ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್
ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಣೆಯಲ್ಲಿ ಭಾಗವಹಿಸದಂತೆ ಒತ್ತಾಯಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಿದ್ದಲ್ಲದೇ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ತ್ರಿಶೂರ್ನ ಕಡವಲ್ಲೂರಿನ ಸಿರಾಜುಲ್ ಉಲೂಮ್ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಅಲ್ಲಿನ ಖದೀಜಾ ಎಂದು ಗುರುತಿಸಲಾದ ಶಿಕ್ಷಕಿ ತನ್ನ ವಿದ್ಯಾರ್ಥಿಗಳ ಪೋಷಕರಿಗೆ ವಾಯ್ಸ್ ನೋಟ್ ಅನ್ನು ಕಳುಹಿಸಿ ಮಕ್ಕಳಿಗೆ ಓಣಂ ಆಚರಣೆಯಲ್ಲಿ ಪಾಲ್ಗೊಳ್ಳದಂತೆ ಒತ್ತಾಯಿಸಿರುವುದಾಗಿ ಆರೋಪಿಸಲಾಗಿದೆ. ಆಡಿಯೋ ಸಂದೇಶದಲ್ಲಿ ಶಿಕ್ಷಕಿ, ನಾವು ಮುಸ್ಲಿಮರು ಇಸ್ಲಾಂ ಧರ್ಮವನ್ನು […]
ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್ Read More »










