ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ
ಸಮಗ್ರ ನ್ಯೂಸ್: ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತ ಸರೋವರ ಕೆರೆಯ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೊಳೆತ ದ್ರಾಕ್ಷಿಯ ಕಸದಮೂಟೆಗಳನ್ನು ಎಸೆದು ಹೋದ ಲಾರಿಯನ್ನು ಪತ್ತೆ ಮಾಡಿರುವ ಪಂಚಾಯಿತಿಯು, ಲಾರಿಯ ಮಾಲೀಕನಿಗೆ ದಂಡ ವಿಧಿಸಿ, ಕಸವನ್ನು ಅವರಿಂದಲೇ ವಿಲೇವಾರಿ ಮಾಡಿಸಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ದ್ರಾಕ್ಷಿ ಸಾಗಣೆಯ ಲಾರಿಯಲ್ಲಿದ್ದವರು ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತಸರೋವರ ಕೆರೆಯ ಬಳಿ ಹೆದ್ದಾರಿ ಬದಿಯಲ್ಲಿ ದಾಕ್ಷಿ ಕಸ ತುಂಬಿದ ಗೋಣಿ […]
ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ Read More »










