ಸಮಗ್ರ ಸಮಾಚಾರ

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ […]

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ Read More »

ಮೋಚಾ ಚಂಡಮಾರುತ ಪರಿಣಾಮ| ಮೇ.13ರವರೆಗೂ ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೇ 13 ರವರೆಗೆ ಭಾರಿ ಮಳೆಯಾಗಲಿದೆ. ಚಂಡಮಾರುತ ಪರಿಣಾಮ ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮೇ 11 ಮತ್ತು ಮೇ 12ರಂದು ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ತಮಿಳುನಾಡಿನ ಕರಾವಳಿ ಸಮೀಪದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ

ಮೋಚಾ ಚಂಡಮಾರುತ ಪರಿಣಾಮ| ಮೇ.13ರವರೆಗೂ ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ Read More »

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!!

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ಎಲ್ಲಾ ನೌಕರರಿಗೆ ಸಾರ್ವತ್ರಿಕ ರಜೆಯನ್ನು ನೀಡಿ ಆದೇಶಿಸಿದೆ. ಇದೇ ವೇಳೆಯಲ್ಲಿ ಮತದಾನದ ಮಹತ್ವವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದಿಂದ ಸೂಕ್ತ ನಿರ್ದೇಶನವನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮತದಾನ ಮಾಡದವರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಮೇ.10ರಂದು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಾದಂತ ಕೆ ಆರ್ ಎಸ್, ಬೃಂದಾವನ ಗಾರ್ಡನ್, ಮುತ್ತತ್ತಿ, ಶಿವನಸಮುದ್ರ, ರಂಗನತಿಟ್ಟು,

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!! Read More »

ಭಜರಂಗದಳ ಭಜರಂಗಬಲಿ ಆಗಿದ್ದೇಗೆ? ಚುನಾವಣಾ ಸಮಯದಲ್ಲಿ ಅಚ್ಚರಿಯ ಬದಲಾವಣೆ ಕುರಿತು ಕಾಂಗ್ರೆಸ್ ಪ್ರಶ್ನೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಬಜರಂಗದಳ ಸಂಘಟನೆ ನಿಷೇಧ ವಿಚಾರವಾಗಿ ಬಿಜೆಪಿ ಆಕ್ರೋಶ ಭರಿತ ಪ್ರಚಾರ ಮುಂದುವರೆದಿರುವಂತೆ ಇದಕ್ಕೆ ತಿರುಗೇಟು ನೀಡಿರುವ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಪ ಪಿ ಚಿದಂಬರಂ ಬಜರಂಗದಳ ‘ಬಜರಂಗಬಲಿ’ ಆಗಿದ್ದೇಗೆ? ಎಂದು ಪ್ರಶ್ನಿಸಿದ್ದಾರೆ. ರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ಸಂಘಟನೆ ನಿಷೇಧಿಸುವುದಾಗಿ ಹೇಳಿಲ್ಲ. ಆದರೆ, ದ್ವೇಷ ಬಿತ್ತುವ ಎಲ್ಲ ಸಂಘಟನೆಗಳಿಗೆ ಎಚ್ಚರಿಕೆ

ಭಜರಂಗದಳ ಭಜರಂಗಬಲಿ ಆಗಿದ್ದೇಗೆ? ಚುನಾವಣಾ ಸಮಯದಲ್ಲಿ ಅಚ್ಚರಿಯ ಬದಲಾವಣೆ ಕುರಿತು ಕಾಂಗ್ರೆಸ್ ಪ್ರಶ್ನೆ Read More »

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮೇ7 ರಂದು ಉಡುಪಿ ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿಯ ತಿರ್ಲಪಲ್ಕೆಯಲ್ಲಿ ಸಂಭವಿಸಿದೆ. ಬೆಳ್ಳೆ ಗ್ರಾಮ ಪಂಚಾಯತ್ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ವಿಷಯ ತಿಳಿದ ತಕ್ಷಣ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿಯವರಿಗೆ ಮಾಹಿತಿ ನೀಡಿದ್ದಾರೆ. ಕೊಳದ ಪಕ್ಕದಲ್ಲಿ ಮೃತ ದೇಹ ಪತ್ತೆಯಾಗಿದ್ದು, ಮಗುವನ್ನು ಆಕೆಯ ಪೋಷಕರು ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿರಬಹುದು ಎಂಬ ಗುಮಾನಿಗೆ ಕಾರಣವಾಗಿದೆ. ಈ ಬಗ್ಗೆ

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ Read More »

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ

ಸಮಗ್ರ ನ್ಯೂಸ್: ಮಾಜಿ‌ ಶಾಸಕರೊಬ್ಬರ ಮೇಲೆ ಹಲ್ಲೆಗೈದು ಅವರ ಮನೆ ದರೋಡೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಮನೆ ಮೇಲೆ ಕೆಲ ದುಷ್ಕರ್ಮಿಗಳು ಬಂದೂಕು, ಮಚ್ಚುನೊಂದಿಗೆ ದಾಳಿ ಮಾಡಿದ್ದಾರೆ. ಮನೆಯ ಬಾಗಿಲು ಮುರಿದು, ಮಾಜಿ ಶಾಸಕರ ಮೇಲೆ ನಡೆಸಿದ್ದಾರೆ. 1ಕೆ.ಜಿಗೂ ಅಧಿಕ ಚಿನ್ನಾಭರಣ, ಹಣ ದರೋಡೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚುನಾವಣೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಸ್ಥಳಕ್ಕೆ

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ Read More »

ಖಳ ನಾಯಕ ಯಶ್ ಶೆಟ್ಟಿ “ಬೇರ”ಚಿತ್ರದ ನಾಯಕ ನಟ

ಸಮಗ್ರ ನ್ಯೂಸ್: ಕಳೆದ ಐದಾರು ವರ್ಷದಿಂದ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡ ಯಶ್ ಶೆಟ್ಟಿ ಅವರು ಇದೀಗ ನಿಮ್ಮ ಮುಂದೆ ಬೇರ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಮೂವತ್ತು ಸಿನಿಮಾಕಿಂತ ಹೆಚ್ಚು ಸಿನಿಮಾದಲ್ಲಿ ಕಾಣಿಸಿಕೊಂಡ ಇವರು ಮೂಲತಹ ಉಡುಪಿಯವರಾಗಿದ್ದು ಸುಮಾರು ಇಪ್ಪತ್ತು ವರ್ಷದಿಂದ ರಂಗಭೂಮಿಯಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದಾರೆ. ಇವರು ಚಿಕ್ಕ ವಯಸ್ಸಿನಿಂದಲೇ ಕಮರ್ಷಿಯಲ್ ನಾಟಕವನ್ನು ನಿರ್ಮಿಸಿ ಅಭಿನಯಿಸುತ್ತ ನಟನೆ ಲೋಕಕ್ಕೆ ಕಾಲಿಟ್ಟರು. ಒಂದು ವರ್ಷ ನಿನಾಸಂ ಅಲ್ಲಿ ನಟನೆಯನ್ನು ಕಲಿತು ಅಲ್ಲಿಂದ ರಾಷ್ಟೀಯ ನಾಟಕ ಶಾಲೆಯಾದ ದೆಹಲಿಯಲ್ಲಿ

ಖಳ ನಾಯಕ ಯಶ್ ಶೆಟ್ಟಿ “ಬೇರ”ಚಿತ್ರದ ನಾಯಕ ನಟ Read More »

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್

ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ್ ನೇರ್ಲಾಜೆ ನಿರ್ಮಾಣದ ‘ಬೇರ’ ಸಿನಿಮಾ Samagra news: ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ ಹಿಂದೆ ಕರಾವಳಿಯ ಅಪ್ಪಟ ಟ್ಯಾಲೆಂಟ್‌ಗಳು ಕೆಲಸ ಮಾಡುತ್ತಿವೆ ಎಂಬುವುದು ಉಲ್ಲೇಖನೀಯ. ಚಿತ್ರದ ನಿರ್ಮಾಣ, ನಿರ್ದೇಶನ, ನಟನೆ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೋಸ್ಟಲ್ ಪ್ರತಿಭೆಗಳು ಸೈ ಅನ್ನಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕರಾವಳಿಗರ ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್ Read More »