ಸಮಗ್ರ ಸಮಾಚಾರ

ಹಳದಿ ಮಾರ್ಗದ ಮೆಟ್ರೋ ಸಂಚಾರ ಆ.11 ರಿಂದ ಆರಂಭ |ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಬೆಂಗಳೂರಿನ ಆರ್ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯು ಇಂದಿನಿಂದ (ಆ.11 )ಬೆಳಿಗ್ಗೆಯಿಂದ ಪ್ರಾರಂಭವಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. ಇಂದು ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭವಾಗಿದ್ದು. ಹಳದಿ ಮಾರ್ಗದಲ್ಲಿನ ನಮ್ಮ ಮೆಟ್ರೋ ರೈಲು ಸಂಚಾರದ ವೇಳಾಪಟ್ಟಿ ಈ ಕೆಳಗಿನಂತಿದೆ. ಸೋಮವಾರದಿಂದ ಶನಿವಾರದವರೆಗೆ, ವಾರದ ಎಲ್ಲಾ ದಿನಗಳಲ್ಲಿ, ಆರ್.ವಿ. ರಸ್ತೆ ಮತ್ತು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಿಗ್ಗೆ 6.30 […]

ಹಳದಿ ಮಾರ್ಗದ ಮೆಟ್ರೋ ಸಂಚಾರ ಆ.11 ರಿಂದ ಆರಂಭ |ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ Read More »

ಧರ್ಮಸ್ಥಳ: ಪಾಂಗಾಳ ಕ್ರಾಸ್ ನಲ್ಲಿ‌ ಗಲಾಟೆ ಮಾಡಿ‌ ಅರೆಸ್ಟ್ ಆದ 6 ಮಂದಿಗೆ ಜಾಮೀನು

ಸಮಗ್ರ ನ್ಯೂಸ್: ಆಗಸ್ಟ್ 6 ರಂದು ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ನಡೆದ ಗಲಾಟೆ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅವರಿಗೆ ನ್ಯಾಯಾಲಯ ಮದ್ಯಂತರ ಜಾಮೀನು ನೀಡಿದೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7.15ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು ಧರ್ಮಸ್ಥಳ ಭಕ್ತರ ಗುಂಪಿನ ನಡುವೆ ಅಕ್ರಮ ಕೂಟ ಸೇರಿ ಗಲಾಟೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ 6 ಮಂದಿಯನ್ನು

ಧರ್ಮಸ್ಥಳ: ಪಾಂಗಾಳ ಕ್ರಾಸ್ ನಲ್ಲಿ‌ ಗಲಾಟೆ ಮಾಡಿ‌ ಅರೆಸ್ಟ್ ಆದ 6 ಮಂದಿಗೆ ಜಾಮೀನು Read More »

ಸಹಕಾರ ಸಂಘಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ನಿಗದಿ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುವ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಜಾರಿಗೆ ತರಲು ಮಸೂದೆ ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ರಾಜಣ್ಣ 75ನೇ ಜನ್ಮದಿನಾಚರಣೆ ಅಂಗವಾಗಿ ಹೊರ ತರಲಾಗಿದ್ದ ‘ಸಹಕಾರ ಸಾರ್ವಭೌಮ’ ಕೃತಿಗೆ ಬರಹಗಳನ್ನು ನೀಡಿದ ಲೇಖಕರಿಗೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ

ಸಹಕಾರ ಸಂಘಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ನಿಗದಿ – ಸಚಿವ ಕೆ.ಎನ್ ರಾಜಣ್ಣ Read More »

ಚಿಕ್ಕಮಗಳೂರು: ಹೃದಯಾಘಾತಗೊಂಡು ಕುಸಿದು ಬಿದ್ದು 15ರ ಬಾಲಕ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ 15 ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಹೃದಯಾಘಾತಗೊಂಡು ಕುಸಿದು ಬಿದ್ದು 15ರ ಬಾಲಕ ಸಾವು Read More »

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟನೆ ಮಾಡಲಿದ್ದಾರೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ Read More »

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ

ಸಮಗ್ರ ನ್ಯೂಸ್: ರೌಂಡ್-ಟ್ರಿಪ್ ಪ್ಯಾಕೇಜ್ ಯೋಜನೆಯ ಅಡಿಯಲ್ಲಿ ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುಲು ನಿರ್ಧರಿಸಿದೆ. ಈ ಒಂದು ಯೋಜನೆಯಡಿಯಲ್ಲಿ ಒಂದೇ ಗುಂಪಿನ ಪ್ರಯಾಣಿಕರಿಗೆ ಮುಂದಿನ ಪ್ರಯಾಣ ಮತ್ತು ಹಿಂದಿರುಗುವ ಪ್ರಯಾಣ ಎರಡಕ್ಕೂ ಟಿಕೆಟ್‌ಗಳನ್ನು ಬುಕ್ ಮಾಡಿದಾಗ ರಿಯಾಯಿತಿಗಳು ಅನ್ವಯವಾಗುತ್ತವೆ ಅಲ್ಲದೆ ಬುಕ್ ಮಾಡಿದ ಟಿಕೆಟ್‌ಗಳಿಗೆ ಯಾವುದೇ ಮರುಪಾವತಿ ಇರುವುದಿಲ್ಲ. ಈ ಯೋಜನೆಯಡಿಯಲ್ಲಿ ಬುಕಿಂಗ್‌ಗಳು ಈ ತಿಂಗಳ 14 ರಿಂದ ಅಕ್ಟೋಬರ್ 13 ರ ಮುಂಗಡ ಕಾಯ್ದಿರಿಸುವ ಅವಧಿಗೆ ಪ್ರಾರಂಭವಾಗುತ್ತವೆ. ಇದಲ್ಲದೆ, ರಿಟರ್ನ್

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ Read More »

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ 

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ, ಎಚ್ ಆರ್ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ, ಮ್ಯಾಜಿಕ್ ಬಸ್ ಇಂಡಿಯ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಇವರ ಆಶ್ರಯದಲ್ಲಿ Employability Excellence :Career Ace ತರಬೇತಿ ಕಾರ್ಯಕ್ರಮವು 4.08.2025 ರಿಂದ 9.8.2025 ರವರೆಗೆ ನಡೆಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ   ಪಿ.ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ಪ್ರೀತಮ್ ಪ್ರಸಾದ್ ಎಸ್. ಪ್ಲೇಸ್ಮೆಂಟ್ ಆಫೀಸರ್, ರಿಲಯನ್ಸ್ ಫೌಂಡೇಶನ್ ಬೆಂಗಳೂರು ಹಾಗೂ ಅಜಯ್ ಕುಮಾರ್ ಎ. ಜೆ.

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ  Read More »

ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು 33 ವರ್ಷದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಸನತ್ನಗರ ಜೆಕ್ ಕಾಲೋನಿಯಲ್ಲಿ ನಡೆದಿದೆ.‌ ಮೃತಳನ್ನು ಎ.ರಜಿತಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ರೋಹಿತ್ ಮತ್ತು ಆತನ ಕುಟುಂಬದಿಂದ ನಿರಂತರ ಕಿರುಕುಳವನ್ನು ಎದುರಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಆಕೆಯ ತಂದೆ, ಸಬ್ ಇನ್ಸ್ಪೆಕ್ಟರ್ ನರಸಿಂಹ ಗೌಡ್ ನೀಡಿದ ದೂರಿನ ಆಧಾರದ ಮೇಲೆ ಸಂಜೀವ ರೆಡ್ಡಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮತ್ತು ಕುಟುಂಬ ಸದಸ್ಯರ ಪ್ರಕಾರ,

ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ Read More »

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್್ರ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಧರ್ಮಸ್ಥಳ: ಯೂಟ್ಯೂಬ್ ವಾಹಿನಿಗಳ ಪ್ರತಿನಿಧಿಗಳ ಮೇಲೆ‌ ಅನಾಮಿಕರಿಂದ‌ ಗೂಂಡಾಗಿರಿ| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಾಳದ ದಿ. ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಆಗಂತುಕರು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ

ಧರ್ಮಸ್ಥಳ: ಯೂಟ್ಯೂಬ್ ವಾಹಿನಿಗಳ ಪ್ರತಿನಿಧಿಗಳ ಮೇಲೆ‌ ಅನಾಮಿಕರಿಂದ‌ ಗೂಂಡಾಗಿರಿ| ನಾಲ್ವರು ಆಸ್ಪತ್ರೆಗೆ ದಾಖಲು Read More »