ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ್ದ ಚಿನ್ನಯ್ಯನ ಬಂಧನದ ಬಳಿಕ ಎಸ್ಐಟಿ ಅಧಿಕಾರಿಗಳು ಮತ್ತಷ್ಟು ತನಿಖೆಯನ್ನು ನಡೆಸುತ್ತಿದ್ದು, ಸೌಜನ್ಯ ಮಾವ ವಿಠ್ಠಲ ಗೌಡ ನೀಡಿದ ಮಾಹಿತಿಯ ಮೇರೆಗೆ ಬಂಗ್ಲೆ ಗುಡ್ಡದಲ್ಲಿ ಮಹಜರು ನಡೆಸಲಾಗಿದೆ. ಸೆಪ್ಟೆಂಬರ್ 6ರಂದು ಬಂಗ್ಲೆ ಗುಡ್ಡಕ್ಕೆ ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದಾಗ ಎರಡು ಅಸ್ತಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಆದರೆ ಇದೀಗ ‘ಬೆಂಗಳೂರು ಪೋಸ್ಟ್’ ವೆಬ್ಸೈಟ್ ಈ ಕುರಿತಾಗಿ ವರದಿಯೊಂದನ್ನು ಮಾಡಿದ್ದು, ಈ ವರದಿ ಪ್ರಕಾರ ಆ […]
ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು Read More »










