ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ ಬೇಡ – ಯದುವೀರ್ ಒಡೆಯರ್
ಸಮಗ್ರ ನ್ಯೂಸ್: ಚಾಮುಂಡಿ ಬೆಟ್ಟ ಕೇವಲ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮೈಸೂರು ರಾಜವಂಶಸ್ಥರೂ ಆಗಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೌಂಟರ್ ಕೊಟ್ಟಿದ್ದಾರೆ. ಈ ದೇವಸ್ಥಾನದ ಮೇಲೆ ಜಾತ್ಯತೀತ ಪಟ್ಟಿಯನ್ನು ಹಾಕುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟವು ಭಾರತೀಯ ಧರ್ಮ, ಹಿಂದೂ ಧರ್ಮಕ್ಕೆ ಸೇರಿರುವಂತಹ ಶಕ್ತಿ ಪೀಠ. ಕೋಟ್ಯಂತರ ಮಂದಿ ಚಾಮುಂಡಿ ತಾಯಿಯ ಮೇಲಿನ ನಂಬಿಕೆಯಿಂದ ಬರುತ್ತಾರೆ, ಒಳಿತಾಗಲೆಂದು ಪ್ರಾರ್ಥಿಸುತ್ತಾರೆ. ಅವರ ಹೇಳಿಕೆ ಖಂಡನೀಯವಾದುದು […]
ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ ಬೇಡ – ಯದುವೀರ್ ಒಡೆಯರ್ Read More »










