ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ಮೇಜರ್ ಟ್ವಿಸ್ಟ್
ಸಮಗ್ರ ನ್ಯೂಸ್: ಮಂಗಳೂರಿನ ಡಿಪೋದ ಕೆಎಸ್ಆರ್ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ, ಹೀಗೆ ಹಿಂದಕ್ಕೆ ಬರುತ್ತಿರುವ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂಬುದನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಮಂಗಳೂರು-1ನೇ ಘಟಕದ ವಾಹನ ಸಂಖ್ಯೆ:KA19 F3407 ಮಾರ್ಗಸಂಖ್ಯೆ 129/130 ಕಾಸರಗೋಡು – ಮಂಗಳೂರು ಮಾರ್ಗದಲ್ಲಿ […]
ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ Read More »










