ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ
ಸಮಗ್ರ ನ್ಯೂಸ್: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ(ಆ.28) ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್ ಸುಮತಿ ದಂಪತಿಗಳ ಪುತ್ರ ಅಕ್ಷಯ್ (22 […]
ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ Read More »










