ಮಗನಿಗೆ ಹೆಚ್ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್
ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಭರತ್ ಹೆಚ್ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು […]
ಮಗನಿಗೆ ಹೆಚ್ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್ Read More »










