ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು
ಸಮಗ್ರ ನ್ಯೂಸ್: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಅಪಪ್ರಚಾರ ಮಾಡುತ್ತಿರುವ ಹಲವು ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ ಐ ಟಿ ಠಾಣೆಗೆ ಸೆಪ್ಟೆಂಬರ್ 9ರಂದು ದೂರು ನೀಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ನಿರೂಪಣೆ ಸೃಷ್ಟಿಸುವ ಉದ್ದೇಶದಿಂದ ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ […]
ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು Read More »










