ಸಮಗ್ರ ಸಮಾಚಾರ

ದೇವಿ ವಿಗ್ರಹ ಸಾಗಣೆ ವೇಳೆ ದುರಂತ| ಸರೋವರಕ್ಕೆ ಟ್ರ್ಯಾಲಿ ಬಿದ್ದು 9 ಮಂದಿ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಖಾಂಡ್ವಾದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಸರೋವರಕ್ಕೆ ಬಿದ್ದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ನವರಾತ್ರಿ ಆಚರಣೆಯ ನಂತರ ಭಕ್ತರು ದುರ್ಗಾ ದೇವಿಯ ವಿಗ್ರಹಗಳನ್ನು ವಿಸರ್ಜಿಸಲು ಹೋಗುತ್ತಿದ್ದಾಗ ಗುರುವಾರ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಖಾರ್ಗೋನ್‌ನ ಜಮ್ಲಿ ಗ್ರಾಮಗಳು ಮತ್ತು ಉಜ್ಜಯಿನಿ ಬಳಿಯ ಇಂಗೋರಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ದುರ್ಗಾ […]

ದೇವಿ ವಿಗ್ರಹ ಸಾಗಣೆ ವೇಳೆ ದುರಂತ| ಸರೋವರಕ್ಕೆ ಟ್ರ್ಯಾಲಿ ಬಿದ್ದು 9 ಮಂದಿ ಸಾವು Read More »

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ(30) ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿವೈಎಫ್‌ಐ ಮಹಿಳಾ ಸಂಘದ ಪ್ರದೇಶ ಸಮಿತಿಯ ಅಧ್ಯಕ್ಷೆ ಮತ್ತು ವಕೀಲೆಯಾಗಿರುವ ರಂಜಿತಾ ಕುಂಬ್ಳದಲ್ಲಿರುವ ತಮ್ಮ ಕಚೇರಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರನ್ ಮತ್ತು ಕುಂಬ್ಳ ಬತ್ತೇರಿಯ ವಾರಿಜಾಕ್ಷಿ ದಂಪತಿಯ ಪುತ್ರಿ. ಅವರ ಪತಿ ಕೃತೇಶ್, ಅವರ ಎಂಟು ವರ್ಷದ ಮಗ ಮತ್ತು ಅವರ ಸಹೋದರ ಸುಜಿತ್ ಅವರನ್ನು ಅಗಲಿದ್ದಾರೆ. ಮೃತದೇಹದ ಬಳಿ

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ Read More »

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನ| ಪ್ರಧಾನಿ ಮೋದಿ ಸಹಿತ ಹಲವರಿಂದ ಗಾಂಧಿ ಸಮಾಧಿಗೆ ಪುಷ್ಪನಮನ

ಸಮಗ್ರ ನ್ಯೂಸ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಮತ್ತೊಂದು ಪೋಸ್ಟ್ ನಲ್ಲಿ ಮಾಜಿ

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನ| ಪ್ರಧಾನಿ ಮೋದಿ ಸಹಿತ ಹಲವರಿಂದ ಗಾಂಧಿ ಸಮಾಧಿಗೆ ಪುಷ್ಪನಮನ Read More »

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಕುರುಹಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ ಮುಖಬೆಲೆಯ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಬುಧವಾರ ಮಾಡಿದ್ದಾರೆ. 100 ರೂ ನಾಣ್ಯದಲ್ಲಿ (Rs 100 coin) ಭಾರತ್ ಮಾತೆ ಹಾಗೂ ಸ್ವಯಂಸೇವಕರ ಚಿತ್ರ ಇರುವುದು ವಿಶೇಷ. ಭಾರತೀಯ ಕರೆನ್ಸಿಯೊಂದರಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿರುವುದು ಇದೇ ಮೊದಲು. ಈ ವಿಶೇಷ 100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನದ ಚಿತ್ರ ಇದೆ. ಮತ್ತೊಂದು ಬದಿಯಲ್ಲಿ

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ Read More »

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಬೆಳ್ತಂಗಡಿಯಲ್ಲಿ ಮಹೇಶ್ ತಿಮರೋಡಿ ಇರಬಾರದು ಅಂತ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು. ಹೀಗಾಗಿ ತಿಮರೋಡಿ ಕೂಡ ಬೆಳ್ತಂಗಡಿ ಬಿಟ್ಟು ರಾಯಚೂರಿಗೆ ಹೋಗಬೇಕಾಗಿತ್ತು.ಆದರೆ ಈ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಬೆಳ್ತಂಗಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ Read More »

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧಗಳು ನಡೆದಿವೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸೋಮವಾರ ಗ್ರಾಮ ಪಂಚಾಯಿತಿ ನಾಲ್ವರು ಮಾಜಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿತು. ಎಸ್‌ಐಟಿ ನೀಡಿದ್ದ ನೋಟಿಸ್‌ನಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವ ಗೌಡ, ಪ್ರಭಾಕರ ಪೂಜಾರಿ, ಗೀತಾ,ಚಂದನ್ ಕಾಮತ್ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಇವರುಗಳು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಸಹಜ ಸಾವು ಪ್ರಕರಣದಲ್ಲಿ ಶವ ಹೂತಿರುವ ಸಂಬಂಧ ಬಿಲ್ ಪಾವತಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ

ಧರ್ಮಸ್ಥಳ: ಎಸ್ಐಟಿಯಿಂದ ಗ್ರಾ.ಪಂ ಮಾಜಿ ಅಧ್ಯಕ್ಷರುಗಳ ವಿಚಾರಣೆ Read More »

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ

ಸಮಗ್ರ ನ್ಯೂಸ್: ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ.‌ ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ Read More »

ದ್ವಾದಶ ರಾಶಿಗಳ ವಾರ‌ಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ

ಸಮಗ್ರ ನ್ಯೂಸ್: ಸೆಪ್ಟೆಂಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರವು ಬಹಳ ಅನುಕೂಲಗಳ ತರಲಿದೆ. ನಿಮ್ಮ ಮೇಲೆ ಇದ್ದಕ್ಕಿದ್ದಂತೆ ಹೆಚ್ಚಿನ ಜವಾಬ್ದಾರಿಗಳು ಬೀಳಬಹುದು. ಉದ್ಯೋಗದಲ್ಲಿರುವವರು ಈ ಸಮಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಯಾರನ್ನಾದರೂ ಕುರುಡಾಗಿ

ದ್ವಾದಶ ರಾಶಿಗಳ ವಾರ‌ಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ| ಕರಾವಳಿಯಲ್ಲಿ ಚುರುಕುಗೊಂಡ ಮಳೆರಾಯ| ಅ.4ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಮಳೆ ಶನಿವಾರ ಬಿರುಸುಗೊಂಡಿದೆ. ಗ್ರಾಮೀಣ ಭಾಗಗಳಲ್ಲಿ ವೇಗವಾದ ಗಾಳಿ ಸಹಿತ ಮಳೆಯಾದ ಪರಿಣಾಮ ಮರಗಳು ಉರುಳಿ ಬಿದ್ದಿವೆ. ಕೃಷಿಗೂ ಹಾನಿ ಸಂಭವಿಸಿದೆ. ಸುಳ್ಯ ತಾಲೂಕಿನ ಗ್ರಾಮಾಂತರದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಹಲವಾರು ಕಡೆಗಳಲ್ಲಿ ನವರಾತ್ರಿಗೆ ಆಯೋಜನೆಗೊಂಡ ಕಾರ್ಯಕ್ರಮಗಳಿಗೆ ಅಡಚಣೆ ಉಂಟಾಯಿತು. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ| ಕರಾವಳಿಯಲ್ಲಿ ಚುರುಕುಗೊಂಡ ಮಳೆರಾಯ| ಅ.4ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ Read More »