ಸಮಗ್ರ ಸಮಾಚಾರ

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ್ದ ಚಿನ್ನಯ್ಯನ ಬಂಧನದ ಬಳಿಕ ಎಸ್‌ಐಟಿ ಅಧಿಕಾರಿಗಳು ಮತ್ತಷ್ಟು ತನಿಖೆಯನ್ನು ನಡೆಸುತ್ತಿದ್ದು, ಸೌಜನ್ಯ ಮಾವ ವಿಠ್ಠಲ ಗೌಡ ನೀಡಿದ ಮಾಹಿತಿಯ ಮೇರೆಗೆ ಬಂಗ್ಲೆ ಗುಡ್ಡದಲ್ಲಿ ಮಹಜರು ನಡೆಸಲಾಗಿದೆ. ಸೆಪ್ಟೆಂಬರ್‌ 6ರಂದು ಬಂಗ್ಲೆ ಗುಡ್ಡಕ್ಕೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದಾಗ ಎರಡು ಅಸ್ತಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಆದರೆ ಇದೀಗ ‘ಬೆಂಗಳೂರು ಪೋಸ್ಟ್‌’ ವೆಬ್‌ಸೈಟ್‌ ಈ ಕುರಿತಾಗಿ ವರದಿಯೊಂದನ್ನು ಮಾಡಿದ್ದು, ಈ ವರದಿ ಪ್ರಕಾರ ಆ […]

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು Read More »

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ

ಸಮಗ್ರ ನ್ಯೂಸ್: ಅಪಾರವಾದ ಭ್ರಷ್ಟಾಚಾರ, ನಿರುದ್ಯೋಗ ಹಾಗೂ ಬಡತನಗಳಿಂದ ರೋಸಿ ಹೋಗಿದ್ದ ನೇಪಾಳಿಗರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಜೆನ್‌ ಝೀ ಕ್ರಾಂತಿಗೆ ಸರ್ಕಾರವೇ ಉರುಳಿಹೋಗಿದೆ. ಪ್ರಧಾನ ಮಂತ್ರಿ ನಿವಾಸಕ್ಕೆ ಬೆಂಕಿ ಇಟ್ಟ ಯುವ ಜನತೆ ದುಡ್ಡು ಮಾಡಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದರಾಜಕಾರಣಿಗಳನ್ನು ಬೀದಿ ಬೀದಿಗಳಲ್ಲಿ ಬಟ್ಟೆ ಹರಿಯುವ ಹಾಗೆ ಥಳಿಸಿ ತಮ್ಮ ಬಹು ದಿನಗಳ ಆಕ್ರೋಶವನ್ನು ಹೊರಹಾಕಿದ್ದಾರೆ. ತಾವೇ ಮತ ಹಾಕಿ ಗೆಲ್ಲಿಸಿದ ನಾಯಕರ ಕಳ್ಳಾಟವನ್ನು ಸಹಿಸಲಾಗದ ಜನತೆ ಈ ಬೃಹತ್‌ ಹೆಜ್ಜೆಯನ್ನಿಟ್ಟಿದ್ದಾರೆ. ಇಂತಹ ಪರಿಸ್ಥಿತಿ ನೆರೆಯ

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ Read More »

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಪ್ರಚೋದನಕಾರಿ ಭಾಷಣ ಮಾಡಿದಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.‌ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎನ್ನಲಾಗಿದೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬುಧವಾರ ಮದ್ದೂರಿನಲ್ಲಿ ಮುಸ್ಲಿಮರ “ಶಿರಚ್ಛೇದ” ಮಾಡುವುದಾಗಿ

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್ Read More »

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ Read More »

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು

ಸಮಗ್ರ ನ್ಯೂಸ್: ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ. ಇನ್ನೊಂದೆಡೆ, ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್‌ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು Read More »

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಅಪಪ್ರಚಾರ ಮಾಡುತ್ತಿರುವ ಹಲವು ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ ಐ ಟಿ ಠಾಣೆಗೆ ಸೆಪ್ಟೆಂಬರ್ 9ರಂದು ದೂರು ನೀಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ನಿರೂಪಣೆ ಸೃಷ್ಟಿಸುವ ಉದ್ದೇಶದಿಂದ ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು Read More »

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ

ಸಮಗ್ರ ನ್ಯೂಸ್: ಹೊಸ ಥಾರ್ ಖರೀದಿಸಿದ ಮಹಿಳೆಯೊಬ್ಬರು ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂ ಮೇಲಿಂದ ಕಾರಿನ ಸಮೆತ ಕೆಳಗೆ ಬಿದ್ದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಾಜಿಯಾಬಾದ್ ಮಹಿಳೆಯೊಬ್ಬರು ಥಾರ್ ಖರೀದಿಸಿದ್ದು, ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂನ ಮೊದಲ ಮಹಡಿಯ ಗಾಜನ್ನು ಒಡೆದು ರಸ್ತೆಗೆ ಹಾರಿದರು. ಸೋಮವಾರ ಸಂಜೆ ನಿರ್ಮಾಣ್ ವಿಹಾರ್‌ನಲ್ಲಿರುವ ಮಹೀಂದ್ರಾ ಶೋರೂಂನಿಂದ 27 ಲಕ್ಷ ರೂ. ಮೌಲ್ಯದ ಥಾರ್ ಅನ್ನು ಆ ಮಹಿಳೆ ಖರೀದಿಸಿದರು. ಶೋರೂಂನಲ್ಲಿಯೇ ಪೂಜೆ ಮಾಡಿರುವುದಾಗಿ ಅವರು

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ Read More »

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾನ್ ಮಾಡಿದ ನೇಪಾಳ ಸರಕಾರದ ವಿರುದ್ದ ಯುವ ಜನತೆ ಪ್ರಾರಂಭಿಸಿದ ಹೋರಾಟ ಇದೀಗ ಇಡೀ ನೇಪಾಳವನ್ನೆ ಅಕ್ಷರಶಃ ಅಶಾಂತಿಗೆ ದೂಡಿದೆ. ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ತೀವ್ರ ಸ್ವರೂಪದ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಅಲ್ಲಿನ ಪ್ರಧಾನಿ ಕೆ.ಪಿ. ಓಲಿಯವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳು ಕೇವಲ ಸಾಮಾಜಿಕ ಜಾಲತಾಣಗಳ ನಿಷೇಧದಿಂದ ಮಾತ್ರ ಭುಗಿಲೆದ್ದಿದ್ದಲ್ಲ. ಅಲ್ಲಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ಸ್ವಜನಪಕ್ಷಪಾತಿ ಧೋರಣೆ, ಅಗಾಧವಾಗಿ ಬೆಳೆದಿರುವ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸದೇ

ನೇಪಾಳದಲ್ಲಿ ಭಾರೀ ಜನಾಕ್ರೋಶ| ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ| ಮುಂದುವರಿದ ಹಿಂಸಾಚಾರ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾದ ವೇಳೆ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್ 13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆದಿತ್ತು.ಈ ವೇಳೆ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ವಿಚಾರಣೆ ಬಳಿಕ ಶಾಸಕನನ್ನು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಆ.13 ಮತ್ತು

ಅಕ್ರಮ ಆಸ್ತಿ ಗಳಿಕೆ ಪ್ರಕರಣ| ಕಾರವಾರ ಶಾಸಕ ಸತೀಶ್ ಸೈಲ್ ಬಂಧನ Read More »

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು

ಸಮಗ್ರ ನ್ಯೂಸ್: ಕರ್ನಾಟಕದ ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ಕೋಮುಜ್ವಾಲೆಯ ಕಿಡಿ ಹಚ್ಚಿದ್ದರೆ ಅತ್ತ ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದು ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಾಸರಗೋಡಿನ ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವ ಸಲ್ಲಿಸಲಾಗಿದೆ. ಅನಿಶಿತ್ ಎಂಬವರು ಗೌರವ ಸಲ್ಲಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದು

ಕಾಸರಗೋಡು: ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಗುಲಕ್ಕೆ ಗೌರವ ವಂದನೆ| ಸಾಮರಸ್ಯಕ್ಕೆ ಹೊಸ ಭಾಷ್ಯ ಬರೆದ ದೇವರನಾಡು Read More »