ಸಮಗ್ರ ಸಮಾಚಾರ

ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನಾಗಿ ಬಳಿಕ ಆರೋಪಿಯಾದಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬಳಿಕ ಎಸ್ ಐಟಿ ಗೆ ಪ್ರಕರಣ ಹಸ್ತಾಂತವಾಗಿತ್ತು, ಬಳಿಕ ಎಸ್ ಐಟಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿದ ಸ್ಥಳಗಳಲ್ಲಿ ಉತ್ಖನನ ನಡೆಸಿತ್ತು, ಆದರೆ ಸರಿಯಾದ ಸಾಕ್ಷಿಗಳು ಸಿಗದ ಕಾರಣ ಆತನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿತ್ತು. ಇದೀಗ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ […]

ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ Read More »

ಮೋದಿ‌ ಜನ್ಮದಿನಕ್ಕೆ ನಡುರಾತ್ರಿಯೇ ಕರೆಮಾಡಿ ಶುಭಕೋರಿದ ಅಮೇರಿಕಾದ ಅಧ್ಯಕ್ಷ ಟ್ರಂಪ್

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಶುಭಾಶಯ ಹೇಳಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ‘ಹೊಸ ಎತ್ತರಕ್ಕೆ’ ಕೊಂಡೊಯ್ಯುವುದಾಗಿ ಇಬ್ಬರೂ ನಾಯಕರು ದೃಢಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ 75 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಲು ಆತ್ಮೀಯವಾಗಿ ಕರೆ ಮಾಡಿದರು. ಪ್ರಧಾನಿ ಮೋದಿ ಅವರು X ನಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, “ನನ್ನ ಸ್ನೇಹಿತ, ಅಧ್ಯಕ್ಷ ಟ್ರಂಪ್,

ಮೋದಿ‌ ಜನ್ಮದಿನಕ್ಕೆ ನಡುರಾತ್ರಿಯೇ ಕರೆಮಾಡಿ ಶುಭಕೋರಿದ ಅಮೇರಿಕಾದ ಅಧ್ಯಕ್ಷ ಟ್ರಂಪ್ Read More »

ಪ್ರಧಾನಿ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ| ಅ.2ರವರೆಗೆ ದೇಶಾದ್ಯಂತ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬುಧವಾರ 75 ವಸಂತಗಳನ್ನು ಪೂರೈಸಿದ್ದಾರೆ. ಭಾರತೀಯ ಜನತಾ ಪಕ್ಷವು(BJP) ತನ್ನ ಪರಮೋಚ್ಛ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ದಿನಗಳ ಕಾಲ ‘ಸೇವಾ ಪಖ್ವಾಡ’ವನ್ನು ಪ್ರಾರಂಭಿಸಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಸ್ಥಳೀಯ ಉತ್ಪನ್ನಗಳ ಬಳಕೆಯನ್ನು ಜನರಲ್ಲಿ ಉತ್ತೇಜಿಸಲು ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆ ಮತ್ತು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು

ಪ್ರಧಾನಿ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ| ಅ.2ರವರೆಗೆ ದೇಶಾದ್ಯಂತ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ Read More »

ಮಹಿಳೆಯೊಂದಿಗೆ ಚಕ್ಕಂದವಾಡಲು ರಮೇಶನಾಗಿ ಬದಲಾದ ಅಬ್ದುಲ್ಲಾ| ಶೃಂಗೇರಿಯ ಲಾಡ್ಜ್ ನಲ್ಲೊಂದು ಆಧಾರ್ ನಕಲಿ ಪ್ರಕರಣ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಾನೆ. ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಎಂಬ ವ್ಯಕ್ತಿ, ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದನು. ಈ ವೇಳೆ, ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ

ಮಹಿಳೆಯೊಂದಿಗೆ ಚಕ್ಕಂದವಾಡಲು ರಮೇಶನಾಗಿ ಬದಲಾದ ಅಬ್ದುಲ್ಲಾ| ಶೃಂಗೇರಿಯ ಲಾಡ್ಜ್ ನಲ್ಲೊಂದು ಆಧಾರ್ ನಕಲಿ ಪ್ರಕರಣ Read More »

ವಿಜಯಪುರ: ಗನ್, ಪಿಸ್ತೂಲ್ ತೋರಿಸಿ ಬ್ಯಾಂಕ್ ದರೋಡೆ| 8 ಕೋಟಿ ನಗದು, 50 ಕೆಜಿ ಚಿನ್ನಾಭರಣ ಲೂಟಿ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ

ವಿಜಯಪುರ: ಗನ್, ಪಿಸ್ತೂಲ್ ತೋರಿಸಿ ಬ್ಯಾಂಕ್ ದರೋಡೆ| 8 ಕೋಟಿ ನಗದು, 50 ಕೆಜಿ ಚಿನ್ನಾಭರಣ ಲೂಟಿ Read More »

ಕಾಸರಗೋಡು: ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯಲ್ಲಿ 14 ಪುರುಷರು ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಹಾಯಕ ಶಿಕ್ಷಣ ಅಧಿಕಾರಿ ಮತ್ತು ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಲಿಪಶುವಿನ ತಾಯಿ ತನ್ನ ಮಗನ ಚಟುವಟಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪ್ರಕರಣ

ಕಾಸರಗೋಡು: ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ Read More »

ಮಂಗಳೂರು: ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ 19 ರಿಂದ 45 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇರಿಹಿಲ್‌ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಿಂದ ಅರ್ಜಿ ಪಡೆಯಬಹುದು. ಅ.10 ಅರ್ಜಿ ಸಲ್ಲಿಸಲು ಕೊನೆಯ

ಮಂಗಳೂರು: ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ Read More »

ಧರ್ಮಸ್ಥಳ ಬುರುಡೆ ಪ್ರಕರಣ| 5ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಅವಶೇಷಗಳು ಪತ್ತೆ!?

ಸಮಗ್ರ ನ್ಯೂಸ್: ಧರ್ಮಸ್ಥಳದ ಬಂಗ್ಲೆಗುಡ್ಡೆ ರಹಸ್ಯ ಭೇದಿಸಲು ಎಸ್ಐಟಿ ಇಂದು ದೊಡ್ಡ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಬಂಗ್ಲೆ ಗುಡ್ಡೆಯಲ್ಲಿ 5 ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ. ಐಪಿಎಸ್ ಅಧಿಕಾರಿ ದಯಾಮ್ ನೇತೃತ್ವದ 50ಕ್ಕಿಂತ ಹೆಚ್ಚು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಶೋಧ ಸಂಧರ್ಭ ಅಸ್ಥಿಪಂಜರ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಭೂಮಿಯ ಮೇಲ್ಭಾಗದಲ್ಲೇ 5 ಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ದೊರೆತ ಮೂಳೆಗಳನ್ನು SOCO ಟೀಮ್ ಸಂಗ್ರಹಿಸಿದೆ. ಸೌಜನ್ಯ ಮಾವ ವಿಠಲ್ ಗೌಡ ಇತ್ತಿಚೆಗೆ

ಧರ್ಮಸ್ಥಳ ಬುರುಡೆ ಪ್ರಕರಣ| 5ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಅವಶೇಷಗಳು ಪತ್ತೆ!? Read More »

ಆರ್ಥಿಕ ಹಿಂಜರಿತದ ಭೀತಿಯಲ್ಲಿ ಸ್ಟಾರ್ ಹೆಲ್ತ್| ಪಾಲಿಸಿದಾರರಲ್ಲಿ ತೀವ್ರ ಆತಂಕ

ಸಮಗ್ರ ನ್ಯೂಸ್: ವೈದ್ಯಕೀಯ ವೆಚ್ಚಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ, ಜನರು ನಗದು ರಹಿತ ಆರೋಗ್ಯ ವಿಮಾ ಪಾಲಿಸಿಗಳನ್ನ ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಮುಂಗಡವಾಗಿ ಯಾವುದೇ ಹಣವನ್ನ ಪಾವತಿಸದೆಯೇ ವಿಮಾ ಕಂಪನಿಯು ಆಸ್ಪತ್ರೆಯ ಬಿಲ್‌’ಗಳನ್ನ ನೇರವಾಗಿ ಭರಿಸುತ್ತದೆ ಎಂದು ಭಾವಿಸಿ ಪಾಲಿಸಿದಾರರು ಸಾವಿರಾರು ರೂಪಾಯಿಗಳನ್ನ ಪಾವತಿಸಿ ಈ ಆರೋಗ್ಯ ವಿಮೆಯನ್ನ ತೆಗೆದುಕೊಳ್ಳುತ್ತಿದ್ದಾರೆ. ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆ ಪಡೆಯುವ ಸೌಲಭ್ಯ, ಕಾಗದಪತ್ರಗಳ ಕಡಿತ, ಅನಿರೀಕ್ಷಿತ ವೆಚ್ಚಗಳ ಭಯದ ಕೊರತೆ ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ರಕ್ಷಣೆಯಿಂದಾಗಿ ಇವುಗಳಿಗೆ

ಆರ್ಥಿಕ ಹಿಂಜರಿತದ ಭೀತಿಯಲ್ಲಿ ಸ್ಟಾರ್ ಹೆಲ್ತ್| ಪಾಲಿಸಿದಾರರಲ್ಲಿ ತೀವ್ರ ಆತಂಕ Read More »

ಆಸ್ತಿಗಾಗಿ ಮಗುವನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆಗೈದ ಮಲತಾಯಿ

ಸಮಗ್ರ ನ್ಯೂಸ್: ಆಸ್ತಿಗಾಗಿ ಮಲತಾಯಿಯೊಬ್ಬಳು ತನ್ನ 7 ವರ್ಷದ ಮಲಮಗಳು ಶಾನವಿಯನ್ನು 3ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾಳೆ. ಆರಂಭದಲ್ಲಿ ಆಕಸ್ಮಿಕ ಸಾವು ಎಂದು ನಂಬಲಾಗಿದ್ದ ಈ ಘಟನೆಯು, ಪಕ್ಕದ ಮನೆಯ ಸಿಸಿಟಿವಿ ದೃಶ್ಯಗಳಿಂದ ಕೊಲೆ ಎಂದು ಬಯಲಾಗಿದೆ. ಬೀದರ್ ನ ಆದರ್ಶ ಕಾಲೋನಿಯಲ್ಲಿ ಈ ಘಟನೆ ಆಗಸ್ಟ್ 27 ರಂದು ನಡೆದಿತ್ತಾದರೂ, ಅಕ್ಕಪಕ್ಕದ ಮನೆಯವರ ಸಿಸಿಟಿವಿ ದೃಶ್ಯಗಳು ಲಭ್ಯವಾದ ಬಳಿಕ ಕ್ರೂರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲತಾಯಿ ರಾಧಾಳನ್ನು

ಆಸ್ತಿಗಾಗಿ ಮಗುವನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆಗೈದ ಮಲತಾಯಿ Read More »