ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ
ಸಮಗ್ರ ನ್ಯೂಸ್: ಗಣಪತಿ ವಿಸರ್ಜನಾ ಮೆರವಣೆಗೆ ಮೇಲೆ ಟ್ರಕ್ ಒಂದು ನಿಯಂತ್ರಣ ತಪ್ಪಿ ಹರಿದ ಪರಿಣಾಮ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿ ಹಲವು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ. ಅದ್ಧೂರಿಯಾಗಿ ಗಣೇಶ ಮೆರವಣಿಗೆ ಸಾಗುತ್ತಿರುವ ವೇಳೆ ಟ್ರಕ್ವೊಂದು ಜನರ ಮೇಲೆ ನುಗ್ಗಿದೆ. ಚಾಲಕನ ಅಜಾಗುರಕತೆಯಿಂದ ಈ ಘಟನೆ ನಡೆದಿದೆ. ಡಿವೈಡರ್ಗೆ ಡಿಕ್ಕಿ ಆಗಿ ಜನರ ಮೇಲೆ […]
ಹಾಸನದಲ್ಲಿ ಗಣಪತಿ ಮೆರವಣಿಗೆ ಮೇಲೆ ಹರಿದ ಲಾರಿ| ನಾಲ್ವರು ಸಾವು, 20 ಮಂದಿ ಗಂಭೀರ Read More »










