ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಪ್ರಚೋದನಕಾರಿ ಭಾಷಣ ಮಾಡಿದಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎನ್ನಲಾಗಿದೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬುಧವಾರ ಮದ್ದೂರಿನಲ್ಲಿ ಮುಸ್ಲಿಮರ “ಶಿರಚ್ಛೇದ” ಮಾಡುವುದಾಗಿ […]
ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್ Read More »










