ಸಮಗ್ರ ಸಮಾಚಾರ

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ, […]

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ Read More »

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ (ದಿವ್ಯ ಸ್ಪಂದನಾ) ರಿ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು‌ ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಇನ್ನು

ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ? Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್‌ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು. ಒಟ್ಟು 80 ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್‌ಗಳ ಮತಗಳನ್ನು ಕಸಿಯಲು ಸಿದ್ಧವಾಗಿದೆ. ಇದರಲ್ಲಿ ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನಿಡಲಾಗಿದೆ. ತುರುವೇಕೆರೆಯಿಂದ

ಕರ್ನಾಟಕ ವಿಧಾನಸಭಾ ಚುನಾವಣೆ| ಸುಳ್ಯ ಸೇರಿದಂತೆ 80 ಕ್ಷೇತ್ರಗಳ ಆಪ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್

ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್ Read More »

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಸ್ಕೂಟರ್ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದು ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!! Read More »

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ. ಪಂಬೆತ್ತಾಡಿ‌ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮನೆ

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್ Read More »

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು(ಫೆ.16) ಸಂಜೆ ನಿಧನರಾದರು. ಇದರೊಂದಿಗೆ ಯಕ್ಷಲೋಕದಲ್ಲಿ ತನ್ನದೇ ಸ್ವರಸ್ಥಾಯಿ ನಿರ್ಮಿಸಿದ್ದ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅವರ ಅಂತಿಮ ವಿಧಿ ವಿಧಾನ ಇಂದು(ಫೆ.16) ತಡರಾತ್ರಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಮೂಲತಃ ಯಕ್ಷಗಾನದ ತವರುನೆಲ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರಾದ ಅವರು

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ Read More »

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು?

ಸಮಗ್ರ ನ್ಯೂಸ್: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹೊಸದಾಗಿ ಜಾರಿ ಮಾಡ್ತ ಇರೋ ರೂಲ್ಸ್ ಗಳು ಮತ್ತಷ್ಟು ಪರಿಸ್ಥಿತಿಯನ್ನು ಹದಗೆಡಿಸುತ್ತಿದ್ದು ಉದ್ಯಮಿಗಳು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಎಜುಕೇಷನ್ ಹಬ್, ಬೀಚ್ ಸಿಟಿ ಎಂದೆಲ್ಲ ಕರೆಯಲ್ಪಡುವ ಮಂಗಳೂರಲ್ಲಿ ಕಳೆದೆರಡು ದಿನಗಳಿಂದ ಹೊಸ ರೂಲ್ಸ್ ಒಂದು ಜಾರಿಗೆ ಬಂದಿದೆ. ಕೆಲದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರಿಗೆ ಬಂದು ನಾಗರಿಕರನ್ನು ಭೇಟಿಯಾಗಿ ಹೋದ ಮರುಕ್ಷಣವೇ ಹೊಸ ರೂಲ್ಸ್ ಒಂದನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು ಇದಕ್ಕೆ

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು? Read More »