ಪುತ್ತೂರು: ಡಿಎನ್ಎ ನಲ್ಲಿ ಸಾಬೀತಾಯ್ತು ಕೃಷ್ಣ ಜೆ.ರಾವ್ ಕರ್ಮಕಾಂಡ| ಮಗು ಆತನದ್ದೇ ಎಂದು ವರದಿ
ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಪ್ರಕರಣ ಇದೀಗ ಮಹತ್ವದ ಘಟ್ಟ ತಲುಪಿದೆ. ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ನ್ಯಾಯಕ್ಕಾಗಿ ಸಂತ್ರೆಸ್ತೆ ಕುಟುಂಬ ಕಾನೂನು ಹೋರಾಟ ನಡೆಸುತ್ತಿತ್ತು. ಇದೀಗ ಪ್ರಕರಣ […]
ಪುತ್ತೂರು: ಡಿಎನ್ಎ ನಲ್ಲಿ ಸಾಬೀತಾಯ್ತು ಕೃಷ್ಣ ಜೆ.ರಾವ್ ಕರ್ಮಕಾಂಡ| ಮಗು ಆತನದ್ದೇ ಎಂದು ವರದಿ Read More »










