತೇಕ ಹಾನಿ

ಸಮಗ್ರ ನ್ಯೂಸ್: ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ ಪ್ರದೇಶದಲ್ಲಿ ಭಾನುವಾರ ಸಂಜೆ ದಿಢೀರನೆ ಸುರಿದ ಭಾರೀ ಮಳೆ ಮತ್ತು ಜೋರಾದ ಗಾಳಿಯಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವು ಅಹಿತಕರ ಘಟನೆಗಳು ಸಂಭವಿಸಿವೆ. ವಿಶೇಷವಾಗಿ, ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಏರ್ ಇಂಡಿಯಾ ವಿಮಾನವೊಂದಕ್ಕೆ ಪ್ರಯಾಣಿಕರು ಏರಲು ಮತ್ತು ಇಳಿಯಲು ಬಳಸುವ ಮೆಟ್ಟಿಲುಗಳ ಏಣಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ​ಮಾಹಿತಿಯ ಪ್ರಕಾರ, ಟರ್ಮಿನಲ್-2ರ ಸಮೀಪವಿರುವ ಬೇ 206ರಲ್ಲಿ ಏರ್ ಇಂಡಿಯಾದ ವಿಮಾನವನ್ನು ನಿಲ್ಲಿಸಲಾಗಿತ್ತು.

ದೆಹಲಿಯಲ್ಲಿ ಭಾರೀ ಮಳೆಗೆ ಡಿಕ್ಕಿ ಹೊಡೆದುಕೊಂಡ ವಿಮಾನಗಳು; ಬಹುತೇಕ ಹಾನಿ Read More »