ಸಮಗ್ರ ಸಮಾಚಾರ

ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ‘ನೆಲದ ಮೇಲೆಯೇ ಮೃತದೇಹಗಳ ಅವಶೇಷ ಸಿಕ್ಕಿವೆ’ ಎನ್ನಲಾದ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ. ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು. ತಲೆಬುರುಡೆ ಇದ್ದ ಆ ಜಾಗವನ್ನು ತೋರಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲ ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಈಚೆಗೆ ಸ್ಥಳಕ್ಕೆ ಕರೆದೊಯ್ದು […]

ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ Read More »

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಗೆ ನೋಟೀಸ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ. ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಗೆ ನೋಟೀಸ್ ನೀಡಿದ ಹೈಕೋರ್ಟ್ Read More »

ನಾಚಿಕೆ ಮುಳ್ಳು ಬಳಸಲು ನಾಚಿಕೆ ಬೇಡ| ಹಲವು ರೋಗಗಳಿಗೆ ರಾಮಬಾಣ ‘ಮುಟ್ಟಿದರೆ ಮುನಿ’ ಗಿಡ

ಸಮಗ್ರ ನ್ಯೂಸ್: ನಾಚಿಕೆ ಮುಳ್ಳು ಕೇವಲ ಕಳೆಯಲ್ಲ, ಅದರಲ್ಲಿ ಹಲವು ಔಷಧೀಯ ಗುಣಗಳಿವೆ. ಎಲುಬು ಮುರಿತ, ಮೂತ್ರದ ಸಮಸ್ಯೆ, ಮುಟ್ಟಿನ ನೋವು ನಿವಾರಣೆಗೆ ಇದು ರಾಮಬಾಣ. ಪ್ರಾಣಿಗಳ ಆರೋಗ್ಯಕ್ಕೂ ಇದು ಪ್ರಯೋಜನಕಾರಿ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…. ನಾಚಿಕೆ ಮುಳ್ಳಿಗೆ ಮುಟ್ಟಿದರೆ ಮುನಿ ಎಂದೂ ಹೆಸರು. ಆಡುಭಾಷೆಯಲ್ಲಿ ನಾಚಿಕೆಗಿಡ, ಮುಡುಗುದಾವರೆ, ಮುಟ್ಟಲ ಮುರುಕ, ಗಂಡಕಾಲೆ, ನಮಸ್ಕಾರಿ, ನಾಚಿಗೆ ಮುಳ್ಳು, ಮುಟ್ಟಿದರೆ ಮುಚಕ, ಮುಚ್ಗನ್ ಮುಳ್ಳು, ಪತಿವ್ರತೆ, ಲಜ್ಜಾವತಿ ಎಂದೂ ವಿವಿಧ ಭಾಷೆಗಳಲ್ಲಿ ಕರೆಯುತ್ತಾರೆ. ಇನ್ನು ಇಂಗ್ಲಿಷ್​ನಲ್ಲಿ ಹೇಳುವುದಾದರೆ

ನಾಚಿಕೆ ಮುಳ್ಳು ಬಳಸಲು ನಾಚಿಕೆ ಬೇಡ| ಹಲವು ರೋಗಗಳಿಗೆ ರಾಮಬಾಣ ‘ಮುಟ್ಟಿದರೆ ಮುನಿ’ ಗಿಡ Read More »

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ. ವೆಂಕಪ್ಪ ಕೋಟ್ಯಾನ್ ನೀಡಿದ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು Read More »

ಮೈಸೂರು: ಮುಂದಿನ ಪೀಳಿಗೆಗೆ ಸಂಸ್ಕೃತಿ ಪರಿಚಯಿಸಲು ಸದಾನಂದ ಮಾವಜಿ ಕರೆ

ಸಮಗ್ರ ನ್ಯೂಸ್: ಕೊಡಗು ಗೌಡ ಸಮಾಜ ಇದರ ವತಿಯಿಂದ ನಡೆಸಿದ ಕೈಲ್ ಮೂರ್ತ ಸಮಾರಂಭವು ಸೆ.15 ರಂದು ಮೈಸೂರಿನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮತ್ತೊಬ್ಬ ಮುಖ್ಯ ಅತಿಥಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ

ಮೈಸೂರು: ಮುಂದಿನ ಪೀಳಿಗೆಗೆ ಸಂಸ್ಕೃತಿ ಪರಿಚಯಿಸಲು ಸದಾನಂದ ಮಾವಜಿ ಕರೆ Read More »

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ

ಸಮಗ್ರ ನ್ಯೂಸ್: ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತ ಸರೋವರ ಕೆರೆಯ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೊಳೆತ ದ್ರಾಕ್ಷಿಯ ಕಸದಮೂಟೆಗಳನ್ನು ಎಸೆದು ಹೋದ ಲಾರಿಯನ್ನು ಪತ್ತೆ ಮಾಡಿರುವ ಪಂಚಾಯಿತಿಯು, ಲಾರಿಯ ಮಾಲೀಕನಿಗೆ ದಂಡ ವಿಧಿಸಿ, ಕಸವನ್ನು ಅವರಿಂದಲೇ ವಿಲೇವಾರಿ ಮಾಡಿಸಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ದ್ರಾಕ್ಷಿ ಸಾಗಣೆಯ ಲಾರಿಯಲ್ಲಿದ್ದವರು ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತಸರೋವರ ಕೆರೆಯ ಬಳಿ ಹೆದ್ದಾರಿ ಬದಿಯಲ್ಲಿ ದಾಕ್ಷಿ ಕಸ ತುಂಬಿದ ಗೋಣಿ

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ Read More »

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ

ಸಮಗ್ರ ನ್ಯೂಸ್: ಹಿರಿಯ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆಯ ಮಧ್ಯದಲ್ಲಿ ರೋಗಿಯನ್ನು ಹತ್ತಿರದ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಬಿಟ್ಟು ನರ್ಸ್ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸೆಪ್ಟೆಂಬರ್ 16, 2023 ರಂದು ಗ್ರೇಟರ್ ಮ್ಯಾಂಚೆಸ್ಟರ್ನ ಟೇಮ್ಸೈಡ್ ಜನರಲ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ರಂಗಮಂದಿರದಲ್ಲಿ ಸಮಾಲೋಚಕ ಅರಿವಳಿಕೆ ತಜ್ಞ ಅಂಜುಮ್, ನರ್ಸ್ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದರು ಎಂದು ವರದಿಯಾಗಿದೆ. ಕೀಹೋಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಯನ್ನು ಅಂಜುಮ್ ಬಿಟ್ಟು ಹೋಗಿ, ನರ್ಸ್ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಜನರಲ್

ಶಸ್ತ್ರಚಿಕಿತ್ಸೆ ನಡುವೆ ನರ್ಸ್ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ವೈದ್ಯ Read More »

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದು ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು ಟ್ರಕ್ಹರಿದು ಸಾವನ್ನಪ್ಪಿದ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲ 50,000 ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ( PMNR) ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹಾಸನ ಮೆರವಣಿಗೆ ದುರಂತ| ಪ್ರಧಾನಿಯಿಂದ ತಲಾ ಎರಡು ಲಕ್ಷ ಪರಿಹಾರ ಘೋಷಣೆ Read More »

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಷ್ಯಾದ ಪೂರ್ವ ಕರಾವಳಿಯ ಕಮ್ಚಟ್ಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ದಾಖಲಾಗಿದ್ದು, ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಈ ಭೂಕಂಪದ ತೀವ್ರತೆಯಿಂದಾಗಿ ರಷ್ಯಾದ ಕರಾವಳಿ ಪ್ರದೇಶದಲ್ಲಿ ಜನತೆ ಆತಂಕಕ್ಕೊಳಗಾಗಿದ್ದು, ಸುನಾಮಿ ಸಂಭವಿಸುವ ಭೀತಿ ವ್ಯಕ್ತವಾಗಿದೆ. ಕಳೆದ ತಿಂಗಳಲ್ಲೇ ಇದೇ ಪ್ರದೇಶದಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿ, ಸುನಾಮಿ ಅಲೆಗಳು ಕರಾವಳಿಯನ್ನು ಅಪ್ಪಳಿಸಿದ್ದವು.

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಬೆಂಗಳೂರು ಕನಸು ಕಂಡಿದ್ದು ಆದರೆ ಪೊಲೀಸರು ಡ್ರಗ್ಸ್ ಪೆಡ್ಲರುಗಳ ಜೊತೆಗೆ ನೇರವಾಗಿ ನೆಂಟರು ಹೊಂದಿದ್ದಾರೆ ಜೊತೆಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಾರ್ಟಿ ಸಹ ಮಾಡಿದ್ದಾರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡಲು ಪೊಲೀಸರೇ ಶ್ರೀರಕ್ಷೆ ಆಗಿದ್ದಾರೆ. ತಿಂಗಳಿಗೆ 1.5 ರಿಂದ 2 ಲಕ್ಷದವರೆಗೆ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಚಾಮರಾಜಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ ಮಂಜಣ್ಣ ಹೆಡ್ ಕಾನ್ಸೆಪ್ಟ್ಗಳಾದ ರಮೇಶ್ ಶಿವರಾಜ್ ಪಿಸಿ ಮಧುಸೂದನ್, ಪ್ರಸನ್ನ, ಶಂಕರ್

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಪೊಲೀಸರ ಪಾರ್ಟಿ| ಮೋಜು, ಮಸ್ತಿಯಲ್ಲಿ ತೊಡಗಿದ್ದ 11 ಅಧಿಕಾರಿಗಳು ಹಾಗೂ ಸಿಬ್ಬಂದಿ ಸಸ್ಪೆಂಡ್ Read More »