ಸಮಗ್ರ ಸಮಾಚಾರ

BSNL ಸ್ವದೇಶಿ 4G ಸೇವೆಗೆ ಪ್ರಧಾನಿ ಮೋದಿ ಚಾಲನೆ| 97500 ಟವರ್ ಗಳು ಕಾರ್ಯಾರಂಭ

ಸಮಗ್ರ ನ್ಯೂಸ್: ಬಿಎಸ್‌ಎನ್‌ಎಲ್ ನ ಸ್ವದೇಶಿ 4ಜಿ ನೆಟ್ವರ್ಕ್ ಸೇವೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, 97,500 ಟವರ್ ಕಾರ್ಯಾರಂಭಗೊಂಡಿದೆ. ಡಿಜಿಟಲ್ ಇಂಡಿಯಾದತ್ತ ದೊಡ್ಡ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಒಡಿಶಾದ ಜಾರ್ಸುಗುಡದಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ‘ಸ್ವದೇಶಿ’ 4 ಜಿ ನೆಟ್ವರ್ಕ್ ಅನ್ನು ಉದ್ಘಾಟಿಸಿದರು, ಇದು ಭಾರತದ ದೂರಸಂಪರ್ಕ ವಲಯಕ್ಕೆ ಮಹತ್ವದ ಹೆಜ್ಜೆಯಾಗಿದೆ. ಈ ಉದ್ಘಾಟನೆಯು ಬಿಎಸ್‌ಎನ್‌ಎಲ್ ನ ಬೆಳ್ಳಿ ಮಹೋತ್ಸವ ಆಚರಣೆಯೊಂದಿಗೆ ಹೊಂದಿಕೆಯಾಯಿತು, ಇದು ನಿರ್ಣಾಯಕ ಮೂಲಸೌಕರ್ಯದಲ್ಲಿ ಸ್ಥಳೀಯ […]

BSNL ಸ್ವದೇಶಿ 4G ಸೇವೆಗೆ ಪ್ರಧಾನಿ ಮೋದಿ ಚಾಲನೆ| 97500 ಟವರ್ ಗಳು ಕಾರ್ಯಾರಂಭ Read More »

ಧರ್ಮಸ್ಥಳ ಅತಿ ಕೆಟ್ಟ ಪ್ರದೇಶ, ಸರ್ಕಾರ ಅಲ್ಲಿ ರೆಡ್ ಅಲರ್ಟ್ ಘೋಷಿಸಲಿ – ಸುಭಾಷಿಣಿ ಅಲಿ

ಸಮಗ್ರ ನ್ಯೂಸ್: ಧರ್ಮಸ್ಥಳ ಅತಿ ಕೆಟ್ಟ ಸ್ಥಳವಾಗಿದೆ. ಸರ್ಕಾರ ಅಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಬೇಕು ಎಂದು ಮಾಜಿ ಸಂಸದೆ ಸುಭಾಷಿಣಿ ಅಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಅವರು, ಬಳ್ಳಾರಿ ಮುಗಿಸಿದ್ದೇವೆ. ಹಾಸನ ಮುಗಿಸಿದ್ದೇವೆ. ಮುಂದೆ ಧರ್ಮಸ್ಥಳವನ್ನೂ ಸಹ ಮುಗಿಸುತ್ತೇವೆ ಎಂದು ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದಲ್ಲಿ ಹೋರಾಟ ಮಾಡಿದ್ದೆವು. ನಮ್ಮ ಹೋರಾಟದ ಫಲವಾಗಿ ಪ್ರಜ್ವಲ್ ರೇವಣ್ಣಗೆ ಬೇಲ್ ಸಿಗದೇ, ಜೈಲ್ ಸೇರಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಲ್ಲೇ

ಧರ್ಮಸ್ಥಳ ಅತಿ ಕೆಟ್ಟ ಪ್ರದೇಶ, ಸರ್ಕಾರ ಅಲ್ಲಿ ರೆಡ್ ಅಲರ್ಟ್ ಘೋಷಿಸಲಿ – ಸುಭಾಷಿಣಿ ಅಲಿ Read More »

ಮಂಗಳೂರು: ಖಾಸಗಿ ಬಸ್ ಗಳಲ್ಲಿ ಬಾಗಿಲು ಕಡ್ಡಾಯ – ರೆಡ್ಡಿ

ಸಮಗ್ರ ನ್ಯೂಸ್: ಖಾಸಗಿ ಬಸ್‌ಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಓಡಾಡುವ ಬಸ್‌ಗಳಲ್ಲಿ ಬಾಗಿಲು ಕಡ್ಡಾಯವಾಗಿ ಇರುವುದನ್ನು ಖಾತರಿಪಡಿಸಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್‌ ಕೆ ಮಲ್ಲಾಡ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಮುಡಿಪುವಿನಲ್ಲಿ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ವೀಕ್ಷಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗಿಲುಗಳಿಲ್ಲದೇ ರಸ್ತೆಗೆ ಇಳಿಯುವ ಬಸ್‌ಗಳಿಗೆ ಎಫ್‌ಸಿ (ಫಿಟ್‌ನೆಸ್ ಸರ್ಟಿಫಿಕೆಟ್) ನೀಡಬೇಡಿ ಎಂದು ಹೇಳಿದರು. ‘ಇ ಬಸ್‌ಗಳಿಗೆ ಬೇಡಿಕೆ ಸಲ್ಲಿಸಿದ್ದು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲಿರುವ ಬಸ್‌ಗಳ ಖರೀದಿಗಾಗಿ

ಮಂಗಳೂರು: ಖಾಸಗಿ ಬಸ್ ಗಳಲ್ಲಿ ಬಾಗಿಲು ಕಡ್ಡಾಯ – ರೆಡ್ಡಿ Read More »

ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ,

ಕರಾವಳಿ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ Read More »

8 ರಾಜ್ಯಗಳಿಗೆ ಕಾಲಿಟ್ಟ ‘ಐ‌ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್

ಸಮಗ್ರ ನ್ಯೂಸ್: ಉತ್ತರಪ್ರದೇಶದಲ್ಲಿ ಇಸ್ಲಾಮಿಕ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಹುಟ್ಟಿಕೊಂಡ ಐ ಲವ್‌ ಮೊಹಮ್ಮದ್‌ ಪೋಸ್ಟರ್‌ ವಿವಾದ ಮತ್ತು ಅದಕ್ಕೆ ಪ್ರತಿಯಾಗಿ ಐ ಲವ್‌ ಮಹಾದೇವ್‌ ಪೋಸ್ಟರ್‌ ವಾರ್‌ ಇದೀಗ ದೇಶದ 8 ರಾಜ್ಯಕ್ಕೆ ಹಬ್ಬಿದೆ. ಹಲವು ರಾಜ್ಯಗಳಲ್ಲಿ ಈ ವಿಷಯ ಹಿಂದೂ- ಮುಸ್ಲಿಂ ಗಲಭೆಗೆ ಕಾರಣವಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಸೆ.4ರಂದು ನಡೆದ ಈದ್‌ ಇ ಮಿಲಾದ್‌ ಉನ್‌ ನಬಿ ಮೆರವಣಿಗೆಯಲ್ಲಿ ಕೆಲ ಯುವಕರು ‘ ಐ ಲವ್‌ ಮಹಮ್ಮದ್‌’ ಎಂದು ಬರೆದಿದ್ದ ಪೋಸ್ಟರ್‌ಗಳನ್ನು ಟ್ರಾಫಿಕ್‌ ಜಂಕ್ಷನ್‌ಗಳು,

8 ರಾಜ್ಯಗಳಿಗೆ ಕಾಲಿಟ್ಟ ‘ಐ‌ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್ Read More »

ಭಾರತಕ್ಕೆ ಮತ್ತೊಂದು ಶಾಕ್ ನೀಡಿದ ಅಮೇರಿಕ| ಔಷಧಿಗಳ ಮೇಲೆ ಶೇ.100 ಸುಂಕ ಘೋಷಣೆ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಕ್ಟೋಬರ್ 1 ರಿಂದ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಆಮದಿನ ಮೇಲೆ 100% ವರೆಗಿನ ಸುಂಕವನ್ನು ಘೋಷಿಸಿದ್ದಾರೆ. ಇದು ಭಾರತಕ್ಕೆ ಮತ್ತೊಂದು ದೊಡ್ಡ ಶಾಕ್‌ ಉಂಟುಮಾಡಿದೆ. ಒಂದು ಕಂಪನಿಯು ಅಮೆರಿಕದಲ್ಲಿ ತನ್ನ ಔಷಧೀಯ ಉತ್ಪಾದನಾ ಘಟಕವನ್ನು ನಿರ್ಮಿಸದೇ ಹೋದರೆ ಅಕ್ಟೋಬರ್ 1 ರಿಂದ ಯಾವುದೇ ಬ್ರಾಂಡ್ ಅಥವಾ ಪೇಟೆಂಟ್ ಪಡೆದ ಔಷಧೀಯ ಉತ್ಪನ್ನದ ಮೇಲೆ ನಾವು 100% ಸುಂಕವನ್ನು ವಿಧಿಸುತ್ತೇವೆ ಎಂದು ಟ್ರಂಪ್‌ ಟ್ರೂತ್ ಸೋಷಿಯಲ್‌ನಲ್ಲಿ

ಭಾರತಕ್ಕೆ ಮತ್ತೊಂದು ಶಾಕ್ ನೀಡಿದ ಅಮೇರಿಕ| ಔಷಧಿಗಳ ಮೇಲೆ ಶೇ.100 ಸುಂಕ ಘೋಷಣೆ Read More »

‘ಭಾರತ ಹಲವು ಭಾಷೆಗಳ ರಂಗೋಲಿ’ – ಬಿಳಿಮಲೆ

ಸಮಗ್ರ ನ್ಯೂಸ್: ‘ಹಲವು ಭಾಷೆಗಳ ಸಂಗಮವಾಗಿರುವ ಭಾರತವು ಭಾಷೆಗಳ ರಂಗೋಲಿ. ಆದರೆ, ದೇಶದಲ್ಲಿ ಕೆಲವು ಭಾಷೆಗಳು ನಶಿಸಿ ಹೋಗುತ್ತಿವೆ. ಅದಕ್ಕೆ ನಾವು ಸಾಕ್ಷಿಯಾಗುತ್ತಿವೆ. ಬಹುಭಾಷಾ ಕವಿಗೋಷ್ಠಿಗಳು ಭಾಷೆ ಉಳಿವಿಗೆ ಸಹಕಾರಿಯಾಗಲಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು. ಮಂಗಳೂರು ದಸರಾ ಪ್ರಯುಕ್ತ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಕಾರದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳವಾರ ನಡೆದ ಬಹುಭಾಷಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೋಜ್ ಕುಮಾರ್ ಶಿಬಾರ್ಲ (ಕನ್ನಡ), ಗೀತಾ ಲಕ್ಷ್ಮೀಶ ಶೆಟ್ಟಿ

‘ಭಾರತ ಹಲವು ಭಾಷೆಗಳ ರಂಗೋಲಿ’ – ಬಿಳಿಮಲೆ Read More »

ನಿಮ್ಮ ಜನರ ಮೇಲೆ ಬಾಂಬ್ ಹಾಕಿ ಮುಗಿದಿದ್ದರೆ ಸ್ವಲ್ಪ ಆರ್ಥಿಕತೆಯತ್ತ ಗಮನಹರಿಸಿ| ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಬೆವರಿಳಿಸಿದ ಭಾರತ

ಸಮಗ್ರ ನ್ಯೂಸ್: ಖೈಬರ್ ಪಖ್ತುಂಖ್ವಾದಲ್ಲಿ ತನ್ನದೇ ಜನರ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದ್ದಕ್ಕಾಗಿ, ಭಾರತವು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 60ನೇ ಅಧಿವೇಶನದಲ್ಲಿ ಮಾತನಾಡಿದ ಭಾರತೀಯ ರಾಜತಾಂತ್ರಿಕ ಕ್ಷಿತಿಜ್ ತ್ಯಾಗಿ, “ಇಸ್ಲಾಮಾಬಾದ್‌ ತನ್ನ ಜನರನ್ನು ಕೊಲ್ಲುವುದನ್ನು ನಿಲ್ಲಿಸಿ ದೇಶದ ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನ ಆರಂಭಿಸಬೇಕು” ಎಂದು ಕುಹುಕವಾಡಿದ್ದಾರೆ. “ಪಾಕಿಸ್ತಾನವು ಭಾರತದ ನೆಲದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸುತ್ತಿದೆ. ಇಂತಹ ಸುಳ್ಳು ಆರೋಪಗಳನ್ನು

ನಿಮ್ಮ ಜನರ ಮೇಲೆ ಬಾಂಬ್ ಹಾಕಿ ಮುಗಿದಿದ್ದರೆ ಸ್ವಲ್ಪ ಆರ್ಥಿಕತೆಯತ್ತ ಗಮನಹರಿಸಿ| ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಬೆವರಿಳಿಸಿದ ಭಾರತ Read More »

ಲಡಾಕ್ ಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವಂತೆ ಝೆನ್ ಝಿ ಪ್ರತಿಭಟನೆ| ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಸಾವು

ಸಮಗ್ರ ನ್ಯೂಸ್: ಲಡಾಖ್‌ಗೆ ರಾಜ್ಯದ ಸ್ಥಾನಮಾನ ಹಾಗೂ ಆರನೇ ಪರಿಚ್ಛೇದದಡಿ ಸೇರಿಸುವಂತೆ ಒತ್ತಾಯಿಸಿ ಲೇಹ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್ ನಡೆಸುತ್ತಿದ್ದ ಸತ್ಯಾಗ್ರಹ, ಪ್ರತಿಭಟನೆ ಮತ್ತು ಬಂದ್ ಬುಧವಾರ ಹಿಂಸಾಚಾರಕ್ಕೆ ತಿರುಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿಂಸಾಚಾರದ ವೇಳೆ ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರೆ, ಹಲವು ವಾಹನಗಳನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ರಾಜ್ಯದ ಬೇಡಿಕೆಗೆ ಸಂಬಂಧಿಸಿದಂತೆ ಅ.6ರಂದು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರದ ಮಾತುಕತೆ ನಡೆಸಲು ಮುಂದಾಗಿರುವಂತೆಯೇ ಈ ಅಹಿತಕರ

ಲಡಾಕ್ ಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವಂತೆ ಝೆನ್ ಝಿ ಪ್ರತಿಭಟನೆ| ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಸಾವು Read More »

ಇಂಡಿಯಾ – ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ| ಶುಭ್ಮನ್ ಗಿಲ್ ಗೆ ನಾಯಕತ್ವ ಪಟ್ಟ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ. ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ

ಇಂಡಿಯಾ – ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ| ಶುಭ್ಮನ್ ಗಿಲ್ ಗೆ ನಾಯಕತ್ವ ಪಟ್ಟ Read More »