ಸಮಗ್ರ ಸಮಾಚಾರ

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ

ಸಮಗ್ರ ನ್ಯೂಸ್: ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತ ಸರೋವರ ಕೆರೆಯ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೊಳೆತ ದ್ರಾಕ್ಷಿಯ ಕಸದಮೂಟೆಗಳನ್ನು ಎಸೆದು ಹೋದ ಲಾರಿಯನ್ನು ಪತ್ತೆ ಮಾಡಿರುವ ಪಂಚಾಯಿತಿಯು, ಲಾರಿಯ ಮಾಲೀಕನಿಗೆ ದಂಡ ವಿಧಿಸಿ, ಕಸವನ್ನು ಅವರಿಂದಲೇ ವಿಲೇವಾರಿ ಮಾಡಿಸಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ದ್ರಾಕ್ಷಿ ಸಾಗಣೆಯ ಲಾರಿಯಲ್ಲಿದ್ದವರು ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತಸರೋವರ ಕೆರೆಯ ಬಳಿ ಹೆದ್ದಾರಿ ಬದಿಯಲ್ಲಿ ದಾಕ್ಷಿ ಕಸ ತುಂಬಿದ ಗೋಣಿ […]

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ Read More »

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ

ಸಮಗ್ರ ನ್ಯೂಸ್: ಹಿರಿಯ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆಯ ಮಧ್ಯದಲ್ಲಿ ರೋಗಿಯನ್ನು ಹತ್ತಿರದ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಬಿಟ್ಟು ನರ್ಸ್ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸೆಪ್ಟೆಂಬರ್ 16, 2023 ರಂದು ಗ್ರೇಟರ್ ಮ್ಯಾಂಚೆಸ್ಟರ್ನ ಟೇಮ್ಸೈಡ್ ಜನರಲ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ರಂಗಮಂದಿರದಲ್ಲಿ ಸಮಾಲೋಚಕ ಅರಿವಳಿಕೆ ತಜ್ಞ ಅಂಜುಮ್, ನರ್ಸ್ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದರು ಎಂದು ವರದಿಯಾಗಿದೆ. ಕೀಹೋಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಯನ್ನು ಅಂಜುಮ್ ಬಿಟ್ಟು ಹೋಗಿ, ನರ್ಸ್ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಜನರಲ್

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ Read More »

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದು ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ Read More »

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಷ್ಯಾದ ಪೂರ್ವ ಕರಾವಳಿಯ ಕಮ್ಚಟ್ಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ದಾಖಲಾಗಿದ್ದು, ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಈ ಭೂಕಂಪದ ತೀವ್ರತೆಯಿಂದಾಗಿ ರಷ್ಯಾದ ಕರಾವಳಿ ಪ್ರದೇಶದಲ್ಲಿ ಜನತೆ ಆತಂಕಕ್ಕೊಳಗಾಗಿದ್ದು, ಸುನಾಮಿ ಸಂಭವಿಸುವ ಭೀತಿ ವ್ಯಕ್ತವಾಗಿದೆ. ಕಳೆದ ತಿಂಗಳಲ್ಲೇ ಇದೇ ಪ್ರದೇಶದಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿ, ಸುನಾಮಿ ಅಲೆಗಳು ಕರಾವಳಿಯನ್ನು ಅಪ್ಪಳಿಸಿದ್ದವು.

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದ್ದು ಆದರೆ ಪೊಲೀಸರು ಡ್ರಗ್ಸ್ ಪೆಡ್ಲರುಗಳ ಜೊತೆಗೆ ನೇರವಾಗಿ ನೆಂಟರು ಹೊಂದಿದ್ದಾರೆ ಜೊತೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಾರ್ಟಿ ಸಹ ಮಾಡಿದ್ದಾರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡಲು ಪೊಲೀಸರೇ ಶ್ರೀರಕ್ಷೆ ಆಗಿದ್ದಾರೆ. ತಿಂಗಳಿಗೆ 1.5 ರಿಂದ 2 ಲಕ್ಷದವರೆಗೆ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಮಂಜಣ್ಣ ಹೆಡ್ ಕಾನ್ಸೆಪ್ಟ್ಗಳಾದ ರಮೇಶ್ ಶಿವರಾಜ್ ಪಿಸಿ ಮಧುಸೂದನ್, ಪ್ರಸನ್ನ, ಶಂಕರ್

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್ Read More »

ನಾನೀಗ ಒಬ್ಬಂಟಿ, ನಂಬಿದವರೇ ನನಗೆ ಕೈಕೊಟ್ಟರು| ಮತ್ತೊಂದು ವಿಡಿಯೋದಲ್ಲಿ ಸಮೀರ್ ಎಂ.ಡಿ ಹೇಳಿಕೆ

ಸಮಗ್ರ ನ್ಯೂಸ್: ಈ ಹಿಂದೆ ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ಕತೆ ಕಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಈಗ ಮತ್ತೊಂದು ವಿಡಿಯೋ ಮಾಡಿ, ತನ್ನ ಕಣ್ಣೀರ ಕಥೆಯನ್ನು ಹೇಳಿಕೊಂಡಿದ್ದಾನೆ. ‘ಎಸ್‌ಐಟಿ ವಿಚಾರಣೆ ನಂತರ ನಾನು ಮನೆ ಕಳೆದುಕೊಂಡೆ. ಇರಲು ಮನೆಯೂ ಇಲ್ಲದೆ ಅನಾಥನಾದೆ. ನಾನು ನಂಬಿದವರು ನನ್ನ ಕೈಬಿಟ್ಟಿದ್ದು, ನಾನೀಗ ಒಬ್ಬಂಟಿಯಾಗಿದ್ದೇನೆ’ ಎಂದು ಅಳಲು ತೋಡಿಕೊಂಡಿದ್ದಾನೆ. ಇರಲು ಮನೆಯೂ ಇಲ್ಲದೆ ಅನಾಥನಾದೆ. ನಾನು ನಂಬಿದವರು ನನ್ನ ಕೈಬಿಟ್ಟಿದ್ದು, ನಾನೀಗ

ನಾನೀಗ ಒಬ್ಬಂಟಿ, ನಂಬಿದವರೇ ನನಗೆ ಕೈಕೊಟ್ಟರು| ಮತ್ತೊಂದು ವಿಡಿಯೋದಲ್ಲಿ ಸಮೀರ್ ಎಂ.ಡಿ ಹೇಳಿಕೆ Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ| ಉಪ್ಪಿನಂಗಡಿ ಮೂಲದ ಫೋಟೋಗ್ರಾಫರ್ ಮೂಡಬಿದಿರೆಯಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಛಾಯಾಗ್ರಾಹಕನ ವಿರುದ್ಧ ಪೊಲೀಸರು ದಲಿತ ದೌರ್ಜನ್ಯ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಆರೋಪಿ. ಆತ ಉಡುಪಿ ಮೂಲದ ಯುವತಿಯೊಂದಿಗೆ ಇನ್‌ಸ್ಟ್ರಾಗ್ರಾಂನಲ್ಲಿ ಸ್ನೇಹ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಸಂತ್ರಸ್ತೆ ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿದ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ| ಉಪ್ಪಿನಂಗಡಿ ಮೂಲದ ಫೋಟೋಗ್ರಾಫರ್ ಮೂಡಬಿದಿರೆಯಲ್ಲಿ ಅರೆಸ್ಟ್ Read More »

ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ದೇಶದ ವಾಯವ್ಯ ಭಾಗದಲ್ಲಿ ಸೆ. 15ರಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ. ದೇಶಕ್ಕೆ ಮೊದಲ ಮಳೆ ಸುರಿಸುವ ಮುಂಗಾರು ಜೂನ್‌ 1ಕ್ಕೆ ಕೇರಳ ಪ್ರವೇಶಿಸಿ, ಜುಲೈ 8ಕ್ಕೆ ಇಡೀ ದೇಶವನ್ನು ವ್ಯಾಪಿಸಿತ್ತು. ಸೆ. 17ಕ್ಕೆ ವಾಯವ್ಯ ಭಾಗದಿಂದ ನೈರುತ್ಯ ಮುಂಗಾರು ಹಿಂದೆ ಸರಿಯಲು ಆರಂಭಿಸಲಿದೆ. ಅ. 15ಕ್ಕೆ ಕೊನೆಗೊಳ್ಳಲಿದೆ’ ಎಂದು ಇಲಾಖೆ ತಿಳಿಸಿದೆ. ‘ಸೆ. 15ರಿಂದ ನೈರುತ್ಯ ಮುಂಗಾರು

ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ Read More »

ಹಾಸನ: ಗಣೇಶ ಮೆರವಣಿಗೆಯಲ್ಲಿ ಅವಘಡ| ಸಾವಿನ ಸಂಖ್ಯೆ 9ಕ್ಕೆ ಏರಿಕೆ| ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆಟ್ರಕ್ ಹರಿದು ಸಂಭವಿಸಿದ ಭೀಕರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ಧಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರವನ್ನು ‌ಘೋಷಿಸಲಾಗಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಾಸನ: ಗಣೇಶ ಮೆರವಣಿಗೆಯಲ್ಲಿ ಅವಘಡ| ಸಾವಿನ ಸಂಖ್ಯೆ 9ಕ್ಕೆ ಏರಿಕೆ| ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ Read More »

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ

ಸಮಗ್ರ ನ್ಯೂಸ್: ನೇಪಾಳ ಅಧ್ಯಕ್ಷರ ಕಚೇರಿಯು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ದೇಶದ ಮಧ್ಯಂತರ ಪ್ರಧಾನಿಯನ್ನಾಗಿ ಶುಕ್ರವಾರ ರಾತ್ರಿ ಘೋಷಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಜೆನ್-ಝಡ್ ಪ್ರತಿಭನಾಕಾರರು, ಅಧ್ಯಕ್ಷ ರಾಮಚಂದ್ರ ಪೌದಲ್ ಮತ್ತು ಸೇನಾ ಮುಖ್ಯಸ್ಥ ಅಶೋಕ ರಾಜ್ ಸಿಗ್ದೇಲ್ ಅವರ ನಡುವೆ ಸಹಮತ ಮೂಡಿದ ಬಳಿಕ ಕರ್ಕಿಯವರನ್ನು ಪ್ರಧಾನಿಯಾಗಿ ನೇಮಕಗೊಳಿಸುವ ನಿರ್ಧಾರ ಹೊರಬಿದ್ದಿದೆ. ಕರ್ಕಿ ನೇಪಾಳದ ಮೊದಲ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದು, ಉಸ್ತುವಾರಿ ಸರಕಾರದಲ್ಲಿ ಸಣ್ಣ

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ Read More »