ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ
ಸಮಗ್ರ ನ್ಯೂಸ್: ಧರ್ಮಸ್ಥಳ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ‘ನೆಲದ ಮೇಲೆಯೇ ಮೃತದೇಹಗಳ ಅವಶೇಷ ಸಿಕ್ಕಿವೆ’ ಎನ್ನಲಾದ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ. ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು. ತಲೆಬುರುಡೆ ಇದ್ದ ಆ ಜಾಗವನ್ನು ತೋರಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲ ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಈಚೆಗೆ ಸ್ಥಳಕ್ಕೆ ಕರೆದೊಯ್ದು […]
ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ Read More »










