ಸಮಗ್ರ ಸಮಾಚಾರ

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸ್ವಾಭಾವಿಕ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ […]

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್ Read More »

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ?

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ?

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ? Read More »

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ತನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಕಳೆಬರಹವನ್ನು ಪತ್ತೆಹಚ್ಚಲು ನೆರವಾಗುವಂತೆ ಧರ್ಮಸ್ಥಳ ಪೊಲೀಸರಿಗೆ ಮನವಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ನಿವಾಸಿ ಮತ್ತು ಕೇಂದ್ರ ತನಿಖಾ ದಳದ ನಿವೃತ್ತ ಸ್ಟೆನೋಗ್ರಾಫರ್ ಸುಜಾತಾ ಭಟ್ ತಮ್ಮ

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ Read More »

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ Read More »