ಸಮಗ್ರ ಸಮಾಚಾರ

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು […]

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ Read More »

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ?

ಸಮಗ್ರ ನ್ಯೂಸ್: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ವ್ಯಾಪಕ ಪ್ರತಿಭಟನೆ ನಡೆಸಿದರು. ಇದನ್ನು ದ್ವೇಷಭಾಷಣ ಎಂದು ಬಣ್ಣಿಸಿದ ಅವರು, ಬಿಜೆಪಿಯ ಹಲ್ದಿಯಾ ಶಾಸಕ ತಪಸಿ ಮಂಡಲ್ ಬಂಡಾಯ ಎದ್ದ ಬಳಿಕ ಸುವೇಂಧು ಅಧಿಕಾರಿಯವರ ಮಾನಸಿಕ ಸ್ಥಿರತೆಯ

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ? Read More »

ದೇವಾಲಯಕ್ಕೆನೇ ವಾಮಾಚಾರನ..?

ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ. ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ

ದೇವಾಲಯಕ್ಕೆನೇ ವಾಮಾಚಾರನ..? Read More »

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು

ಸಮಗ್ರ ನ್ಯೂಸ್:‌ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟ ನಾಗಭೂಷಣ್ ನ ಕಾರು ಅಪಘಾತಕ್ಕೆ ಒಳಗಾಗಿ ದಾರಿ ಪಾದಾಚಾರಿ ಸಾವನಪ್ಪಿ ಘಟನೆ ಸೆ. 30 ಕೋಣನಕುಂಟೆ ಕ್ರಾಸ್​ ಬಳಿ ಸಂಭವಿಸಿದೆ. ಮೃತರನ್ನು ಪ್ರೇಮಾ​ ಎಸ್​. (48) ಎಂದು ಗುರುತಿಸಲಾಗಿದೆ. ಕೃಷ್ಣ ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಫುಟ್ ಪಾತ್ ಮೇಲೆ ವಾಕಿಂಗ್ ಮಾಡ್ತಿದ್ದಾಗ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ನಾಗಭೂಷಣ್

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಸಮಗ್ರ ನ್ಯೂಸ್:‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ “ಯಕ್ಷತರಂಗ” ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಸೆ.29 ರಂದು ಯಕ್ಷಗಾನ ತಂಡದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಯಕ್ಷಗಾನ ಗುರುಗಳಾದ ರಾಧಾಕೃಷ್ಣ ಗೌಡ ಅಗೋಳಿಕಜೆ ನೆರವೇರಿಸಿದರು. ಈ ಸಮಯದಲ್ಲಿ ರಚನಾರವರು ಗಣಪತಿ ದೇವರನ್ನು ಸ್ತುತಿಸಿದರು.ಐಕ್ಯೂಎಸಿ ಸಂಯೋಜಕರಾದ ಪ್ರೊ. ಲತಾ ಬಿ. ಟಿ.ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದರು. ಯಕ್ಷತರಂಗದ ಸಂಯೋಜಕರಾದ ಪ್ರೊ.ಮನೋಹರ.ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ಕಲ್ಪನಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಒಂಪ್ರಕಾಶ್ ಸ್ವಾಗತಿದರು. ಯಕ್ಷತರಂಗದ ವಿದ್ಯಾರ್ಥಿ ನಾಯಕನಾದ ಉದಯ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ‘ಯಕ್ಷತರಂಗ’ ಯಕ್ಷಗಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ

ಸಮಗ್ರ ನ್ಯೂಸ್: ಭಾರಿ ಮಳೆಗೆ ಮರವೊಂದು ಧರೆಗುರುಳಿ ವಾಕ್‌ ಮಾಡುತ್ತಿದ್ದ ತಾಯಿ ಮೃತಪಟ್ಟಿದ್ದು ಮತ್ತು ಮಗುವನ್ನು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌ ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ Read More »

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ

ಸಮಗ್ರ ನ್ಯೂಸ್: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ Read More »

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು

ಸಮಗ್ರ ನ್ಯೂಸ್:‌ ದರೋಡೆಕೋರರ ಗುಂಪು ಬಡಗನ್ನೂರು ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ಸೆ.5ರ ತಡರಾತ್ರಿ ನಡೆದಿದೆ. ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಮಾತ್ರವಿದ್ದು 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ, ಜೀವಬೆದರಿಕೆಯೊಡ್ಡಿ ತಾಯಿ ಮಗನನ್ನು

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕರಾದ ಪೂಂಜಾರವರು 5 ವರ್ಷ ಕಳೆದು 6 ನೇ ವರ್ಷಕ್ಕೆ ಶಾಸಕರಾಗಿ ಪಾದಾರ್ಪಣೆ ಗೊಂಡಿದ್ದೀರಿ ಇಲ್ಲಿಯವರೆಗೆ ಸೌಜನ್ಯ ನ ನ್ಯಾಯದ ಪರ ಒಂದು ಶಬ್ದ ಎತ್ತಲಿಲ್ಲ ನೀವು..ಬರೀ 40% ಕಮಿಷನ್ ನನ್ನು ಕೊಳ್ಳೆ ಹೊಡೆದಿದ್ದೀರಿ, ಇಡೀ ಕರ್ನಾಟಕದಲ್ಲಿ ಕೊಳ್ಳೆ ಹೊಡೆದ ಶಾಸಕರೆಂದರೆ ಹರೀಶ್ ಪೂಂಜಾ. ಇನ್ನು ಹದಿನೈದು ವರ್ಷದಿಂದ ಸಂಸದರಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಇದುವರೆಗೆ ಧ್ವನಿ ಎತ್ತದೇ ಆದಿತ್ಯವಾರ ಬಂದು ಬೊಬ್ಬೆ ಹಾಕುವ ಅನಿವಾರ್ಯತೆ ಏನಿತ್ತು? ಮಾಜಿ ಮಂತ್ರಿ ಹಾಗೂ

ಶಾಸಕ, ಮಾಜಿ ಸಚಿವ, ಸಂಸದರಾಗಿರುವ ಬಿಜೆಪಿಗರು ನನಗೆ ರಕ್ಷಣೆ ನೀಡಬೇಕೆ? ಮೊದಲು ಮೋದಿ ಬಳಿ ಮಾತನಾಡಿ ಸೌಜನ್ಯಗೆ ನ್ಯಾಯ ಕೊಡಿಸಿ| ಬೆಳ್ತಂಗಡಿ ಚಲೋ ಧರಣಿಯಲ್ಲಿ ಬಿಜೆಪಿಗರ ಕಿವಿಹಿಂಡಿದ ವಸಂತ ಬಂಗೇರ Read More »