ಸಮಗ್ರ ಸಮಾಚಾರ

ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ‌ ಬೇಡ – ಯದುವೀರ್ ಒಡೆಯರ್

ಸಮಗ್ರ ನ್ಯೂಸ್: ಚಾಮುಂಡಿ ಬೆಟ್ಟ ಕೇವಲ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಮೈಸೂರು ರಾಜವಂಶಸ್ಥರೂ ಆಗಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೌಂಟರ್‌ ಕೊಟ್ಟಿದ್ದಾರೆ. ಈ ದೇವಸ್ಥಾನದ ಮೇಲೆ ಜಾತ್ಯತೀತ ಪಟ್ಟಿಯನ್ನು ಹಾಕುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟವು ಭಾರತೀಯ ಧರ್ಮ, ಹಿಂದೂ ಧರ್ಮಕ್ಕೆ ಸೇರಿರುವಂತಹ ಶಕ್ತಿ ಪೀಠ. ಕೋಟ್ಯಂತರ ಮಂದಿ ಚಾಮುಂಡಿ ತಾಯಿಯ ಮೇಲಿನ ನಂಬಿಕೆಯಿಂದ ಬರುತ್ತಾರೆ, ಒಳಿತಾಗಲೆಂದು ಪ್ರಾರ್ಥಿಸುತ್ತಾರೆ. ಅವರ ಹೇಳಿಕೆ ಖಂಡನೀಯವಾದುದು […]

ಚಾಮುಂಡಿ ಬೆಟ್ಟಕ್ಕೆ ಜಾತ್ಯಾತೀತ ಪಟ್ಟ‌ ಬೇಡ – ಯದುವೀರ್ ಒಡೆಯರ್ Read More »

ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಹೊಸ ರೂಲ್ಸ್

ಸಮಗ್ರ ನ್ಯೂಸ್: ಬೆಂಗಳೂರು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ. ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ರಾತ್ರಿ ವೇಳೆ ಕೊಟ್ಟಿಗೆಹಾರ ಚೆಕ್

ಚಾರ್ಮಾಡಿ ಘಾಟ್ ರಸ್ತೆ ಸಂಚಾರಕ್ಕೆ ಹೊಸ ರೂಲ್ಸ್ Read More »

ದ.ಕ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ದಿನಗಳಂದು ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶೋತ್ಸವ ಹಬ್ಬ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಗಣೇಶ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪನೆ ಮಾಡಿ ನಂತರ ಗಣೇಶ ವಿಗ್ರಹಗಳನ್ನು ವಿಸರ್ಜನೆ ನಡೆಸುವ ತನಕ ಭಜನೆ, ಆರ್ಕೆಸ್ಟ್ರಾ, ವಾದ್ಯಗೋಷ್ಟಿ, ಸಭಾ/ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ನಿಗದಿತ ದಿನದಂದು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯು ಪ್ರತಿಷ್ಠಾಪನಾ ಸ್ಥಳದಿಂದ ಭವ್ಯ ಮೆರವಣಿಗೆಯಲ್ಲಿ ಟ್ಯಾಬ್ಲೊ, ಚೆಂಡೆ, ಮುಂತಾದ ಸ್ತಬ್ಧ ಚಿತ್ರಗಳೊಂದಿಗೆ ಸಾಗಿ ನಂತರ ಬಾವಿ, ಕೆರೆ, ನದಿಗಳಲ್ಲಿ ವಿಸರ್ಜನೆ ನಡೆಸಲಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ

ದ.ಕ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ದಿನಗಳಂದು ಮದ್ಯ ಮಾರಾಟ ನಿಷೇಧ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ‌ ಯಿಂದ ಚಿನ್ನಯ್ಯ ಮೇಲೆ‌ ಹೊಸ ಸೆಕ್ಷನ್ ಜಾರಿ| ವಿಚಾರಣೆ ವೇಳೆ ಸುಜಾತಾ ಭಟ್ ಕಣ್ಣೀರಿಟ್ಟಿದ್ಯಾಕೆ? ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಡೀಟೈಲ್ಸ್…

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರೋದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಇದರ ಪ್ರಕಾರ, ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೇನೂ ಅಲ್ಲ ಅಂತ ಕೋರ್ಟ್ ಗೆ ಮಾಹಿತಿ ಕೊಟ್ಟಿದೆ. ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಅಂತ ತಿಳಿಸಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ ಅಡಿ ಎಫ್‌ಐಆರ್

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ‌ ಯಿಂದ ಚಿನ್ನಯ್ಯ ಮೇಲೆ‌ ಹೊಸ ಸೆಕ್ಷನ್ ಜಾರಿ| ವಿಚಾರಣೆ ವೇಳೆ ಸುಜಾತಾ ಭಟ್ ಕಣ್ಣೀರಿಟ್ಟಿದ್ಯಾಕೆ? ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಡೀಟೈಲ್ಸ್… Read More »

ವಿದ್ಯಾಬುದ್ದಿಯ ಅಧಿಪತಿ ನಮ್ಮ ಗಣಪತಿ| ಗಣೇಶ ಚತುರ್ಥಿ ವಿಶೇಷ ವರದಿ

ಸಮಗ್ರ ನ್ಯೂಸ್: ಅವನಿಗೆ ಒಂದು ಹೆಸರಿಲ್ಲ, ಸಾವಿರಾರು ಹೆಸರುಗಳು. ಅವನು ವಿಘ್ನನಾಯಕನೂ ಹೌದು, ವಿಘ್ನನಿವಾರಕನೂ ಹೌದು. ನಾವು ತಮಸ್ಸಿನಲ್ಲಿದ್ದಾಗ ಅವನು ನಮಗೆ ವಿಘ್ನನಾಯಕನೇ; ಆದರೆ ನಮ್ಮ ಸಾತ್ತ್ವಿಕತೆಯೇ ಅವನನ್ನು ನಮಗೆ ಸುಮುಖವಾಗಿಸುತ್ತದೆ, ವಿಘ್ನನಿವಾರಕನಾಗಿ ಒದಗಿಸುತ್ತದೆ. ಗಣಪತಿ, ವಿನಾಯಕ, ಲಂಬೋಧರ, ಪಾರ್ವತೀತನಯ, ಗಜಾನನ, ಈಶಪುತ್ರ, ಗೌರೀಸುತ, ಏಕದಂತ – ಹೀಗೆ ಅವನಿಗೆ ಹೆಸರುಗಳೂ ಹಲವು, ತತ್ತ್ವಗಳೂ ಹಲವು. ಅವನ ಹುಟ್ಟು, ಆಕಾರ, ಆಹಾರ, ಶಕ್ತಿ, ವಾಹನ, ವಿಹಾರ – ಪ್ರತಿಯೊಂದು ಕೂಡ ನಮ್ಮ ಜೀವನದ ಆಶಯ- ಆದರ್ಶಗಳೊಂದಿಗೆ ತಾದಾತ್ಮ್ಯವನ್ನು

ವಿದ್ಯಾಬುದ್ದಿಯ ಅಧಿಪತಿ ನಮ್ಮ ಗಣಪತಿ| ಗಣೇಶ ಚತುರ್ಥಿ ವಿಶೇಷ ವರದಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಆಶ್ರಯ ನೀಡಿದ್ದ ತಿಮರೋಡಿ ಮನೆಗೆ ಚಿನ್ನಯ್ಯನನ್ನು ಕರೆತಂದ ಎಸ್ಐಟಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ. ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್.ಐ.ಟಿ ಅಧಿಕಾರಿಗಳ ತಂಡವು ಇಂದು (ಆ.26ರಂದು) ಬೆಳಗ್ಗೆ 9:20ಕ್ಕೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ

ಧರ್ಮಸ್ಥಳ ಬುರುಡೆ ಪ್ರಕರಣ| ಆಶ್ರಯ ನೀಡಿದ್ದ ತಿಮರೋಡಿ ಮನೆಗೆ ಚಿನ್ನಯ್ಯನನ್ನು ಕರೆತಂದ ಎಸ್ಐಟಿ Read More »

ರಾಜ್ಯದಲ್ಲಿ ಗಣೇಶ ಚತುರ್ಥಿ ವೇಳೆ ಡಿಜೆ ಬಳಕೆ ನಿಷೇಧಿಸಿಲ್ಲ, ನಿಯಮಾನುಸಾರ ಬಳಕೆ – ಸಚಿವ ತಂಗಡಗಿ

ಸಮಗ್ರ ನ್ಯೂಸ್: ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಆದರೆ ಡಿಜೆ ನಿಷೇಧ ಮಾಡಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡಿಜೆ ನಿಷೇಧ ಎನ್ನುವ ಬಿಜೆಪಿಯ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್ ಇರಬೇಕು ಎನ್ನುವ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು.

ರಾಜ್ಯದಲ್ಲಿ ಗಣೇಶ ಚತುರ್ಥಿ ವೇಳೆ ಡಿಜೆ ಬಳಕೆ ನಿಷೇಧಿಸಿಲ್ಲ, ನಿಯಮಾನುಸಾರ ಬಳಕೆ – ಸಚಿವ ತಂಗಡಗಿ Read More »

ಅಮೇರಿಕಾ ಪ್ರವಾಸಕ್ಕೆ ತೆರಳಿದಧರ್ಮಸ್ಥಳ ಪ್ರಕರಣದ ಎಸ್ಐಟಿ ಟೀಂ ಸದಸ್ಯ ಅನುಚೇತ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯ, ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ರಾಜ್ಯ ಸರ್ಕಾರವು ಆಗಸ್ಟ್ 19ರಿಂದ 31ರವರೆಗೆ ವೇತನ ಸಹಿತ ರಜೆಯನ್ನು ಮಂಜೂರು ಮಾಡಿದ್ದು, ಅನುಚೇತ್ ಅವರು ಆಗಸ್ಟ್ 18ರಿಂದ ಆರಂಭವಾಗಿರುವ ‘ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟೇಷನ್ ಸೊಸೈಟಿ ಆಫ್ ಅಮೆರಿಕ ವರ್ಲ್ಡ್ ಕಾಂಗ್ರೆಸ್-2025’ರಲ್ಲಿ ಭಾಗವಹಿಸಲು ತೆರಳಿದ್ದಾರೆ ಎಂದು ಗೊತ್ತಾಗಿದೆ. ವೇತನ

ಅಮೇರಿಕಾ ಪ್ರವಾಸಕ್ಕೆ ತೆರಳಿದಧರ್ಮಸ್ಥಳ ಪ್ರಕರಣದ ಎಸ್ಐಟಿ ಟೀಂ ಸದಸ್ಯ ಅನುಚೇತ್ Read More »

ಅನನ್ಯ ಭಟ್ ನಾಪತ್ತೆ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಸುಜಾತಾ ಭಟ್

ಸಮಗ್ರ ನ್ಯೂಸ್: ಅನನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಅವರು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್

ಅನನ್ಯ ಭಟ್ ನಾಪತ್ತೆ ಪ್ರಕರಣ| ಎಸ್ಐಟಿ ಕಚೇರಿಗೆ ಹಾಜರಾದ ಸುಜಾತಾ ಭಟ್ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.23 ರಂದು ನಡೆಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ  ಹರೀಶ್ ಇಂಜಾಡಿ ಅವರು  ವಹಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಪ್ರಕಾಶ್ ಅವರು  ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಗಳನ್ನು ಹಾಗೂ ಬದಲಾವಣೆಗಳನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ  Read More »