ಸಮಗ್ರ ಸಮಾಚಾರ

ಹಿಂದೂ ಹುಡುಗನ ಜೊತೆ ಹಸೆಮಣೆ ಏರಲಿರುವ ಗಾಯಕಿ ಸುಹಾನಾ ಸೈಯದ್

ಸಮಗ್ರ ನ್ಯೂಸ್: ಜೀಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ತಮ್ಮ ಬೋಲ್ಡ್ ಲುಕ್ಸ್ ಹಾಗೂ ಡೊಂಟ್ ಕೇರ್ ಸ್ವಭಾವದ ಮೂಲಕ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಈ ಮಧ್ಯೆ ತಾವು ಮದುವೆಯಾಗುತ್ತಿರುವುದಾಗಿ ಸುಹಾನಾ ಹೇಳಿದ್ದಾರೆ. ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಸುಹಾನಾಗೆ ಹಾಡುಗಾರಿಕೆ ಎಂದರೆ ಎಲ್ಲಿಲ್ಲದ […]

ಹಿಂದೂ ಹುಡುಗನ ಜೊತೆ ಹಸೆಮಣೆ ಏರಲಿರುವ ಗಾಯಕಿ ಸುಹಾನಾ ಸೈಯದ್ Read More »

ದೈಹಿಕ ಶಿಕ್ಷಕನ ಮೊಬೈಲ್ ಒಳಗೆ 2500ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ? ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮೀರಿಸುವ ಮತ್ತೊಂದು ಲೈಂಗಿಕ ಹಗರಣ ಆರೋಪ

ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನೂ ಮೀರಿಸುವ ಲೈಂಗಿಕ ಹಗರಣವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು

ದೈಹಿಕ ಶಿಕ್ಷಕನ ಮೊಬೈಲ್ ಒಳಗೆ 2500ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ? ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮೀರಿಸುವ ಮತ್ತೊಂದು ಲೈಂಗಿಕ ಹಗರಣ ಆರೋಪ Read More »

ವೀರೇಂದ್ರ ಹೆಗ್ಗಡೆ ಒಂದು ದಿನವಾದರೂ ಜೈಲಿಗೆ ಹೋಗಬೇಕೆಂಬುದು ಅವರ ಆಸೆಯಾಗಿತ್ತು| ಸ್ಪೋಟಕ ಹೇಳಿಕೆ ನೀಡಿದ ಚಿನ್ನಯ್ಯ ಪತ್ನಿ ಮಲ್ಲಿಕಾ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ ಚಿನ್ನಯ್ಯ ದಾಖಲಿಸಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿದ್ದು, ಸದ್ಯ ಈ ತಂಡ ತನ್ನ ತನಿಖೆಯನ್ನು ಮುಂದುವರಿಸಿದೆ. ಮೊದಲಿಗೆ ಚಿನ್ನಯ್ಯ ತೋರಿಸಿದ ಜಾಗಗಳಲ್ಲಿ ಉತ್ಖನನ ಮಾಡಿದ ಎಸ್‌ಐಟಿ ಬಳಿಕ ಆತನನ್ನು ಬಂಧಿಸಿದ್ದು, ಸದ್ಯ ಇದೀಗ ಸೌಜನ್ಯ ಮಾವ ವಿಠಲ ಗೌಡ ಹೇಳಿದ ಜಾಗದಲ್ಲಿ ಬುರುಡೆ ಹಾಗೂ ಮೂಳೆಗಳನ್ನು ಸಂಗ್ರಹಿಸಿದೆ. ಇನ್ನು ಮೊದಲಿಗೆ ತಾನು ನೂರಾರು ಶವಗಳನ್ನು ಹೂತಿದ್ದು ಅವುಗಳ

ವೀರೇಂದ್ರ ಹೆಗ್ಗಡೆ ಒಂದು ದಿನವಾದರೂ ಜೈಲಿಗೆ ಹೋಗಬೇಕೆಂಬುದು ಅವರ ಆಸೆಯಾಗಿತ್ತು| ಸ್ಪೋಟಕ ಹೇಳಿಕೆ ನೀಡಿದ ಚಿನ್ನಯ್ಯ ಪತ್ನಿ ಮಲ್ಲಿಕಾ Read More »

ನಾನು ಕನ್ನಡಿಗ, ಹಿಂದೂ. ಕಲಾವಿದರ ನಡುವೆ ಧರ್ಮ ತಂದಿಡಬೇಡಿ| ಯೂಟ್ಯೂಬರ್ ಮುಕಳೆಪ್ಪ ಮೊದಲ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಧಾರವಾಡದ ಕಾಮಿಡಿ ಸ್ಟಾರ್ ಯುಟ್ಯುಬರ್ ಮುಕಳೆಪ್ಪನ ಅನ್ಯ ಧರ್ಮದ ಯುವತಿ ಜೊತೆ ಮದುವೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ತನ್ನ ಮುಕಳೆಪ್ಪ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುಕಳೆಪ್ಪ ಜೊತೆ ಆತನ ಪತ್ನಿ ಗಾಯತ್ರಿ ಕೂಡಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಮೊದಲು ಮಾತನಾಡಿದ ಮುಕಳೆಪ್ಪ, ಎಲ್ಲರೂ ಮುಕಳೆಪ್ಪ ಲವ್ ಜಿಹಾದ್ ಎಂದು ಹೇಳುತಿದ್ದಾರೆ. ಆದರೆ‌ ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ. ಇಬ್ಬರು ಇಷ್ಟ ಪಟ್ಟು ಮದುವೆಯಾಗಿದ್ದೆವೆ. ನಾವು ಇಬ್ಬರೂ ಮತಾಂತರಗೊಂಡಿಲ್ಲ. ನನ್ನ ಪತ್ನಿ

ನಾನು ಕನ್ನಡಿಗ, ಹಿಂದೂ. ಕಲಾವಿದರ ನಡುವೆ ಧರ್ಮ ತಂದಿಡಬೇಡಿ| ಯೂಟ್ಯೂಬರ್ ಮುಕಳೆಪ್ಪ ಮೊದಲ ಪ್ರತಿಕ್ರಿಯೆ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ Read More »

ಬಡವರ ಪಾಲಿಗೆ ಬಂಗಾರ ಮತ್ತಷ್ಟು ಭಾರ| ಇಂದಿನ ಚಿನ್ನದ ದರ ನೋಡಿ…

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಏರಿಕೆಯನ್ನು ಕಂಡಿವೆ. ಭಾರತೀಯ ಹಾಗೂ ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಗಳು ಮೈಲಿಗಲ್ಲು ಮುಟ್ಟಿದ್ದು, ಹೂಡಿಕೆದಾರರ ಗಮನ ಸೆಳೆದಿವೆ. ಈ ಬೆಲೆ ಏರಿಕೆ, ವಿಶ್ವದ ಆರ್ಥಿಕ ಪರಿಸ್ಥಿತಿಗಳ ಪ್ರಭಾವ ಮತ್ತು ಬೇಡಿಕೆ ಹೆಚ್ಚಳದಿಂದ ಸಂಭವಿಸಿದೆ. ಭಾರತದಲ್ಲಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,04,800 ರೂವರೆಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,14,330 ರೂಗೆ ಮುಟ್ಟಿದೆ. 18 ಕ್ಯಾರಟ್ ಚಿನ್ನದ 10 ಗ್ರಾಂ

ಬಡವರ ಪಾಲಿಗೆ ಬಂಗಾರ ಮತ್ತಷ್ಟು ಭಾರ| ಇಂದಿನ ಚಿನ್ನದ ದರ ನೋಡಿ… Read More »

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ

ಸಮಗ್ರ ನ್ಯೂಸ್: ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು ಗೊತ್ತಾಗಿದ್ದು, ಅದೇ ವಿಮಾನದಲ್ಲಿ ಆತನನ್ನು ವಾಪಸ್‌ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ವಿಮಾನ ಲ್ಯಾಂಡ್‌ ಆದ ಬಳಿಕ ಬಾಲಕನೊಬ್ಬ ವಿಮಾನದ ಸುತ್ತ ಓಡಾಡುತ್ತಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ Read More »

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ

ಸಮಗ್ರ ನ್ಯೂಸ್: ವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ. ಇಂಟರ್ನೆಟ್‌ ಇಲ್ಲದ ಕಡೆ ಸಮೀಕ್ಷೆಗೆ ಬಳಸುವ ಆಯಪ್‌ ಕೆಲಸ ಮಾಡದೇ ಇರುವುದು, ಮೊದಲ ದಿನ ಗಣತಿದಾರರಿಗೆ ಸೂಕ್ತ ರೀತಿಯಲ್ಲಿ ಕಿಟ್‌ ವಿತರಣೆ ಆಗದ್ದು, ಕೆಲವು ಕಡೆ ಕಿಟ್‌ಗಳು ಸಂಜೆ ವೇಳೆಗೆ ಕೈ

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ Read More »

ಬಂಟ್ವಾಳ: ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರ ದಾಳಿ| 9 ಗೋವುಗಳ ರಕ್ಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ಸೋಮವಾರ ಪೊಲೀಸರು ಅಕ್ರಮ ಗೋಹತ್ಯೆ ನಡೆಸುತ್ತಿದ್ದುದನ್ನು ತಡೆದು ಒಂಬತ್ತು ಗೋವುಗಳನ್ನು ರಕ್ಷಿಸಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನ ಮನೆಯೊಂದರ ಹಿಂದಿನ ಶೆಡ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಚಾಕು ಮತ್ತು ಮಚ್ಚಿನಿಂದ ಗೋವುಗಳನ್ನು ವಧಿಸುತ್ತಿದ್ದ ಗುಂಪೊಂದು ಪತ್ತೆಯಾಗಿದೆ. ಪೊಲೀಸ್ ತಂಡವನ್ನು ನೋಡಿದ್ದೆ ತಡ ಹೆಚ್ಚಿನ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ

ಬಂಟ್ವಾಳ: ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರ ದಾಳಿ| 9 ಗೋವುಗಳ ರಕ್ಷಣೆ Read More »

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ  ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ.   ಸೆಪ್ಟೆಂಬರ್  25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ,

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ Read More »